

Team Udayavani, Feb 22, 2024, 12:54 PM IST
ಕನ್ನಡದಲ್ಲಿ ಹಿಟ್ ಸಿನಿಮಾಗಳನ್ನು ನೀಡಿದ ಕೆಆರ್ ಜಿ ಸ್ಟುಡಿಯೋಸ್ ಇದೀಗ ಖ್ಯಾತ ಮಲಯಾಳಂ ನಿರ್ದೇಶಕಿ ಅಂಜಲಿ ಮೆನನ್ ಅವರೊಂದಿಗೆ ಹೊಸ ತಮಿಳು ಚಿತ್ರಕ್ಕಾಗಿ ಕೈ ಜೋಡಿಸಿದೆ.
ಬ್ಯಾಂಗಲೂರ್ ಡೇಸ್, ಉಸ್ತಾದ್ ಹೊಟೇಲ್, ಮಂಜಡಿಕುರು, ಕೂಡೆ ಮತ್ತು ವಂಡರ್ ವುಮನ್ ಚಿತ್ರಗಳನ್ನು ನಿರ್ದೇಶಿಸಿರುವ ನಿರ್ದೇಶಕಿ ಅಂಜಲಿ ಮೆನನ್ ಇದೀಗ ತಮಿಳು ಚಿತ್ರವನ್ನು ನಿರ್ದೇಶಿಸಲು ಸಜ್ಜಾಗಿದ್ದಾರೆ. ಈ ಚಿತ್ರವನ್ನು ಕೆಆರ್ಜಿ ಸಂಸ್ಥೆ ನಿರ್ಮಿಸುತ್ತಿದೆ.
ಕಾರ್ತಿಕ್ ಗೌಡ, ಯೋಗಿ ಜಿ ರಾಜ್ ಹಾಗೂ ವಿಜಯ್ ಸುಬ್ರಮಣ್ಯಂ ಇದರ ನಿರ್ಮಾಣದಲ್ಲಿ ತೊಡಗಿದ್ದಾರೆ.
Ad
ʼManjummel Boysʼ ಹಣಕಾಸು ವಿವಾದ: ಖ್ಯಾತ ನಟ ಸೌಬಿನ್ ಶಾಹಿರ್ ಸೇರಿ ಮೂವರ ಬಂಧನ – ಬಿಡುಗಡೆ
ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್ ಸಂತಾಪ
Mahesh Babu: ರಿಯಲ್ ಎಸ್ಟೇಟ್ ಕಂಪನಿ ವಂಚನೆ; ನಟ ಮಹೇಶ್ ಬಾಬುಗೆ ಲೀಗಲ್ ನೋಟಿಸ್
Toxic Movie: ಯಶ್ ʼಟಾಕ್ಸಿಕ್ʼ ಅಖಾಡಕ್ಕೆ ಈ ಖ್ಯಾತ ಸಂಗೀತ ಸಂಯೋಜಕ ಎಂಟ್ರಿ?
Prabhas: ʼಫೌಜಿʼ, ʼಸ್ಪಿರಿಟ್ʼ ಬಳಿಕ ಮತ್ತೊಂದು ಚಿತ್ರದಲ್ಲಿ ಪ್ರಭಾಸ್ ಪೊಲೀಸ್ ಲುಕ್?
Mangaluru: ಶಾಂತಿ ನೆಲೆಸಲಿ, ಮೂಲ ಸಮಸ್ಯೆಗಳಿಗೆ ಪರಿಹಾರ ಸಿಗಲಿ
ಪ್ರತೀ ತಾಲೂಕಿನಲ್ಲಿ ಅಗ್ನಿಶಾಮಕ ಠಾಣೆ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ: ಡಾ.ಜಿ. ಪರಮೇಶ್ವರ್
ಮೈಸೂರು-ಕುಶಾಲನಗರ ಎಕ್ಸ್ಪ್ರೆಸ್ವೇ ಕಾರ್ಯ ಶೀಘ್ರ ಆರಂಭ
ಕೊಡಗಿನಲ್ಲಿ ಅಕ್ರಮ ರೆಸಾರ್ಟ್ಗಳ ಅಬ್ಬರ: ಕೂಡಲೇ ನೆಲಸಮಗೊಳಿಸಲು ಆಗ್ರಹ
Rain; ಕರಾವಳಿಯಲ್ಲಿ ಜು.10 ರಿಂದ 15ರವರೆಗೆ ಎಲ್ಲೋ ಅಲರ್ಟ್ ಘೋಷಣೆ
You seem to have an Ad Blocker on.
To continue reading, please turn it off or whitelist Udayavani.