ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್


Team Udayavani, May 8, 2024, 12:17 PM IST

ʼಸಲಾರ್‌ʼನ ʼಶಿವ್‌ ಮನ್ನಾರ್‌ʼಗೂ ʼಕೆಜಿಎಫ್‌ʼಗೂ ಇದ್ಯಾ ಲಿಂಕ್: ಸುಳಿವು ಕೊಟ್ಟ ಪೃಥ್ವಿರಾಜ್

ಹೈದರಾಬಾದ್: ಪ್ರಶಾಂತ್‌ ನೀಲ್‌ ಅವರ ʼಸಲಾರ್‌ʼ ಪ್ಯಾನ್‌ ಇಂಡಿಯಾದಲ್ಲಿ ದೊಡ್ಡ ಹಿಟ್‌ ಆಗಿತ್ತು. ಪ್ರಭಾಸ್‌ – ಪೃಥ್ವಿರಾಜ್‌ ಅವರನ್ನು ಒಂದೇ ಸ್ಕ್ರೀನ್‌ ನಲ್ಲಿ ನೋಡಿ ಅಭಿಮಾನಿಗಳು ʼಖಾನ್ಸಾರ್‌ʼ ಸಾಮ್ರಾಜ್ಯದ ಕಥೆಗೆ ಜೈಕಾರ ಹಾಕಿದ್ದರು.

ಸಿನಿಮಾ ಅಮೋಘ ದೃಶ್ಯಾವಳಿ, ಹಾಡು, ಸಾಹಸ ದೃಶ್ಯ, ಅಭಿನಯ ಎಲ್ಲಾ ವಿಭಾಗದಲ್ಲೂ ʼಸಲಾರ್‌ʼ ಗಮನ ಸೆಳೆದಿತ್ತು. ʼಸಲಾರ್‌ -2ʼ ಗಾಗಿ ತೆರೆಮೆರೆಯಲ್ಲಿ ಸಿದ್ಧತೆಗಳು ನಡೆಯುತ್ತಿದೆ. ಸಿನಿಮಾದಲ್ಲಿನ ಪ್ರಭಾಸ್‌ ಹಾಗೂ ಪೃಥ್ವಿರಾಜ್‌ ಅವರ ಪಾತ್ರಗಳ ಅಭಿನಯ ಪ್ರೇಕ್ಷಕರನ್ನು ರಂಜಿಸಿತ್ತು.

ʼಸಲಾರ್‌ʼ ರಿಲೀಸ್‌ ವೇಳೆ ಕುತೂಹಲ ಹೆಚ್ಚಿತ್ತು. ʼಕೆಜಿಎಫ್‌ʼ ನ ಪ್ರಶಾಂತ್‌ ನೀಲ್‌ ʼಸಲಾರ್‌ʼ ಕಥೆಯಲ್ಲಿ ಯಶ್‌ ವಿಶೇಷ ಪಾತ್ರದಲ್ಲಿ ನಟಿಸುತ್ತಾರೆ ಎನ್ನುವ ಊಹಾಪೋಹಾ ಎಲ್ಲೆಡೆ ಹಬ್ಬಿತ್ತು. ಇದಲ್ಲದೆ ʼಸಲಾರ್‌ʼ ನಲ್ಲಿ ʼಕೆಜಿಎಫ್‌ʼ ಕಥೆ ಇರಲಿದೆ ಎಂದು ಟೀಸರ್‌ ನಲ್ಲಿನ ಕೆಲ ಝಲಕ್ ನೋಡಿ ನೆಟ್ಟಿಗರು ಮಾತನಾಡಿಕೊಂಡಿದ್ದರು.

ಇತ್ತೀಚೆಗೆ ಸೋಶಿಯಲ್‌ ಮೀಡಿಯಾ ಬಳಕೆದಾರನೊಬ್ಬ ʼಸಲಾರ್‌ʼ ಸಿನಿಮಾದಲ್ಲಿನ ʼಶಿವ್‌ ಮನ್ನಾರ್(ಪೃಥ್ವಿರಾಜ್)‌ ಪಾತ್ರ ಹೆಚ್ಚಾಗಿ ನೋಡಲು ಸಿಕ್ಕಿದ್ದರೆ ಒಳ್ಳೆಯದಾಗುತ್ತಿತ್ತು ಎಂದು ಟ್ವೀಟ್‌ ವೊಂದನ್ನು ಮಾಡಿದ್ದರು.

