Manjummel Boys ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ


Team Udayavani, May 23, 2024, 1:39 PM IST

Manjummel Boys ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ

ಚೆನ್ನೈ: ಇತ್ತೀಚೆಗೆ ತೆರೆಕಂಡು ಸೂಪರ್ ಹಿಟ್ ಆದ ಮಳಯಾಲಂ ಸಿನಿಮಾ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ನಿರ್ಮಾಪಕರಿಗೆ ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಮಂಜುಮ್ಮೆಲ್ ಬಾಯ್ಸ್ ಚಿತ್ರದ ನಿರ್ಮಾಪಕರಾದ ಸೊಬಿನ್ ಶಹಿರ್, ಬಾಬು ಶಹಿರ್ ಮತ್ತು ಶಾನ್ ಅಂಟೋನಿ ಅವರಿಗೆ ಕಾಪಿರೈಟ್ ಉಲ್ಲಂಘನೆಗಾಗಿ ಇಳಯರಾಜ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.

ಕಮಲ್ ಹಾಸನ್ ಅವರ ‘ಗುಣ’ ಚಿತ್ರದ ಇಳಯರಾಜ ಅವರ ಐಕಾನಿಕ್ ‘ಕಣ್ಮಣಿ ಅನ್ಬೋಡು’ ಹಾಡನ್ನು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಅನಧಿಕೃತವಾಗಿ ಬಳಸಿಕೊಳ್ಳಲಾಗಿದೆ ಎಂದು ಅವರ ಕಾನೂನು ತಂಡವು ಆರೋಪಿಸಿದೆ.

ಚಿದಂಬರಂ ನಿರ್ದೇಶನದ ಮಲಯಾಳಂ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನ ಕ್ಲೈಮ್ಯಾಕ್ಸ್‌ ನಲ್ಲಿ ‘ಕಣ್ಮಣಿ ಅನ್ಬೋಡು’ ಹಾಡಿನ ಬಳಕೆ ಮಾಡಿದ್ದು, ಚಿತ್ರಕ್ಕೆ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

ಇಳಯರಾಜ ಅವರು ಹಕ್ಕುಸ್ವಾಮ್ಯ ಉಲ್ಲಂಘನೆಯನ್ನು ಕ್ಲೈಮ್ ಮಾಡಿದ್ದಾರೆ. ಚಿತ್ರದಲ್ಲಿ ಹಾಡಿನ ಬಳಕೆಯನ್ನು ಮುಂದುವರಿಸಲು ಅಥವಾ ಅದನ್ನು ತೆಗೆದು ಹಾಕಲು ಅವರಿಂದ ಸೂಕ್ತ ಅನುಮತಿ ಪಡೆಯಲು ನಿರ್ಮಾಪಕರನ್ನು ಕೋರಿದ್ದಾರೆ.

‘ಮಂಜುಮ್ಮೆಲ್ ಬಾಯ್ಸ್’ ತಮಿಳುನಾಡಿನ ಕೊಡೈಕೆನಾಲ್‌ನಲ್ಲಿರುವ ಗುಣ ಗುಹೆಯಲ್ಲಿ ಸ್ನೇಹಿತರ ಗುಂಪೊಂದು ಆಳವಾದ ಗುಂಡಿಯಲ್ಲಿ ಬಿದ್ದ ತಮ್ಮ ಸ್ನೇಹಿತನನ್ನು ರಕ್ಷಿಸುವ ನೈಜ ಘಟನೆಯನ್ನು ಆಧರಿಸಿದ ಚಲನಚಿತ್ರವಾಗಿದೆ.

‘ಮಂಜುಮ್ಮೆಲ್ ಬಾಯ್ಸ್’ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 200 ಕೋಟಿ ರೂ.ಗಳನ್ನು ಗಳಿಸಿದೆ.

ಟಾಪ್ ನ್ಯೂಸ್

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಪ್ಲಾಸ್ಟಿಕ್‌ ಆಯುವ ಇಸ್ಮಾಯಿಲ್‌ರಿಂದ ಮನೆ ಮನೆಗೆ ಹೋಗಿ ಪರಿಸರ ಜಾಗೃತಿ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ

ಕಂಬಳಕ್ಕೆ ಸರಕಾರದಿಂದ ಸಿಗದ ಅನುದಾನ:ಇಂದು ತುರ್ತು ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ದರ್ಶನ್‌ ಬಂಧನ To ಕಲ್ಕಿ ಟ್ರೇಲರ್..‌ ಈ ವಾರ ಸುದ್ದಿಯಾದ ಪ್ರಮುಖ ಸೌತ್‌ ಸಿನಿ ಸುದ್ದಿಗಳಿವು

6

Movies: ʼಪುಷ್ಪ-2ʼ ಮುಂದೂಡಿಕೆಯಾದರೆ ಸ್ವಾತಂತ್ರ್ಯ ದಿನದ ರಿಲೀಸ್‌ ಮೇಲೆ ಈ ಚಿತ್ರಗಳ ಕಣ್ಣು

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

ಲಂಡನ್‌ ಶೂಟ್‌,ಡಾನ್‌ ಲುಕ್, ಖ್ಯಾತ ನಟಿ ಎಂಟ್ರಿ.. ʼಟಾಕ್ಸಿಕ್‌ʼ ಲೇಟೆಸ್ಟ್‌ ಅಪ್ಡೇಟ್‌ ಔಟ್

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

Cinema Shot: ಹೆಲಿ ಕಾಪ್ಟರ್‌ ನಿಂದ ಜಿಗಿಯುವ ದೃಶ್ಯ ಚಿತ್ರೀಕರಣ, ನಟ ಜಾರ್ಜ್‌ ಗೆ ಗಾಯ

Cinema Shot: ಹೆಲಿ ಕಾಪ್ಟರ್‌ ನಿಂದ ಜಿಗಿಯುವ ದೃಶ್ಯ ಚಿತ್ರೀಕರಣ, ನಟ ಜಾರ್ಜ್‌ ಗೆ ಗಾಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.