Movies: ಈ ವಾರ ರಿಲೀಸ್‌ ಆಗಲಿದೆ ಪ್ಯಾನ್‌ ಇಂಡಿಯಾದಲ್ಲಿ ಸದ್ದು ಮಾಡಬಹುದಾದ ಸಿನಿಮಾಗಳು


Team Udayavani, Mar 26, 2024, 1:35 PM IST

15

ಬೆಂಗಳೂರು: ದೇಶದಲ್ಲಿ ಕ್ರಿಕೆಟ್‌ ಹಬ್ಬ ಐಪಿಎಲ್‌ ಶುರುವಾಗಿದೆ. ಸಾಮಾನ್ಯವಾಗಿ ಐಪಿಎಲ್‌ ಸಮಯದಲ್ಲಿ ಸಿನಿಮಾಗಳು ತೆರೆ ಕಾಣುವುದು ತುಸು ಕಡಿಮೆ. ಆದರೆ ಈ ಬಾರಿ ಹೆಚ್ಚಾಗಿಯೇ ಸಿನಿಮಾಗಳು ತೆರೆ ಕಾಣುತ್ತಿದೆ. ಅದು ಕೂಡ ಬಹು ನಿರೀಕ್ಷಿತ ಸಿನಿಮಾಗಳೇ ಎನ್ನುವುದು ವಿಶೇಷ.

ಹಾಗಾದರೆ ಯಾವೆಲ್ಲಾ ಸಿನಿಮಾಗಳು ಈ ವಾರ ತೆರೆ ಕಾಣಲಿದೆ ಎನ್ನುವುದನ್ನು ನೋಡಿಕೊಂಡು ಬರೋಣ..

ಆಡು ಜೀವಿತಂ: ಪೃಥ್ವಿರಾಜ್‌ ಸುಕುಮಾರನ್‌ ಅವರ ವೃತ್ತಿ ಬದುಕಿನಲ್ಲೇ ವಿಶೇಷ ಸಿನಿಮಾ ಇದು ಎಂದರೆ ತಪ್ಪಾಗದು. ಈ ಸಿನಿಮಾಕ್ಕಾಗಿ ತೂಕ ಇಳಿಸಿಕೊಂಡು, ಪಾತ್ರಕ್ಕಾಗಿ ಉಪವಾಸ ಹಿಡಿದು ಕೂತಿದ್ದ ಪೃಥ್ವಿರಾಜ್‌ ಕೊನೆಗೂ ಥಿಯೇಟರ್‌ ನಲ್ಲಿ ʼಆಡುಜೀವಿತಂʼ ನಲ್ಲಿ ನಜೀಬ್‌ ಅವರ ಜೀವನವನ್ನು ತೋರಿಸಲಿದ್ದಾರೆ.

ʼಆಡು ಜೀವಿತಂʼ ನಜೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿಯ ಕಥೆಯಾಗಿದೆ. ಈ ಪಾತ್ರವನ್ನು ಪೃಥ್ವಿರಾಜ್‌ ಮಾಡಿದ್ದಾರೆ. 90ರ ದಶಕದಲ್ಲಿ ಭವಿಷ್ಯ ಹುಡುಕಿಕೊಂಡು ಸೌದಿ ಅರೇಬಿಯಾಗೆ ಹೋಗುವ ನಜೀಬ್ ಪಾಸ್‌ಪೋರ್ಟ್‌ ಇಲ್ಲದೆ ಎದುರಿಸಿದ ಹಿಂಸೆ,  ಮರುಭೂಮಿ ಬಿಸಿಲಿನಲ್ಲಿ ಅನುಭವಿಸಿದ ಕಷ್ಟಗಳನ್ನು ಸಿನಿಮಾದಲ್ಲಿ ಹೇಳಲಾಗಿದೆ.

ಬ್ಲೆಸ್ಸಿ ಥಾಮಸ್ ನಿರ್ದೇಶನದ ಈ ಸಿನಿಮಾ ಇದೇ ಮಾ.28 ರಂದು ರಿಲೀಸ್‌ ಆಗಲಿದೆ. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಚಿತ್ರದ ಕರ್ನಾಟಕ ವಿತರಣೆ ಹಕ್ಕು ಖರೀದಿಸಿದೆ.

