ʼHanuManʼ ಸಿನಿಮಾ ನೋಡಿ ʼಆದಿಪುರುಷ್ʼ ನಿರ್ದೇಶಕನನ್ನು ಟ್ರೋಲ್‌ ಮಾಡಿದ ನೆಟ್ಟಿಗರು


Team Udayavani, Jan 12, 2024, 5:15 PM IST

13

ಹೈದರಾಬಾದ್: ಟಾಲಿವುಡ್‌ ನಲ್ಲಿ ಈ ವಾರ ʼಗುಂಟೂರು ಖಾರಂʼ ಜೊತೆ ಸೂಪರ್ ಹೀರೋ ʼಹನುಮಾನ್‌‌ʼ ಸಿನಮಾ ಪೈಪೋಟಿಯಾಗಿ ತೆರೆಕಂಡಿದೆ. ಯುವನಟ ತೇಜ ಸಜ್ಜಾ ಅಭಿನಯಿಸಿರುವ ಸಿನಿಮಾಕ್ಕೆ ಪ್ರೇಕ್ಷಕರಿಂದ ಪಾಸಿಟಿವ್‌ ರೆಸ್ಪಾನ್ಸ್‌ ವ್ಯಕ್ತವಾಗುತ್ತಿದೆ.

ಪೌರಾಣಿಕ ಕಥೆಯನ್ನೊಳಗೊಂಡಿರುವ ʼಹನುಮಾನ್‌ʼ ಸಿನಿಮಾದಲ್ಲಿವ ವಿಎಫ್‌ ಎಕ್ಸ್‌ ಹಾಗೂ ತೇಜ ಸಜ್ಜಾ ನಟನೆ ಹಾಗೂ ಪೌರಾಣಿಕ ಪಾತ್ರವನ್ನು ತೋರಿಸಿರುವ ರೀತಿಗೆ ಪ್ರೇಕ್ಷಕರು ಜೈಕಾರ ಹಾಕಿದ್ದಾರೆ. ಸಿನಿಮಾವನ್ನು ನೋಡಿ ಮೆಚ್ಚುವ ಜೊತೆಗೆ ʼಹನುಮಾನ್‌ʼ ಸಿನಿಮಾ ಹಾಗೂ ದೊಡ್ಡ ಬಜೆಟ್‌ ನಲ್ಲಿ ತಯಾರಾಗಿ ಸೋತ ʼಆದಿಪುರುಷ್‌ʼ ಸಿನಿಮಾವನ್ನು ಹೋಲಿಕೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸ್ವಲ್ಪ ನಿಧಾನ ಆದರೂ ಪಯಣ ಸುಗಮ..ಥ್ರಿಲ್ಲರ್‌ ಕಥೆಯಲ್ಲಿ ಸೇತುಪತಿ- ಕತ್ರಿನಾ ಅಭಿನಯವೇ ಪ್ರಧಾನ

ಹಿಂದೂ ಪುರಾಣ ರಾಮಾಯಣದ ಕಥೆಯನ್ನೊಳಗೊಂಡು ʼಆದಿಪುರುಷ್‌ʼ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಓಂ ರಾವುತ್‌ ಅವರನ್ನು ನೆಟ್ಟಿಗರು ಟ್ರೋಲ್‌ ಮಾಡಿದ್ದಾರೆ. ಆದಿಪುರುಷ್‌ ಸಿನಿಮಾದಲ್ಲಿ ರಾವಣ ಹಾಗೂ ಹನುಮಾನ್‌ ಪಾತ್ರವನ್ನು ತೋರಿಸಿದ ರೀತಿಗೆ ಪ್ರೇಕ್ಷಕರು ಆಕ್ರೋಶಗೊಂಡಿದ್ದರು.ಕಳಪೆ ವಿಎಫ್‌ ಎಕ್ಸ್‌ ನಿಂದ 600 ಕೋಟಿ ಬಜೆಟ್‌ ನಲ್ಲಿ ಲಾಭವನ್ನು‌ ಪಡೆದುಕೊಳ್ಳಲು ʼಆದಿಪುರುಷ್‌‌ ʼ ಪರದಾಡಿತು.

ಇದೀಗ ʼಹನುಮಾನ್‌‌ ʼಸಿನಿಮಾದ ವಿಎಫ್‌ ಎಕ್ಸ್‌ ನೋಡಿ ನೆಟ್ಟಿಗರು ʼಆದಿಪುರುಷ್‌ʼ ನಿರ್ದೇಶಕನನ್ನು ಟ್ರೋಲ್‌ ಮಾಡಿದ್ದಾರೆ.

“ಓಂ ರಾವುತ್‌ 600 ಕೋಟಿ ಬಜೆಟ್‌ ನಲ್ಲಿ ಸಾಧಿಸದ್ದನ್ನು ಪ್ರಶಾಂತ್‌ ವರ್ಮಾ ಸಣ್ಣ ಬಜೆಟ್‌ ನಲ್ಲಿ ಸಾಧಿಸಿದ್ದಾರೆ” ಒಬ್ಬರು ಬರೆದುಕೊಂಡಿದ್ದಾರೆ.

“ಓಂ ರಾವುತ್ ಅವರ ಪ್ಯಾನ್‌ ಇಂಡಿಯಾ ಹೈಪ್‌ ವೇಸ್ಟ್‌ ಆಯಿತು. ಒಮ್ಮೆ ಯೋಚಿಸಿ ಪ್ರಶಾಂತ್‌ ವರ್ಮಾ ʼಆದಿಪುರುಷ್‌ʼ ನಿರ್ದೇಶನ ಮಾಡಿ ಇದ್ದಿದ್ದರೆ ಮತ್ತೊಂದು ʼಬಾಹುಬಲಿʼ ಆಗುತ್ತಿತ್ತು” ಎಂದು ಒಬ್ಬರು ಬರೆದುಕೊಂಡಿದ್ದಾರೆ.

ಇದಲ್ಲದೆ ವಿವಿಧ ಸಿನಿಮಾಗಳ ದೃಶ್ಯಗಳನ್ನು ಕಟ್‌ ಮಾಡಿ ಓಂ ರಾವುತ್ ಅವರ ಫೋಟೋ ಹಾಕಿ ಟ್ರೋಲ್‌ ಮಾಡಿದ್ದಾರೆ.

 

 

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.