ಸ್ಟಾರ್‌ಗಳು ಒಂದಲ್ಲ 20 ಫ್ಲಾಪ್‌ ಕೊಟ್ಟರೂ ಸ್ಟಾರ್‌ಗಳೇ.. ಪ್ರಭಾಸ್‌ ಸೋಲಿನ ಬಗ್ಗೆ ನೀಲ್‌

ʼಸಲಾರ್‌ʼ ಗೆ ʼಎʼ ಸರ್ಟಿಫಿಕೇಟ್‌ ನೀಡಿದ್ದಕ್ಕೆ ಪ್ರಶಾಂತ್‌ ನೀಲ್‌ ಬೇಸರ

Team Udayavani, Dec 20, 2023, 3:25 PM IST

ಸ್ಟಾರ್‌ಗಳು ಒಂದಲ್ಲ 20 ಫ್ಲಾಪ್‌ ಕೊಟ್ಟರೂ ಸ್ಟಾರ್‌ಗಳೇ.. ಪ್ರಭಾಸ್‌ ಸೋಲಿನ ಬಗ್ಗೆ ನೀಲ್‌

ಹೈದರಾಬಾದ್: ʼಸಲಾರ್‌ʼ ಸಿನಿಮಾ ರಿಲೀಸ್‌ ಕ್ಷಣಗಣನೆ ಆರಂಭವಾಗಿದೆ. ಸಿನಿಮಾದ ಪ್ರಚಾರವೂ ಅಬ್ಬರದಿಂದ ಸಾಗುತ್ತಿದೆ. ಸಂದರ್ಶನದ ಮೂಲಕವೂ ಸಿನಿಮಾ ತಂಡ ಪ್ರೇಕ್ಷಕರನ್ನು ಥಿಯೇಟರ್‌ ನತ್ತ ಸೆಳೆಯುವ ಹಂತಕ್ಕೆ ಮುಂದಾಗಿದೆ.

ಪ್ರಭಾಸ್‌ ಅವರಿಗೆ ʼಸಲಾರ್‌ʼದೊಡ್ಡ ಹಿಟ್‌ ನೀಡುವ ಸಾಧ್ಯತೆಯಿದೆ. ಈ ಹಿಂದಿನ ಅವರ ʼರಾಧೆ ಶ್ಯಾಮ್‌ʼ, ʼಆದಿಪುರುಷ್‌ʼ ಸಿನಿಮಾಗಳ ಸೋಲಿನಿಂದ ʼಬಾಹುಬಲಿʼ ನಟನ ಫ್ಯಾನ್ಸ್‌ ಗಳು ನಿರಾಶರಾಗಿದ್ದಾರೆ. ಪ್ರಭಾಸ್‌ ಕೂಡ ಒಂದು ದೊಡ್ಡ ಹಿಟ್‌ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್‌ ಗೆ ಮರಳುವ ನಿರೀಕ್ಷೆಯಲ್ಲಿದ್ದಾರೆ.

ಪ್ರಭಾಸ್‌ ಅವರ ಸೋಲು ಹಾಗೂ ʼಸಲಾರ್‌ʼ ಸಿನಿಮಾದ ಬಗ್ಗೆ ನಿರ್ದೇಶಕ ಪ್ರಶಾಂತ್‌ ನೀಲ್‌ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಪ್ರಚಾರದ ಅಂಗವಾಗಿ ಇತ್ತೀಚೆಗೆ ರಾಜಮೌಳಿ ಅವರು ʼಸಲಾರ್‌ʼ ತಂಡದ ಸಂದರ್ಶನವನ್ನು ನಡೆಸಿದ್ದಾರೆ. ಈ ವೇಳೆ ಅವರು ʼಸಲಾರ್‌ʼ ಬಗ್ಗೆ ಅನೇಕ ವಿಚಾರದ ಬಗ್ಗೆ ಮಾತನಾಡಿದ್ದಾರೆ.

“ಸ್ಟಾರ್‌ ಗಳು ಯಾವತ್ತಿದ್ದರೂ ಸ್ಟಾರ್‌ ಗಳೇ. ಅವರು 1 ಫ್ಲಾಪ್‌ ಅಥವಾ 20 ಫ್ಲಾಪ್‌ ಗಳನ್ನು ಬೇಕಾದರೂ ನೀಡಲಿ ಅವರು ಯಾವಾಗಲೂ ಸ್ಟಾರ್‌ ಆಗಿಯೇ ಇರುತ್ತಾರೆ. ಅವರು ಜಸ್ಟ್‌ ಒಂದು ಹಿಟ್‌ ಕೊಟ್ಟರೆ ಸಾಕು. ಇತ್ತೀಚೆಗೆ ಶಾರುಖ್ ಖಾನ್ ನಮಗೆ ಸ್ಟಾರ್ ಯಾವಾಗಲೂ ಸ್ಟಾರ್ ಎನ್ನುವುದನ್ನು ತೋರಿಸಿದರು” ಎಂದು ಹೇಳಿದ್ದಾರೆ.

ʼʼಸಲಾರ್‌ ಸಿನಿಮಾಕ್ಕೆ ʼಎʼ ಸರ್ಟಿಫಿಕೇಟ್‌ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಅವರು, “ಈ ವಿಚಾರದ ಬಗ್ಗೆ ನನಗೆ ತುಂಬಾ ಬೇಸರವಿದೆ. ನಾನು ಅಶ್ಲೀಲ ಸಿನಿಮಾವನ್ನಾಗಲಿ, ಹಿಂಸೆಯ ಸಿನಿಮಾವನ್ನಾಗಲಿ ಮಾಡಿಲ್ಲ ಅಂತ ನನಗೆ ಗೊತ್ತು. ಸಿನಿಮಾದಲ್ಲಿರುವುದೆಲ್ಲ ಅಗತ್ಯದ ಹಿಂಸೆ. ಸೆನ್ಸಾರ್ ಮಂಡಳಿಯು ಚಿತ್ರದಲ್ಲಿ ಕೆಲವು ಕಡಿತಗಳನ್ನು ಮಾಡಲು ಕೇಳಿತ್ತು. ಆದರೆ ಇದು ಚಿತ್ರದ ವೀಕ್ಷಣೆಯ ಅನುಭವವನ್ನು ಬದಲಾಯಿಸಬಹುದೆನ್ನುವ ಕಾರಣಕ್ಕೆ ಅದನ್ನು ಕಡಿತಗೊಳಿಸದಿರಲು ನಿರ್ಧರಿಸಿದೆ” ಎಂದು ಹೇಳಿದರು.

ʼಸಲಾರ್‌ʼ ಇಬ್ಬರು ಸ್ನೇಹಿತರು, ಅವರ ಭಾವನೆಗಳು ಮತ್ತು ಅವರ ಬಂಧಗಳ ಸುತ್ತ ಸುತ್ತುತ್ತದೆ. ತಮ್ಮ ಉದ್ದೇಶ ಎಂದಿಗೂ ಹಿಂಸಾತ್ಮಕ ಸಿನಿಮಾ ಮಾಡುವುದಲ್ಲ ಬದಲಾಗಿ ಹಿಂಸಾತ್ಮಕ ಜಗತ್ತಿನಲ್ಲಿ ನಾಟಕೀಯ ಸಿನಿಮಾ ಮಾಡುವುದಾಗಿದೆ ಎಂದು ತಿಳಿಸಿದರು.‌

ಡಿ.22 ರಂದು ʼಸಲಾರ್‌ʼ ವರ್ಲ್ಡ್‌ ವೈಡ್‌ ತೆರೆ ಕಾಣಲಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.