![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Utsavam; ತೆಲುಗಿನತ್ತ ಹೊರಟ ದಿಲೀಪ್ ಪ್ರಕಾಶ್
Team Udayavani, Feb 12, 2024, 6:15 PM IST
![dileep prakash utsavam](https://www.udayavani.com/wp-content/uploads/2024/02/utsavama-620x342.jpg)
ಕನ್ನಡದಲ್ಲಿ ಲಾಂಚ್ ಆದ ಅದೆಷ್ಟೋ ನಟ-ನಟಿಯರು ಬೇರೆ ಭಾಷೆಗಳಲ್ಲಿ ಬಿಝಿಯಾಗುತ್ತಿದ್ದಾರೆ. ಅದೇ ಕಾರಣಕ್ಕೆ ಕಲೆಗೆ ಭಾಷೆಯ ಹಂಗಿಲ್ಲ ಅನ್ನೋದು. ಈಗ ಕನ್ನಡದಲ್ಲಿ ಹೀರೋ ಆಗಿ ಲಾಂಚ್ ಆದ ನಟ ತೆಲುಗಿನಲ್ಲಿ ಬಿಝಿಯಾಗುತ್ತಿದ್ದಾರೆ. ಅವರೇ ದಿಲೀಪ್ ಪ್ರಕಾಶ್.
ಮಹೇಶ್ ಬಾಬು ನಿರ್ದೇಶನದ “ಕ್ರೇಜಿಬಾಯ್’ ಚಿತ್ರದ ಮೂಲಕ ಕನ್ನಡದಲ್ಲಿ ಹೀರೋ ಆಗಿ ಎಂಟ್ರಿಕೊಟ್ಟ ದಿಲೀಪ್ ಈಗ, ತೆಲುಗು ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ರಂಗಭೂಮಿ ಕಲಾವಿದರು, ನಾಟಕ ರಂಗದ ಸುತ್ತ ಹೆಣೆಯಲಾಗಿರುವ ಈ ಚಿತ್ರಕ್ಕೆ ಉತ್ಸವಂ ಎಂದು ಹೆಸರಿಡಲಾಗಿದೆ. ಬಿಡುಗಡೆಯ ಹಂತಕ್ಕೆ ಚಿತ್ರ ಬಂದಿದೆ.
ಈ ಚಿತ್ರದ ಮೇಲೆ ದಿಲೀಪ್ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದಲ್ಲಿ ರಾಜೇಂದ್ರ ಪ್ರಸಾದ್, ಪ್ರಕಾಶ್ ರೈ, ನಾಜರ್, ಬ್ರಹ್ಮಾನಂದಂ, ಆಲಿ, ಪ್ರೇಮಾ ಮೊದಲಾದವರಿದ್ದಾರೆ. ಅರುಣ್ ಸಾಯಿ ನಿರ್ದೇಶನವಿರುವ ಈ ಚಿತ್ರಕ್ಕೆ ಅನೂಪ್ ರುಬೆನ್ಸ್ ಸಂಗೀತವಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![rudraveena movie](https://www.udayavani.com/wp-content/uploads/2024/07/rudra-veena-150x83.jpg)
Rudra Veena; ಜುಲೈ 26ರಂದು ತೆರೆಗೆ ಬರುತ್ತಿದೆ ‘ರುದ್ರ ವೀಣಾ’ ಚಿತ್ರ
![Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್? ಏನಿದು ವಿಚಾರ?](https://www.udayavani.com/wp-content/uploads/2024/07/14-15-150x90.jpg)
Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್? ಏನಿದು ವಿಚಾರ?
![Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್ ಲುಕ್ ಔಟ್](https://www.udayavani.com/wp-content/uploads/2024/07/12-19-150x90.jpg)
Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್ ಲುಕ್ ಔಟ್
![Kollywood: ರಜಿನಿಕಾಂತ್ ʼಕೂಲಿʼಗೆ ಖಡಕ್ ವಿಲನ್ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?](https://www.udayavani.com/wp-content/uploads/2024/07/10-20-150x90.jpg)
Kollywood: ರಜಿನಿಕಾಂತ್ ʼಕೂಲಿʼಗೆ ಖಡಕ್ ವಿಲನ್ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?
![SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ](https://www.udayavani.com/wp-content/uploads/2024/07/14-14-150x90.jpg)
SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.