![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
Manjummel Boys ಚಿತ್ರದ ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ
Team Udayavani, May 23, 2024, 1:39 PM IST
![Manjummel Boys ನಿರ್ಮಾಪಕರಿಗೆ ಲೀಗಲ್ ನೋಟಿಸ್ ಕೊಟ್ಟ ಇಳಯರಾಜ](https://www.udayavani.com/wp-content/uploads/2024/05/manjummel-620x342.jpg)
ಚೆನ್ನೈ: ಇತ್ತೀಚೆಗೆ ತೆರೆಕಂಡು ಸೂಪರ್ ಹಿಟ್ ಆದ ಮಳಯಾಲಂ ಸಿನಿಮಾ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದ ನಿರ್ಮಾಪಕರಿಗೆ ಹಿರಿಯ ಸಂಗೀತ ನಿರ್ದೇಶಕ ಇಳಯರಾಜ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಮಂಜುಮ್ಮೆಲ್ ಬಾಯ್ಸ್ ಚಿತ್ರದ ನಿರ್ಮಾಪಕರಾದ ಸೊಬಿನ್ ಶಹಿರ್, ಬಾಬು ಶಹಿರ್ ಮತ್ತು ಶಾನ್ ಅಂಟೋನಿ ಅವರಿಗೆ ಕಾಪಿರೈಟ್ ಉಲ್ಲಂಘನೆಗಾಗಿ ಇಳಯರಾಜ ಅವರು ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ಕಮಲ್ ಹಾಸನ್ ಅವರ ‘ಗುಣ’ ಚಿತ್ರದ ಇಳಯರಾಜ ಅವರ ಐಕಾನಿಕ್ ‘ಕಣ್ಮಣಿ ಅನ್ಬೋಡು’ ಹಾಡನ್ನು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಅನಧಿಕೃತವಾಗಿ ಬಳಸಿಕೊಳ್ಳಲಾಗಿದೆ ಎಂದು ಅವರ ಕಾನೂನು ತಂಡವು ಆರೋಪಿಸಿದೆ.
ಚಿದಂಬರಂ ನಿರ್ದೇಶನದ ಮಲಯಾಳಂ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನ ಕ್ಲೈಮ್ಯಾಕ್ಸ್ ನಲ್ಲಿ ‘ಕಣ್ಮಣಿ ಅನ್ಬೋಡು’ ಹಾಡಿನ ಬಳಕೆ ಮಾಡಿದ್ದು, ಚಿತ್ರಕ್ಕೆ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.
ಇಳಯರಾಜ ಅವರು ಹಕ್ಕುಸ್ವಾಮ್ಯ ಉಲ್ಲಂಘನೆಯನ್ನು ಕ್ಲೈಮ್ ಮಾಡಿದ್ದಾರೆ. ಚಿತ್ರದಲ್ಲಿ ಹಾಡಿನ ಬಳಕೆಯನ್ನು ಮುಂದುವರಿಸಲು ಅಥವಾ ಅದನ್ನು ತೆಗೆದು ಹಾಕಲು ಅವರಿಂದ ಸೂಕ್ತ ಅನುಮತಿ ಪಡೆಯಲು ನಿರ್ಮಾಪಕರನ್ನು ಕೋರಿದ್ದಾರೆ.
‘ಮಂಜುಮ್ಮೆಲ್ ಬಾಯ್ಸ್’ ತಮಿಳುನಾಡಿನ ಕೊಡೈಕೆನಾಲ್ನಲ್ಲಿರುವ ಗುಣ ಗುಹೆಯಲ್ಲಿ ಸ್ನೇಹಿತರ ಗುಂಪೊಂದು ಆಳವಾದ ಗುಂಡಿಯಲ್ಲಿ ಬಿದ್ದ ತಮ್ಮ ಸ್ನೇಹಿತನನ್ನು ರಕ್ಷಿಸುವ ನೈಜ ಘಟನೆಯನ್ನು ಆಧರಿಸಿದ ಚಲನಚಿತ್ರವಾಗಿದೆ.
‘ಮಂಜುಮ್ಮೆಲ್ ಬಾಯ್ಸ್’ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ 200 ಕೋಟಿ ರೂ.ಗಳನ್ನು ಗಳಿಸಿದೆ.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![rudraveena movie](https://www.udayavani.com/wp-content/uploads/2024/07/rudra-veena-150x83.jpg)
Rudra Veena; ಜುಲೈ 26ರಂದು ತೆರೆಗೆ ಬರುತ್ತಿದೆ ‘ರುದ್ರ ವೀಣಾ’ ಚಿತ್ರ
![Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್? ಏನಿದು ವಿಚಾರ?](https://www.udayavani.com/wp-content/uploads/2024/07/14-15-150x90.jpg)
Sai Pallavi: ಎರಡು ಮಕ್ಕಳ ತಂದೆ ಜೊತೆ ನಟಿ ಸಾಯಿಪಲ್ಲವಿ ಡೇಟಿಂಗ್? ಏನಿದು ವಿಚಾರ?
![Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್ ಲುಕ್ ಔಟ್](https://www.udayavani.com/wp-content/uploads/2024/07/12-19-150x90.jpg)
Love Insurance Kompany: ಪತಿಯ ಸಿನಿಮಾಕ್ಕೆ ನಿರ್ಮಾಪಕಿಯಾದ ನಯನತಾರಾ; ಫಸ್ಟ್ ಲುಕ್ ಔಟ್
![Kollywood: ರಜಿನಿಕಾಂತ್ ʼಕೂಲಿʼಗೆ ಖಡಕ್ ವಿಲನ್ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?](https://www.udayavani.com/wp-content/uploads/2024/07/10-20-150x90.jpg)
Kollywood: ರಜಿನಿಕಾಂತ್ ʼಕೂಲಿʼಗೆ ಖಡಕ್ ವಿಲನ್ ಆಗಿ ಅಕ್ಕಿನೇನಿ ನಾಗಾರ್ಜುನ ಎಂಟ್ರಿ?
![SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ](https://www.udayavani.com/wp-content/uploads/2024/07/14-14-150x90.jpg)
SK25: ಶಿವಕಾರ್ತಿಕೇಯನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಸುಧಾ ಕೊಂಗರ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.