Tollywood: ʼಪುಷ್ಪ-3ʼ ಬರೋದು ಕನ್ಫರ್ಮ್.. ಬಿಗ್‌ ಅಪ್ಡೇಟ್‌ ಕೊಟ್ಟ‌ ಅಲ್ಲು ಅರ್ಜುನ್‌


Team Udayavani, Feb 17, 2024, 12:26 PM IST

Tollywood: ʼಪುಷ್ಪ-3ʼ ಬರೋದು ಕನ್ಫರ್ಮ್.. ಬಿಗ್‌ ಅಪ್ಡೇಟ್‌ ಕೊಟ್ಟ‌ ಅಲ್ಲು ಅರ್ಜುನ್‌

ಹೈದರಾಬಾದ್: ಅಲ್ಲು ಅರ್ಜುನ್‌ ವೃತ್ತಿ ಬದುಕಿನಲ್ಲಿ ದೊಡ್ಡ ಹಿಟ್‌ ತಂದುಕೊಟ್ಟ‌ ʼಪುಷ್ಪʼ ಸಿನಿಮಾದ ಸೀಕ್ವೆಲ್‌ ಗಾಗಿ ಪ್ಯಾನ್‌ ಇಂಡಿಯಾ ಪ್ರೇಕ್ಷಕರು ಕಾಯುತ್ತಿದ್ದಾರೆ. ಈಗಾಗಲೇ ಸಿನಿಮಾದ ರಿಲೀಸ್‌ ಡೇಟ್ ಕೂಡ ರಿವೀಲ್‌ ಆಗಿದ್ದು, ಕುತೂಹಲ ಹೆಚ್ಚಾಗಿದೆ.

ರಕ್ತ ಚಂದನವನ್ನು ಸಾಗಿಸುವ ʼಪುಷ್ಪರಾಜ್‌ʼ ಲುಕ್‌ ನಲ್ಲಿ ಅಲ್ಲು ಅರ್ಜುನ್‌ ಸಖತ್‌ ಆಗಿ ಕಾಣಿಸಿಕೊಂಡಿದ್ದರು. ಸುಕುಮಾರ್‌ ನಿರ್ದೇಶನದ ಸಿನಿಮಾ ಪ್ಯಾನ್‌ ಇಂಡಿಯಾ ಬಾಕ್ಸ್‌ ಆಫೀಸ್‌ ನಲ್ಲಿ ಸದ್ದು ಮಾಡಿತ್ತು. ಸಿನಿಮಾದ ಸೀಕ್ವೆಲ್‌ ಅನೌನ್ಸ್‌ ಆದ ದಿನದಿಂದಲೇ ಒಂದಲ್ಲ ಒಂದು ಕಾರಣದಿಂದ ಸುದ್ದಿಯಾಗುತ್ತಿದೆ.‌

ಇದನ್ನೂ ಓದಿ: Viral Photos: ರಸ್ತೆ ಬದಿಯ ಅಂಗಡಿಯಲ್ಲಿ ಪತ್ನಿ ರಾಧಿಕಾಗೆ ಐಸ್ ಕ್ಯಾಂಡಿ ಕೊಡಿಸಿದ ಯಶ್

ʼಪುಷ್ಪ-2ʼ: ದಿ ರೂಲ್‌ʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಪೊಲೀಸ್ ಅಧಿಕಾರಿ ಆಗಿ ಕಾಣಿಸಿಕೊಂಡಿರುವ ಫಾಹದ್‌ ಫಾಸಿಲ್‌ ಹಾಗೂ ʼಪುಷ್ಪರಾಜ್ʼ ಆಗಿರುವ ಅಲ್ಲು ಅರ್ಜುನ್‌ ಅವರ ಪಾತ್ರದ ಮುಖಾಮುಖಿಯೇ ಸೀಕ್ವೆಲ್‌ ನಲ್ಲಿ ಸದ್ದು ಮಾಡಲಿದೆ. ಇತ್ತೀಚೆಗೆ ಟಾಲಿವುಡ್‌ ವಲಯದಲ್ಲಿ ʼಪುಷ್ಪ-2ʼ ಬಳಿಕ ಮೂರನೇ ಪಾರ್ಟ್‌ ಕೂಡ ಬರಲಿದೆ ಎನ್ನುವ ಮಾತೊಂದು ಹರಿದಾಡಿತ್ತು. ಈ ಬಗ್ಗೆ ಚಿತ್ರತಂಡ ಎಲ್ಲೂ ಕೂಡ ಬಹಿರಂಗವಾಗಿ ಹೇಳಿಲ್ಲ. ಇದೀಗ ಅಲ್ಲು ಅರ್ಜುನ್‌ ಅವರು ಈ ಬಗ್ಗೆ ಮಾತನಾಡಿದ್ದಾರೆ.

“ನೀವು ಖಂಡಿತವಾಗಿಯೂ ಮೂರನೇ ಭಾಗವನ್ನು ನಿರೀಕ್ಷಿಸಬಹುದು, ನಾವು ಅದನ್ನು ಫ್ರ್ಯಾಂಚೈಸ್ ಮಾಡಲು ಬಯಸುತ್ತೇವೆ. ಇದಕ್ಕಾಗಿ ನಾವು ಅದ್ಭುತ ಐಡಿಯಾಗಳನ್ನು ಹೊಂದಿದ್ದೇವೆ” ಎಂದು ಅಲ್ಲು ಅರ್ಜುನ್‌ ಅವರು ಹೇಳಿರುವುದಾಗಿ ಸಿಯಾಸಾತ್‌.ಕಾಮ್‌ ವರದಿ ತಿಳಿಸಿದೆ.

ʼಪುಷ್ಪ-2ʼ ನಲ್ಲಿ ಅಲ್ಲು ಅರ್ಜುನ್‌ ಜೊತೆ ರಶ್ಮಿಕಾ, ಫಾಹದ್‌ ಫಾಸಿಲ್‌, ಡಾಲಿ ಧನಂಜಯ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ. ಇದೇ ವರ್ಷದ ಆಗಸ್ಟ್‌ 15 ರಂದು ರಿಲೀಸ್ ಆಗಲಿದೆ.

 

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.