20 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ದಳಪತಿ ವಿಜಯ್‌ ಸೂಪರ್‌ ಹಿಟ್‌ ʼಗಿಲ್ಲಿʼ ಸಿನಿಮಾ


Team Udayavani, Apr 4, 2024, 4:40 PM IST

20 ವರ್ಷದ ಬಳಿಕ ರೀ- ರಿಲೀಸ್‌ ಆಗಲಿದೆ ದಳಪತಿ ವಿಜಯ್‌ ಸೂಪರ್‌ ಹಿಟ್‌ ʼಗಿಲ್ಲಿʼ ಸಿನಿಮಾ

ಚೆನ್ನೈ: ಇತ್ತೀಚಿನ ದಿನಗಳಲ್ಲಿ ಸೂಪರ್‌ ಹಿಟ್‌ ಸಿನಿಮಾಗಳು ರೀ – ರಿಲೀಸ್‌ ಆಗುವ ಟ್ರೆಂಡ್‌ ಹುಟ್ಟಿಕೊಂಡಿದೆ. ನಟರ ಹುಟ್ಟುಹಬ್ಬ ಅಥವಾ ಪ್ರೇಮಿಗಳ ದಿನ.. ಹೀಗೆ ವಿಶೇಷ ದಿನದಂದು ಆ ಕಾಲದಲ್ಲಿ ಹಿಟ್‌ ಆದ ಸಿನಿಮಾಗಳನ್ನು ರೀ – ರಿಲೀಸ್‌ ಮಾಡಲಾಗುತ್ತಿದೆ.

ಈ ಸಾಲಿಗೆ ದಳಪತಿ ವಿಜಯ್‌ ಅವರ ಸಿನಿಮಾವೊಂದು ಸೇರಿದೆ. ದಳಪತಿ ವಿಜಯ್‌ – ತ್ರಿಷಾ ಕೃಷ್ಣನ್‌ ಜೊತೆಯಾಗಿ ಕಾಣಿಸಿಕೊಂಡಿದ್ದ, 2004 ರಲ್ಲಿ ಬಂದ ʼಗಿಲ್ಲಿʼ ಸಿನಿಮಾ 20 ವರ್ಷದ ಬಳಿಕ ಥಿಯೇಟರ್‌ ನಲ್ಲಿ ಮತ್ತೆ ತೆರೆ ಕಾಣಲಿದೆ.

ದಳಪತಿ ವಿಜಯ್‌ ಅವರ ʼಗಿಲ್ಲಿʼ ಮಹೇಶ್‌ ಬಾಬು ಅವರ ʼಒಕ್ಕಡುʼ ಸಿನಿಮಾದ ರಿಮೇಕ್‌ ಸಿನಿಮಾವಾಗಿದೆ. ಆದರೆ ರಿಮೇಕ್‌ ಆದರೂ ಸಿನಿಮಾ ಕಾಲಿವುಡ್‌ ಭರ್ಜರಿ ಯಶಸ್ಸು ಕಂಡಿತ್ತು. ಕಬಡ್ಡಿ ಆಟಗಾರನಾಗಿ ಗ್ಯಾಂಗ್‌ ಸ್ಟರ್‌ ವಿರುದ್ಧ ಹೋರಾಡುವ ದಳಪತಿ ವಿಜಯ್‌ , ತ್ರಿಷಾ ಜೊತೆ ರೊಮ್ಯಾಂಟಿಕ್‌ ಜೋಡಿಯಾಗಿ ಗಮನ ಸೆಳೆದಿದ್ದರು.

ವಿದ್ಯಾಸಾಗರ್‌ ಅವರ ಅದ್ಭುತ ಮ್ಯೂಸಿಕ್‌ ಹಾಗೂ ವಿಜಯ್‌, ತ್ರಿಷಾ ಹಾಗೂ ಪ್ರಕಾಶ್‌ ರಾಜ್‌ ಅವರ ಅಭಿನಯ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಈ ಸಿನಿಮಾವನ್ನು ಧರಣಿ ಅವರು ನಿರ್ದೇಶನ ಮಾಡಿದ್ದರು.

ಇದೇ ಏಪ್ರಿಲ್‌ 20 ರಂದು ಥಿಯೇಟರ್‌ ನಲ್ಲಿ ಸ್ಪೋರ್ಟ್ಸ್‌ ಆ್ಯಕ್ಷನ್ ʼಗಿಲ್ಲಿʼ ಸಿನಿಮಾ ಮರು ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಹೇಳಿದೆ.

ಆಶಿಶ್ ವಿದ್ಯಾರ್ಥಿ, ಧಮು, ಮಾಯಿಲ್‌ಸಾಮಿ, ಜಾನಕಿ ಸಬೇಶ್, ನ್ಯಾನ್ಸಿ ಜೆನ್ನಿಫರ್ ಮುಂತಾದವರು ಸಿನಿಮಾದಲ್ಲಿ ಪ್ರಧಾನ ಪಾತ್ರದಲ್ಲಿ ಕಾಣಸಿಕೊಂಡಿದ್ದರು.

ಟಾಪ್ ನ್ಯೂಸ್

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.