ಪೊಲೀಸರಿಂದ ನಟ ಅಲ್ಲು ಅರ್ಜುನ್‌ ಬಂಧನ? ವೈರಲ್‌ ಫೋಟೋ ಹಿಂದಿನ ಅಸಲಿ ರಹಸ್ಯವೇನು?


Team Udayavani, Mar 21, 2024, 3:50 PM IST

ಪೊಲೀಸರಿಂದ ನಟ ಅಲ್ಲು ಅರ್ಜುನ್‌ ಬಂಧನ? ವೈರಲ್‌ ಫೋಟೋ ಹಿಂದಿನ ಅಸಲಿ ರಹಸ್ಯವೇನು?

ಹೈದರಾಬಾದ್: ಪ್ಯಾನ್‌ ಇಂಡಿಯಾ ಸ್ಟಾರ್‌ ಅಲ್ಲು ಅರ್ಜುನ್‌ ಸದ್ಯ  ಬಹು ನಿರೀಕ್ಷಿತ ʼಪುಷ್ಪ-2ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಸೋಶಿಯಲ್‌ ಮೀಡಿಯಾದಲ್ಲಿ ಸ್ಟಾರ್‌ ಗಳ ಫೋಟೋಗಳು ವೈರಲ್‌ ಆಗುವುದು ಸಾಮಾನ್ಯ ಆದರೆ ಕೆಲವೊಂದು ತಪ್ಪು ಕಾರಣಗಳಿಂದ ಸ್ಟಾರ್‌ ನಟರ ಫೋಟೋಗಳು ವೈರಲ್‌ ಆಗುತ್ತದೆ. ಸತ್ಯಾಸತ್ಯತೆ ಅರಿಯದೆ ಸಾಮಾಜಿಕ ಜಾಲತಾಣದಲ್ಲಿ ಕೆಲವೊಂದು ಕಮೆಂಟ್‌ ಗಳು ಹರಿದಾಡುತ್ತದೆ.

ಹೀಗೆಯೇ ಅಲ್ಲು ಅರ್ಜುನ್‌ ಅವರ ಇತ್ತೀಚೆಗೆ ಫೋಟೋ ವೈರಲ್‌ ಆಗಿದೆ. ಅಲ್ಲು ಅರ್ಜುನ್‌ ʼಪುಷ್ಪ-2ʼ ಸಿನಿಮಾದಲ್ಲಿ ಕೆಲ ಸಾಹಸಮಯ ದೃಶ್ಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸ್ಟಂಟ್‌ ಗಳನ್ನು ಮಾಡಲಿದ್ದಾರೆ. ಸದ್ಯ ಭಾರತದಲ್ಲೇ ಸಿನಿಮಾದ ಚಿತ್ರೀಕರಣ ಆಗುತ್ತಿದೆ. ಆದರೆ ಕೆಲ ಆ್ಯಕ್ಷನ್ ಸೀನ್‌ ಗಳಿಗಾಗಿ ಚಿತ್ರತಂಡ ಮುಂದೆ ಚೀನಾಕ್ಕೆ ಹಾರಾಲಿದೆ ಎನ್ನಲಾಗಿದೆ. ಈ ಕಾರಣದಿಂದ ಅಲ್ಲಿ ವಾಹನಗಳಲ್ಲಿ ಆ್ಯಕ್ಷನ್ ದೃಶ್ಯಗಳ ಚಿತ್ರೀಕರಣವಿದೆ. ಇದಕ್ಕಾಗಿ ಅಂತಾರಾಷ್ಟ್ರೀಯ ಡ್ರೈವಿಂಗ್‌ ಲೈಸೆನ್ಸ್‌ ಪಡೆಯಬೇಕಿದೆ.

ಈ ಕಾರಣದಿಂದ ಅಲ್ಲು ಅರ್ಜುನ್‌ ಅವರು ಖೈರತಾಬಾದ್ ನಲ್ಲಿರುವ ಆರ್‌ ಟಿಓ ಆಫೀಸ್‌ ಗೆ ತೆರಳಿ ಪರವಾಣಿಗೆ ಪತ್ರವನ್ನು ಪಡೆದುಕೊಂಡಿದ್ದಾರೆ. ಅವರು ಆರ್‌ ಟಿಓ ಕಚೇರಿಗೆ ಹೋಗಿರುವ ಫೋಟೋ ವೈರಲ್‌ ಆಗಿದೆ. ಆದರೆ ಅದರ ಹಿಂದಿನ ಕಾರಣ ತಿಳಿಯದೆ ಕೆಲವೊಂದಿಷ್ಟು ಜನರು ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಕಮೆಂಟ್‌ ಮಾಡಿದ್ದಾರೆ.

ಅಲ್ಲು ಅರ್ಜುನ್‌ ಅವರ ಆರ್‌ ಟಿಓ ಭೇಟಿಯ ಫೋಟೋ ಬಳಸಿಕೊಂಡು, ಸೋಶಿಯಲ್‌ ಮೀಡಿಯಾದಲ್ಲಿ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇದರ ಹಿಂದಿನ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಬರೆದುಕೊಂಡಿದ್ದಾರೆ.

ಬಹು ನಿರೀಕ್ಷಿತ ʼಪುಷ್ಪ-2ʼ ಸಿನಿಮಾದಲ್ಲಿ ಅಲ್ಲು ಅರ್ಜುನ್‌, ರಶ್ಮಕಾ ಮಂದಣ್ಣ, ಫಾಹದ್‌ ಫಾಸಿಲ್‌ ಹಾಗೂ ಇತರೆ ಪ್ರಮುಖರು ಕಾಣಸಿಕೊಳ್ಳಲಿದ್ದಾರೆ. ಇದೇ ವರ್ಷದ ಆಗಸ್ಟ್‌ 15 ರಂದು ಸಿನಿಮಾ ತೆರೆ ಕಾಣಲಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.