ಇದಕ್ಕೆ ನಟ ಪೃಥ್ವಿರಾಜ್‌ ಪ್ರತಿಕ್ರಿಯೆ ನೀಡಿರುವುದು ಈಗ ವೈರಲ್‌ ಆಗುವುದರ ಜೊತೆಗೆ ಕುತೂಹಲವನ್ನು ಹೆಚ್ಚಿಸಿದೆ.

“ಪ್ರಶಾಂತ್ ನನಗೆ ಹೇಳಿದ ಎಲ್ಲಾ ಕಥೆಗಳಲ್ಲಿ. ಶಿವ್ ಮನ್ನಾರ್ ಕಥೆ ಬಹಳ ಚೆನ್ನಾಗಿದೆ. ಇದು ಮತ್ತೊಂದು ಯೂನಿವರ್ಸ್(ಸಿನಿಮಾ) ಜೊತೆ ಕ್ರಾಸ್‌ ಓವರ್‌(ಲಿಂಕ್) ಆಗಿರುತ್ತದೆ” ಎಂದು ಟ್ವೀಟ್‌ ಮಾಡಿದೆ.

ಈ ಟ್ವೀಟ್‌ ಬಳಿಕ ಪ್ರಶಾಂತ್‌ ನೀಲ್‌ ಅವರು ʼಸಲಾರ್‌ʼ ಶಿವ್‌ ಮನ್ನಾರ್‌ ಪಾತ್ರವನ್ನು ಯಾವ ಸಿನಿಮಾದೊಂದಿಗೆ ಲಿಂಕ್‌ ಮಾಡಲಿದ್ದಾರೆ ಎನ್ನುವ ಪ್ರಶ್ನೆಯನ್ನು ಹಾಕಿದ್ದಾರೆ.

“ಈಗ ʼಸಲಾರ್‌ʼ ಶಿವ ಮನ್ನಾರ್ ಅವರ ಪಾತ್ರ ಯಾವ ಸಿನಿಮಾದೊಂದಿಗೂ ಲಿಂಕ್ ಆಗಬಹುದು. ಪೃಥ್ವಿರಾಜ್‌ ಸರ್‌ ನೀವು ನಮ್ಮ ನಿರೀಕ್ಷೆಗಳನ್ನು ಗಗನಕ್ಕೇರಿಸಿದ್ದೀರಿ. ಸಿನಿಮಾದ ಫಸ್ಟ್‌ ಡೇ ಫಸ್ಟ್‌ ಶೋ ಹೇಗಿರುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ” ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ.

“ಶಿವಮನ್ನಾರ್ ಆಳ್ವಿಕೆಯ ಅವಧಿ 1970 ರದು. ಕೆಜಿಎಫ್ – ಖಾನ್ಸಾರ್ ಜೊತೆ ಆಗುತ್ತದೆಯೇ???” ಎಂದು ಮತ್ತೊಬ್ಬರು ಕುತೂಹಲದಿಂದ ಪ್ರಶ್ನಿಸಿದ್ದಾರೆ.

ʼಸಲಾರ್‌ʼ ಯಶ್‌ ಅವರ ʼಕೆಜಿಎಫ್‌ -3ʼ, ಜೂ.ಎನ್‌ ಟಿಆರ್‌ ಅವರ ʼಎನ್‌ ಟಿಆರ್‌ 31ʼ ಅಥವಾ ಶ್ರೀಮುರಳಿ ಅವರ ʼಬಘೀರʼದೊಂದಿಗೆ ಸಂಪರ್ಕವಿರುವುದು ಪಕ್ಕಾ ಎನ್ನಲಾಗುತ್ತಿದೆ.

ʼಸಲಾರ್‌ʼ ಪಾರ್ಟ್‌ -1 ಇದೇ ವರ್ಷದ ಜುಲೈ. 5 ರಂದು ಜಪಾನ್‌ ನಲ್ಲಿ ರಿಲೀಸ್‌ ಆಗಲಿದೆ.

ಪ್ರಭಾಸ್ ಮತ್ತು ಪೃಥ್ವಿರಾಜ್ ಜೊತೆಗೆ, ಈ ಚಿತ್ರದಲ್ಲಿ ಶ್ರುತಿ ಹಾಸನ್, ಜಗಪತಿ ಬಾಬು, ಬಾಬಿ ಸಿಂಹ, ಟಿನ್ನು ಆನಂದ್, ಈಶ್ವರಿ ರಾವ್, ಶ್ರೀಯಾ ರೆಡ್ಡಿ ನಟಿಸಿದ್ದಾರೆ.

 

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.