ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್


Team Udayavani, May 8, 2024, 1:18 PM IST

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಚೆನ್ನೈ: ಕಾಲಿವುಡ್‌ ಸಿನಿಮಾರಂಗದ ಖ್ಯಾತ ನಟರಲ್ಲಿ ಒಬ್ಬರಾಗಿರುವ ರಾಘವ ಲಾರೆನ್ಸ್‌ ಬಣ್ಣದ ಜಗತ್ತಿನಲ್ಲಿ ಎಷ್ಟು ಸರಳವಾಗಿರುತ್ತಾರೋ, ನಿಜ ಜೀವನದಲ್ಲೂ ಮಾನವೀಯ ಗುಣವುಳ್ಳ ವ್ಯಕ್ತಿಯಾಗಿ ಸಮಾಜಕ್ಕೆ ಮಾದರಿ ಆಗಿದ್ದಾರೆ. ಅವರ ಸಮುಜಮುಖಿ ಕಾರ್ಯಗಳು ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

ಬಡತನದಲ್ಲೇ ಬೆಳೆದು ಬಂದು, ಡ್ಯಾನ್ಸರ್‌ ಆಗಿ ಕಾಲಿವುಡ್‌ ರಂಗಕ್ಕೆ ಎಂಟ್ರಿ ಕೊಟ್ಟ ರಾಘವ ಲಾರೆನ್ಸ್‌ ಇಂದು ಕಾಲಿವುಡ್‌ ಸಿನಿರಂಗದಲ್ಲಿ ಎಷ್ಟು ದೊಡ್ಡಮಟ್ಟಕ್ಕೆ ಬೆಳೆದರೂ ತಾನು ನಡೆದು ಬಂದ ಬಡತನದ ಹಾದಿಯನ್ನು ಹಾಗೂ ಕಷ್ಟವನ್ನು ಮಾತ್ರ ಮರೆತಿಲ್ಲ. ಅವರು ಬಡತನದಲ್ಲಿರುವವರಿಗೆ ಭರವಸೆ ಬದುಕನ್ನು ನೀಡುವ ಆಶದಾಯಕ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದಾರೆ.

ರಾಘವ ಲಾರೆನ್ಸ್‌ ಅವರು ಕಳೆದ ಕೆಲ ಸಮಯದಿಂದ ಹತ್ತಾರು ಸಮಾಜ ಸೇವೆಯನ್ನು ಮಾಡುತ್ತಾ ಬರುತ್ತಿದ್ದಾರೆ. ತಾನು ದುಡಿದ ಹಣದಲ್ಲಿ ಅರ್ಧ ಹಣವನ್ನು ಸಮಾಜ ಸೇವೆ ಹಾಗೂ ಬಡತನದಲ್ಲಿರುವವರ ದುಃಖವನ್ನು ನೀಗಿಸುವುದಕ್ಕೆ ಬಳಸುತ್ತಿದ್ದಾರೆ.

ಇವರ ಈ ಕಾರ್ಯಕ್ಕೆ ಯೂಟ್ಯೂಬರ್‌ ಹಾಗೂ ನಟ ಬಾಲಾ ಅವರು ಕೈಜೋಡಿಸಿದ್ದಾರೆ. ಇತ್ತೀಚೆಗೆ ರಾಘವ ಲಾರೆನ್ಸ್‌ ಹತ್ತು ಲಾರಿಗಳಲ್ಲಿ, ಹತ್ತು ಟ್ರ್ಯಾಕ್ಟರ್‌ ಗಳನ್ನು  ತುಂಬಿಸಿಕೊಂಡು ಹಳ್ಳಿಯೊಂದಕ್ಕೆ ತೆರಳಿ ಅಲ್ಲಿರುವ ಬಡ ರೈತರನ್ನು ಗುರುತಿಸಿ ಅವರಿಗೆ ಟ್ರ್ಯಾಕ್ಟರ್‌ ಗಳನ್ನು ಉಡುಗೊರೆ ರೂಪದಲ್ಲಿ ವಿತರಣೆ ಮಾಡಿದ್ದರು. ಇವರ ಈ ಕಾರ್ಯ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು.

ಇದೀಗ ಇಂಥದ್ದೇ ಮತ್ತೊಂದು ಮಹಾನ್‌ ಕಾರ್ಯವನ್ನು ಲಾರೆನ್ಸ್‌ ಮಾಡಿದ್ದಾರೆ.  ಕೆಲ ದಿನಗಳ ಹಿಂದಷ್ಟೇ ಲಾರೆನ್ಸ್‌ ಹಾಗೂ ಬಾಲಾ ಅವರು ಮಹಿಳೆಯೊಬ್ಬರಿಗೆ ಆಟೋವೊಂದನ್ನು ಉಡುಗೊರೆಯಾಗಿ ನೀಡಿದ್ದರು. ಈ ವೇಳೆ ಇಬ್ಬರು ಆಟೋ ಓಡಿಸುವ ಇತರೆ ಮಹಿಳೆಯರನ್ನು ಭೇಟಿ ಆಗಿದ್ದರು. ಆಗ ಮಹಿಳೆಯರು ತಾವು ದುಡಿಯುತ್ತಿರುವ ಅರ್ಧ ಹಣ ಆಟೋ ಕೊಳ್ಳಲು ತೆಗೆದುಕೊಂಡ ಸಾಲವನ್ನು ತೀರಿಸಲು ಹೋಗುತ್ತದೆ ಎಂದು ತನ್ನ ಆಳಲನ್ನು ಹೇಳಿಕೊಂಡಿದ್ದರು.

ಇದೀಗ ಲಾರೆನ್ಸ್‌ ಹಾಗೂ ಬಾಲಾ ಅವರು ಸೇರಿಕೊಂಡು ತಾವು ಭೇಟಿಯಾದ ಆಟೋ ಚಾಲಕಿಯರ ಬ್ಯಾಂಕ್‌ ಸಾಲವನ್ನು ತಾವೇ ತೀರಿಸಿದ್ದಾರೆ.  ಮೂಲಕ ದುಡಿಮೆ ಹಣ ಮಹಿಳಯರಲ್ಲೇ ಉಳಿಯುವಂತೆ ಮಾಡಿದ್ದಾರೆ.

ಲಾರೆನ್ಸ್‌ ಹಾಗೂ ಬಾಲಾ ಅವರ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಮಹಿಳೆಯರು ಲಾರೆನ್ಸ್‌ ಅವರನ್ನು ತಬ್ಬಿಕೊಂಡು ಖುಷಿಯ ಕಣ್ಣೀರು ಹಾಕಿದ್ದಾರೆ. ಈ ಸನ್ನಿವೇಶದ ವಿಡಿಯೋ ವೈರಲ್‌ ಆಗಿದೆ.

ಕಾಲಿವುಡ್‌ ಗೆ ಬರುವ ಮುನ್ನ ಲಾರೆನ್ಸ್‌ ಕಾರು ತೊಳೆಯುವ ಕೆಲಸವನ್ನು ಮಾಡುತ್ತಿದ್ದರು. ಡ್ಯಾನ್ಸರ್‌ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ಕಷ್ಟಪಟ್ಟು ತನ್ನ ಪ್ರತಿಭೆಯಿಂದಲೇ ನಟರಾಗಿ, ನಿರ್ದೇಶಕರಾಗಿ ಗುರುತಿಸಿಕೊಂಡರು. ಇಂದು ಕಾಲಿವುಡ್‌ ನಲ್ಲಿ ಖ್ಯಾತ ನಟರಾಗಿ ಅವರು ಗುರುತಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.