Tollywood: ಎರಡು ಪಾರ್ಟ್‌ನಲ್ಲಿ ಬರಲಿದೆ ಜೂ.NTR – ಪ್ರಶಾಂತ್‌ ನೀಲ್‌ ಸಿನಿಮಾ?


Team Udayavani, Mar 26, 2024, 3:13 PM IST

Tollywood: ಎರಡು ಪಾರ್ಟ್‌ನಲ್ಲಿ ಬರಲಿದೆ ಜೂ.NTR – ಪ್ರಶಾಂತ್‌ ನೀಲ್‌ ಸಿನಿಮಾ?

ಹೈದರಾಬಾದ್: ʼಆರ್‌ ಆರ್‌ ಆರ್‌ʼ ಬಳಿಕ ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳದಿರುವ ನಟ ಜೂ.ಎನ್‌ ಟಿಆರ್‌ ಸದ್ಯ ʼದೇವರʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಗೋವಾದಲ್ಲಿ ʼದೇವರʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ʼಆರ್‌ ಆರ್‌ ಆರ್‌ʼ ಬಳಿಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿರುವ ಜೂ.ಎನ್‌ ಟಿಆರ್‌ ಅವರ ಮುಂದಿನ ಸಿನಿಮಾಗಳನ್ನು ನೋಡಲು ಫ್ಯಾನ್ಸ್‌ ಗಳು ಕಾಯುತ್ತಿದ್ದಾರೆ. ʼದೇವರʼ ಎರಡು ವಿಭಾಗದಲ್ಲಿ ತೆರೆಗೆ ಬರಲಿದ್ದು, ಆ ಬಳಿಕ ಅವರು ಹೃತಿಕ್‌ ರೋಷನ್‌ ಅಭಿನಯದ ʼವಾರ್‌ -2ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ದೊಡ್ಡ ಪ್ರಾಜೆಕ್ಟ್‌ ನಲ್ಲಿ ಕಾಣಿಸಿಕೊಳ್ಳಲಿರುವ ಜೂ.ಎನ್‌ ಟಿಆರ್‌ ʼಕೆಜಿಎಫ್‌ʼ ನಿರ್ದೇಶಕ ಪ್ರಶಾಂತ್‌ ನೀಲ್‌ ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಆದರೆ ಈ ಸಿನಿಮಾ ಅನೌನ್ಸ್‌ ಆದ ಬಳಿಕ ಅದರ ಬಗ್ಗೆ ಬೇರೆ ಅಪ್ಡೇಟ್‌ ಗಳು ಹೊರಬಿದ್ದಿಲ್ಲ.

ಮುಂದಿನ ವರ್ಷ ಈ ಸಿನಿಮಾ ಆರಂಭಗೊಳ್ಳಲಿದೆ. ಇದೀಗ ಬಂದಿರುವ ಲೇಟೆಸ್ಟ್‌ ಮಾಹಿತಿ ಪ್ರಕಾರ ಪ್ರಶಾಂತ್‌ ನೀಲ್‌ ಅವರ ಈ ಸಿನಿಮಾ ʼಕೆಜಿಎಫ್‌ʼ ನಂತೆಯೇ ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ಎನ್ನಲಾಗುತ್ತಿದೆ.

ಆದರೆ ಇದು ಅಧಿಕೃತವಾಗಿಲ್ಲ. ಒಂದು ವೇಳೆ ಇದು ಅಧಿಕೃತವಾದರೆ ಜೂ.ಎನ್‌ ಟಿಆರ್‌  ಅವರು ʼದೇವರʼ ಸಿನಿಮಾದ ಎರಡು ಪಾರ್ಟ್‌ ಮುಗಿಸಿ, ವಾರ್‌ -2 ಬಳಿಕ ಈ ಸಿನಿಮಾದ ಎರಡು ಪಾರ್ಟ್‌ ಗಳಲ್ಲಿ ನಟಿಸಲಿದ್ದಾರೆ.

 

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

tej sajja’s next movie mirai

Teja Sajja; ಹನುಮಾನ್‌ ಹೀರೋ ಹೊಸ ಸಿನಿಮಾ ‘ಮಿರಾಯ್‌’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.