ಗಾಯಕ ಹರಿಹರನ್‌ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮ: ನಟಿ ತಮನ್ನಾ ನೋಡಲು ಮುಗಿಬಿದ್ದ ಫ್ಯಾನ್ಸ್


Team Udayavani, Feb 12, 2024, 3:14 PM IST

ಗಾಯಕ ಹರಿಹರನ್‌ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮ: ನಟಿ ತಮನ್ನಾ ನೋಡಲು ಮುಗಿಬಿದ್ದ ಫ್ಯಾನ್ಸ್

ಕೊಲಂಬೊ: ಕಳೆದ ವರ್ಷ ಖ್ಯಾತ ಗಾಯಕ ಎಆರ್ ರೆಹಮಾನ್ ಅವರ ಮರಕ್ಕುಮಾ ನೆಂಜಮ್ ಮ್ಯೂಸಿಕ್‌ ಕಾನ್ಸರ್ಟ್‌ ನಲ್ಲಿ ಭಾರೀ ಜನಸ್ತೋಮ ಸೇರಿದ ಕಾರಣ ನೂಕುನುಗ್ಗಲು ಉಂಟಾಗಿತ್ತು. ಇದೀಗ ಜನಪ್ರಿಯ ಗಾಯಕ ಹರಿಹರನ್‌ ಅವರ ಇತ್ತೀಚೆಗಿನ ಕಾನ್ಸರ್ಟ್‌ ನಲ್ಲಿ ಇಂಥದ್ದೇ ದೃಶ್ಯ ಕಂಡು ಬಂದಿದೆ.

ಇತ್ತೀಚೆಗೆ(ಫೆ.9 ರಂದು) ಶ್ರೀಲಂಕಾದ ಜಾಫ್ನಾದಲ್ಲಿ ಹರಿಹರನ್‌ ಅವರ ಸಂಗೀತ ಸಂಜೆ ಕಾರ್ಯಕ್ರಮವನ್ನುಆಯೋಜನೆ ಮಾಡಲಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ, ಈ ಕಾರ್ಯಕ್ರಮ ಕಳೆದ ಡಿಸೆಂಬರ್‌ ನಲ್ಲೇ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯದಿಂದ ಕಾರ್ಯಕ್ರಮವನ್ನು ಫೆ.9 ರಂದು ನಿಗದಿಪಡಿಸಲಾಗಿತ್ತು.

ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಯೋಜನೆ ಮಾಡಲಾಗಿತ್ತು. ಗಾಯಕ ಹರಿಹರನ್‌ ಮಾತ್ರವಲ್ಲದೆ, ದಕ್ಷಿಣ ಚಿತ್ರರಂಗದ ಪ್ರಮುಖ ತಾರೆಯರಾದ ತಮನ್ನಾ ಭಾಟಿಯಾ, ರಂಬಾ, ಯೋಗಿ ಬಾಬು, ಶ್ವೇತಾ ಮೆನನ್, ಬಾಲಾ ಮತ್ತು ಸ್ಯಾಂಡಿ ಮಾಸ್ಟರ್ ಮುಂತಾದವರು ಭಾಗಿಯಾಗಿದ್ದರು.

ತಮನ್ನಾ ಅವರ ಪ್ರದರ್ಶನದ ಬಳಿಕ ಅನಿರೀಕ್ಷಿತವಾಗಿ ಲಕ್ಷಕ್ಕೂ ಅಧಿಕ ಜನ ಕಾರ್ಯಕ್ರಮವನ್ನು ನೋಡಲು ಹರಿದು ಬಂದಿದ್ದಾರೆ. ಕಾರ್ಯಕ್ರಮದ ಆಯೋಜಕರು ಮೊದಲು ಉಚಿತವಾಗಿ ಕಾರ್ಯಕ್ರಮಕ್ಕೆ ಬರಬಹುದೆಂದು ಘೋಷಿಸಿದ್ದರು. ಆದರೆ ಆ ಬಳಿಕ ಒಂದು ವಿಭಾಗಕ್ಕೆ 3,000 ರಿಂದ 25,000 ರೂ.ವರೆಗೆ ರೂ.ವರೆಗೆ ಟಿಕೆಟ್‌ ಇಟ್ಟಿದ್ದರು. ಆದರೆ ಜನ ಪಾವತಿಸಿದ ಸೀಟ್‌ ಗಳನ್ನು ಕಬಳಿಸುವ ಭರದಲ್ಲಿ ನೂಕುನುಗ್ಗಲು ಉಂಟಾಗಿದೆ. ಎಲ್ಲಿಯವರೆಗೆ ಅಂದರೆ ಕಲಾವಿದರು ಜನರಲ್ಲಿ ಮಾಡಿದರೂ ಜನದಟ್ಟಣೆ ಕಮ್ಮಿಯಾಗಿಲ್ಲ. ಇದರಿಂದ ಕೆಲಕಾಲ ಕಾರ್ಯಕ್ರವನ್ನು ನಿಲ್ಲಿಸಲಾಗಿತ್ತು.

