Jr NTR: ಶೂಟಿಂಗ್‌ ಹಂತದಲ್ಲೇ 400 ಕೋಟಿ ರೂ. ಪ್ರೀ ಬ್ಯುಸಿನೆಸ್ ಮಾಡಿದ ʼದೇವರ ಪಾರ್ಟ್‌ -1ʼ?


Team Udayavani, Apr 17, 2024, 5:49 PM IST

Jr NTR: ಶೂಟಿಂಗ್‌ ಹಂತದಲ್ಲೇ 400 ಕೋಟಿ ರೂ. ಪ್ರೀ ಬ್ಯುಸಿನೆಸ್ ಮಾಡಿದ ʼದೇವರ ಪಾರ್ಟ್‌ -1ʼ?

ಹೈದರಾಬಾದ್: ಜೂ.ಎನ್‌ ಟಿಆರ್‌ ಅವರ ಬಹು ನಿರೀಕ್ಷಿತ ಪ್ಯಾನ್‌ ಇಂಡಿಯಾ ʼದೇವರ ಪಾರ್ಟ್‌-1ʼ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಆರಂಭವಾಗಿದೆ. ಅನೌನ್ಸ್‌ ಆದ ದಿನದಿಂದ ಇಂದಿನವರೆಗೂ ಸಿನಿಮಾದ ಬಗೆಗಿನ ಕುತೂಹಲ ಹೆಚ್ಚಾಗುತ್ತಲೇ ಇದೆ.

ಕೊರಟಾಲ ಶಿವ ʼಜನತಾ ಗ್ಯಾರೇಜ್ʼ ಬಳಿಕ‌ ಎರಡನೇ ಬಾರಿ ಜೂ. ಎನ್‌ ಟಿಆರ್‌ ಜೊತೆ ಸಿನಿಮಾ ಮಾಡುತ್ತಿದ್ದು ಸಿನಿಮಾದ ಬಗ್ಗೆ ಟಾಲಿವುಡ್‌ ಮಾತ್ರವಲ್ಲದೆ ಪ್ಯಾನ್‌ ಇಂಡಿಯಾದಲ್ಲಿ ದೊಡ್ಡಮಟ್ಟದ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.

ಇದೇ ವರ್ಷದ ಆರಂಭದಲ್ಲಿ ಸಿನಿಮಾದ ಗ್ಲಿಂಪ್ಸ್‌ ರಿಲೀಸ್‌ ಆಗಿ ಸದ್ದು ಮಾಡಿತ್ತು.  ಎರಡು ಭಾಗದಲ್ಲಿ ಬಿಗ್‌ ಬಜೆಟ್‌ ನಲ್ಲಿ ಸಿನಿಮಾ ತೆರೆ ಕಾಣಲಿದೆ. ಮೊದಲ ಭಾಗದ ಚಿತ್ರೀಕರಣ ಇತ್ತೀಚೆಗೆ ಆರಂಭಗೊಂಡಿದೆ.

ʼದೇವರ ಪಾರ್ಟ್‌ -1 ಬಾಕ್ಸ್‌ ಆಫೀಸ್‌ ದೊಡ್ಡಮಟ್ಟದ ಕಲೆಕ್ಷನ್‌ ಮಾಡುವ ಸಾಧ್ಯತೆಯಿದೆ. ಶೂಟಿಂಗ್‌ ಹಂತದಲ್ಲೇ ಸಿನಿಮಾ  ಭರ್ಜರಿ ಕಮಾಯಿ ಮಾಡಿದೆ ಎಂದು ವರದಿಯಾಗಿದೆ.

ʼದೇವರ ಪಾರ್ಟ್‌ -1ʼ  400 ಕೋಟಿ ರೂಪಾಯಿ ಪ್ರೀ ಬ್ಯುಸಿನೆಸ್ ಮಾಡಿದೆ ಎಂದು ʼ ಏಷ್ಯಾನೆಟ್ ತೆಲುಗುʼ ವರದಿ ಮಾಡಿದೆ. 400 ಕೋಟಿಯಲ್ಲಿ ಸಿನಿಮಾದ ಸ್ಯಾಟಲೈಟ್, ಡಿಜಿಟಲ್, ಸಂಗೀತ ಮತ್ತು ಚಿತ್ರದ ಡಬ್ಬಿಂಗ್ ಹಕ್ಕುಗಳನ್ನು ಒಳಗೊಂಡಿದೆ ಎಂದು ವರದಿ ತಿಳಿಸಿದೆ.

ಆದರೆ ಸಿನಿಮಾದ ತಂಡದಿಂದ ಇದುವರೆಗೆ ಈ ಅಧಿಕೃತವಾಗಿ ಯಾವ ಮಾಹಿತಿಯೂ ಹೊರಬಿದ್ದಿಲ್ಲ. ಆದರೆ ಒಂದು ವೇಳೆ ಇದು ಸತ್ಯವಾದರೆ ಖಂಡಿತವಾಗಿಯೂ ʼದೇವರ ಪಾರ್ಟ್‌ -1 ದಾಖಲೆ ಬರೆಯುವುದು ಪಕ್ಕಾ ಆದಂತಾಗುತ್ತದೆ.

ʼದೇವರʼ ಮೂಲಕ ಬಾಲಿವುಡ್‌ ನಟಿ ಜಾಹ್ನವಿ ಕಪೂರ್‌ ಟಾಲಿವುಡ್‌ ಗೆ ಎಂಟ್ರಿ ಕೊಡಲಿದ್ದು, ಸೈಫ್‌ ಆಲಿಖಾನ್‌ ವಿಲನ್‌ ಆಗಿ ಅಬ್ಬರಿಸಲಿದ್ದಾರೆ. ಇದೇ ವರ್ಷದ ಅಕ್ಟೋಬರ್‌ 10 ರಂದು  ತೆಲುಗು, ಹಿಂದಿ, ಮಲಯಾಳಂ, ತಮಿಳು ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ತೆರೆಕಾಣಲಿದೆ.

ಜೂ.ಎನ್‌ ಟಿಆರ್‌ ಅವರ 30ನೇ ಸಿನಿಮಾ ಇದಾಗಿದ್ದು, ಈ ಸಿನಿಮಾದಲ್ಲಿ ಪ್ರಕಾಶ್ ರಾಜ್, ಶ್ರೀಕಾಂತ್, ಶೈನ್ ಟಾಮ್ ಚಾಕೊ ಮತ್ತು ನರೈನ್ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಅವರ ಸಂಗೀತ ಸಿನಿಮಾಕ್ಕಿರಲಿದೆ.

 

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.