ಯುವ: ಇನ್ನು ಕನ್ನಡದಲ್ಲಿ ಈ ವಾರ ಸಾಕಷ್ಟು ನಿರೀಕ್ಷೆಯನ್ನು ಹುಟ್ಟಿಸಿರುವ ರಾಜ್‌ ಕುಮಾರ್‌ ಕುಡಿ, ಯುವರಾಜ್‌ ಕುಮಾರ್‌ ಅವರ ಚೊಚ್ಚಲ ಚಿತ್ರ ʼಯುವʼ ರಿಲೀಸ್‌ ಆಗಲಿದೆ. ಸಂತೋಷ್‌ ಆನಂದರಾಮ್‌ ನಿರ್ದೇಶನದ ʼಯುವʼ ಸಟ್ಟೇರಿದ ದಿನದಿಂದ ಸದ್ದು ಮಾಡಿದೆ. ಈಗಾಗಲೇ ರಿಲೀಸ್‌ ಆಗಿರುವ ಟ್ರೇಲರ್‌ ಹಾಗೂ ಹಾಡುಗಳನ್ನು ಕೇಳಿ ಸಿನಿಮಾದ ಬಗ್ಗೆ ಪಾಸಿಟಿವ್‌ ಮಾತುಗಳನ್ನಾಡುತ್ತಿದ್ದಾರೆ.

ಇದೇ ಮಾ.29 ರಂದು ಸಿನಿಮಾ ತೆರೆ ಕಾಣಲಿದೆ.

ಟಿಲ್ಲು ಸ್ಕೇರ್:  2022 ರಲ್ಲಿ ಬಂದಿದ್ದ ನಟ ಸಿದ್ದು ಜೊನ್ನಲಗಡ್ಡ – ನೇಹಾ ಶೆಟ್ಟಿ  ಅಭಿನಯದ ʼಡಿಜೆ ಟಿಲ್ಲುʼ ಸಿನಿಮಾ ಸೀಕ್ವೆಲ್‌ ಈ ಟಿಲ್ಲು ಸ್ಕೇರ್. ಮೊದಲ ಭಾಗ ಹಿಟ್‌ ಆದ ನಂತರ ಎರಡನೇ ಭಾಗ ಬರುತ್ತಿರುವುದನ್ನು ನೋಡಲು ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.

ಈ ಚಿತ್ರದಲ್ಲಿ ಅನುಪಮಾ ಪರಮೇಶ್ವರನ್ ಸಖತ್‌ ಹಾಟ್‌ ಆಗಿ,ಬೋಲ್ಡ್‌ ಲುಕ್ಸ್‌ ನಲ್ಲಿ ಕಾಣಿಸಿಕೊಂಡಿರುವುದು ಈಗಾಗಲೇ ಸೋಶಿಯಲ್‌ ಮೀಡಿಯಾದಲ್ಲಿ ಟ್ರೆಂಡ್‌ ಆಗಿದೆ. ಮಾ.29 ರಂದು ಸಿನಿಮಾ ತೆರೆ ಕಾಣಲಿದೆ.

ಗಾಡ್ಜಿಲ್ಲಾ Vs ಕಾಂಗ್: ದಿ ನ್ಯೂ ಎಂಫೈರ್: ಇನ್ನು ಹಾಲಿವುಡ್‌ ನಲ್ಲಿ ಈ ಸಿನಿಮಾ ತೆರೆ ಕಾಣಲಿದ್ದು, ಗಾಡ್ಜಿಲ್ಲಾ Vs ಕಾಂಗ್: ದಿ ನ್ಯೂ ಎಂಫೈರ್ ಎನ್ನುವ ಸಿನಿಮಾ ಮಾ.29 ರಂದು ಬಿಡಗಡೆ ಆಗಲಿದೆ.

 

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

tej sajja’s next movie mirai

Teja Sajja; ಹನುಮಾನ್‌ ಹೀರೋ ಹೊಸ ಸಿನಿಮಾ ‘ಮಿರಾಯ್‌’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

Lok Sabha Election: ಮತ ಪ್ರಮಾಣ; ರಾಜಧಾನಿ ಗರ್ವಭಂಗ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.