ಅಭಿಮಾನಿಗಳು ತಮ್ಮ ನೆಚ್ಚಿನ ತಾರೆಯರನ್ನು ಕಾಣಕಲು ಕ್ಯಾಮೆರಾ ಹಾಗೂ ಸ್ಪೀಕರ್‌ ಇಟ್ಟ ಜಾಗದಲ್ಲಿ ಹತ್ತಿ ಕೂತಿದ್ದಾರೆ. ಕೆಲವರಂತೂ ಮರದ ಮೇಲೆ ಹತ್ತಿದ್ದಾರೆ.

ಅಭಿಮಾನಿಗಳ ರಾದ್ಧಾಂತದಿಂದ ಭದ್ರತಾ ಸಿಬ್ಬಂದಿ ಮತ್ತು ನಟರು ಅಭಿಮಾನಿಗಳನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಕಾನ್ಸರ್ಟ್‌ ನ ನಿಯಮಗಳು ಮತ್ತು ನಿಬಂಧನೆಗಳನ್ನು ಜನ ಅನುಸರಿಸಲು ನಿರಾಕರಿಸಿದ ನಂತರ ಟಾಸ್ಕ್ ಫೋರ್ಸ್ ಪಡೆ ಜನರಿಗೆ ಎಚ್ಚರಿಕೆ ನೀಡಿದೆ.

ಈ ಘಟನೆಯಲ್ಲಿ 3 ಮಂದಿ ಗಾಯಗೊಂಡಿದ್ದು, 6 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಉಚಿತ ಪ್ರೇಕ್ಷಕರ ಪ್ರವೇಶದಿಂದ ಸಮಸ್ಯೆಗಳು ಉಂಟಾಗಿವೆ ಎಂದು ಆಯೋಜಕರು ಹೇಳಿದ್ದಾರೆ. ಇನ್ನೊಂದೆಡೆ ಈ ಅವಘಡಕ್ಕೆ ಸಂಘಟಕರ ನಿರ್ಲಕ್ಷ್ಯವೇ ಕಾರಣ ಎಂದು ಜನ ಆರೋಪಿಸಿದ್ದಾರೆ.

ಈ ಕಾರ್ಯಕ್ರಮವನ್ನು ನಟಿ ರಂಬಾ ಅವರ ಪತಿ ಇಂದ್ರ ಮತ್ತು ಅವರ ಉತ್ತರ ವಿಶ್ವವಿದ್ಯಾಲಯ ಆಯೋಜಿಸಿತ್ತು.

 

ಟಾಪ್ ನ್ಯೂಸ್

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿMulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ

Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ

Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್

Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

Kollywood Actor: ದಳಪತಿ ವಿಜಯ್‌ ಬಳಿಕ ರಾಜಕೀಯದತ್ತ ಮತ್ತೊಬ್ಬ ಖ್ಯಾತ ಕಾಲಿವುಡ್‌ ನಟ?

Kollywood Actor: ದಳಪತಿ ವಿಜಯ್‌ ಬಳಿಕ ರಾಜಕೀಯದತ್ತ ಮತ್ತೊಬ್ಬ ಖ್ಯಾತ ಕಾಲಿವುಡ್‌ ನಟ?

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

Ramayana: 100, 200.. ಕೋಟಿಯಲ್ಲ ʼರಾಮಾಯಣʼ ಮೊದಲ ಪಾರ್ಟ್‌ನ ಬಜೆಟ್ಟೇ 835 ಕೋಟಿ ರೂ.

G. V. Prakash Kumar: ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ದಾಂಪತ್ಯದಲ್ಲಿ ಬಿರುಕು

G. V. Prakash Kumar: ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್ ದಾಂಪತ್ಯದಲ್ಲಿ ಬಿರುಕು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿMulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

Mulki ನಿಯಂತ್ರಣ ತಪ್ಪಿದ ಕಾರು ಬ್ಯಾರಿಕೇಡ್‌, ರಿಕ್ಷಾಕ್ಕೆ ಢಿಕ್ಕಿ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

INDIA ಒಕ್ಕೂಟಕ್ಕೆ ಬಾಹ್ಯ ಬೆಂಬಲವಿದೆ ಆದರೆ ಎಡಪಕ್ಷಗಳು ಹೊರಗಿರಲಿ: ಮಮತಾ

Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ

Kokkada:ಹಲ್ಲೆಯಿಂದ ವ್ಯಕ್ತಿ ಮೃತಪಟ್ಟ ಪ್ರಕರಣ:ಪಶು ವೈದ್ಯಕೀಯ ಪರೀಕ್ಷಕನಿಗೆ ನ್ಯಾಯಾಂಗ ಬಂಧನ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

ರಾಜಸ್ಥಾನ ತಾಮ್ರ ಗಣಿಯಲ್ಲಿ ಲಿಫ್ಟ್ ಕುಸಿತ: ಹಿರಿಯ ಅಧಿಕಾರಿ ಮೃತ್ಯು, 15 ಮಂದಿಗೆ ಗಾಯ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Missing Case ಶಿರ್ವ: ನಾಲ್ವರು ಮದ್ರಸಾ ವಿದ್ಯಾರ್ಥಿಗಳು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.