ʼPushpa-2ʼ ಎರಡನೇ ಹಾಡು ರಿಲೀಸ್:‌ ಕಪಲ್ಸ್‌ ಹಾಡಿಗೆ ಹೆಜ್ಜೆ ಹಾಕಿದ ʼಪುಷ್ಪʼ, ʼಶ್ರೀವಲ್ಲಿʼ


Team Udayavani, May 29, 2024, 3:11 PM IST

13

ಹೈದರಾಬಾದ್:‌ ಅಲ್ಲು ಅರ್ಜುನ್‌ – ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ-2ʼ ಸಿನಿಮಾದ ಎರಡನೇ ಹಾಡು ರಿಲೀಸ್‌ ಆಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೆ ವೀಕ್ಷಣೆ ಕಂಡು ಸದ್ದು ಮಾಡಿದೆ.

ಪ್ಯಾನ್‌ ಇಂಡಿಯಾ ಸಿನಿಮಾಗಳಲ್ಲಿ ಬಹು ನಿರೀಕ್ಷೆ ಹುಟ್ಟಿಸಿರುವ ʼಪುಷ್ಪ-2ʼ ಸೆಟ್ಟೇರಿದ ಸಮಯದಿಂದ ಒಂದಲ್ಲ ಒಂದು ಕಾರಣದಿಂದ ಇಂಟರ್‌ ನೆಟ್‌ ನಲ್ಲಿ ಟ್ರೆಂಡ್‌ ಆಗುತ್ತಲೇ ಬಂದಿದೆ. ಪೋಸ್ಟರ್‌, ಕಲಾವಿದರ ಪರಿಚಯ ಟೀಸರ್‌ ಹಾಗೂ ಹಾಡಿನಿಂದ ಸದ್ದು ಮಾಡಿದ ʼಪುಷ್ಪ-2ʼ ಚಿತ್ರತಂಡ ಇದೀಗ ಎರಡನೇ ಹಾಡು ರಿಲೀಸ್‌ ಮಾಡಿದೆ.

ಕೆಲ ದಿನಗಳ ಹಿಂದಷ್ಟೇ ಚಿತ್ರದʼಪುಷ್ಪ ಪುಷ್ಪʼ ಹಾಡು ರಿಲೀಸ್‌ ಆಗಿ ಸಖತ್‌ ಸೌಂಡ್‌ ಮಾಡಿತ್ತು. ಹಾಡು ವೈರಲ್‌ ಆಗುವುದರ ಜೊತೆಗೆ ರೀಲ್ಸ್‌ ನಲ್ಲಿ ಹರಿದಾಡಿತ್ತು. ಇದೀಗ  ʼ ಸೂಸೆಕಿʼ ಎನ್ನುವ ಕಪಲ್ಸ್‌ ಸಾಂಗ್‌ ನ್ನು ರಿಲೀಸ್‌ ಮಾಡಿದೆ.

ಶೂಟಿಂಗ್‌ ಸೆಟ್‌ ನಲ್ಲಿ ಸಿಂಪಲ್‌ ಲುಕ್‌ ನಲ್ಲಿ ಅಲ್ಲು – ರಶ್ಮಿಕಾ ಸ್ಟೆಪ್‌ ಹಾಕಿದ್ದಾರೆ.  ಲಿರಿಕಲ್‌ ವಿಡಿಯೋ ಹಾಡಿನಲ್ಲಿ ಶ್ರೀವಲ್ಲಿ ,ಪುಷ್ಪ ಸಖತ್‌ ಮಿಂಚಿದ್ದಾರೆ. ಶೂಟಿಂಗ್‌ ಸೆಟ್‌ ನಲ್ಲಿನ ಫನ್ನಿ ಮೊಮೆಂಟ್‌ ಹಾಗೂ ನಿರ್ದೇಶಕ, ನೃತ್ಯ ಸಂಯೋಜಕರನ್ನು ತೋರಿಸಲಾಗಿದೆ.

ಈ ಹಾಡನ್ನು ಶ್ರೇಯಾ ಘೋಷಾಲ್ ಹಾಡಿದ್ದು, ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ ಮತ್ತು ಚಂದ್ರಬೋಸ್ ಸಾಹಿತ್ಯವನ್ನು ಬರೆದಿದ್ದಾರೆ.

ಹಾಡಿನಲ್ಲಿ ಬರುವ ಸ್ಟೆಪ್‌ ಗಳು ʼಶ್ರೀವಲ್ಲಿʼ ಮತ್ತು ʼಸಾಮಿ ಸಾಮಿʼ ಹಾಡನ್ನು ನೆನೆಪಿಸುತ್ತದೆ.

ಪ್ಯಾನ್‌ ಇಂಡಿಯಾ ʼಪುಷ್ಪ-2ʼ ಇದೇ ಆಗಸ್ಟ್‌ 15 ರಂದು ರಿಲೀಸ್‌ ಆಗಲಿದ್ದು, ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಾಹದ್ ಫಾಸಿಲ್, ಪ್ರಕಾಶ್ ರಾಜ್, ಜಗಪತಿ ಬಾಬು, ಜಗದೀಶ್ ಪ್ರತಾಪ್ ಭಂಡಾರಿ ಹಾಗೂ ಇತರೆ ಪ್ರಮುಖರು ಕಾಣಿಸಿಕೊಳ್ಳಲಿದ್ದಾರೆ.

 

Ad

ಟಾಪ್ ನ್ಯೂಸ್

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

ʼಕೂಲಿʼ ಟ್ರೇಲರ್‌ ರಿಲೀಸ್, ಆಮಿರ್‌ ಖಾನ್‌ ಜತೆಗಿನ ಸಿನಿಮಾದ ಬಗ್ಗೆ ಅಪ್ಡೇಟ್‌ ಕೊಟ್ಟ ಲೋಕೇಶ್

Kollywood: ಸ್ಟಂಟ್‌ಮ್ಯಾನ್‌ ಸಾವು: ನಿರ್ದೇಶಕ ಪಾ ರಂಜಿತ್‌, ಇತರ ಮೂವರ ವಿರುದ್ಧ ದೂರು ಕೇಸ್

Kollywood: ಸ್ಟಂಟ್‌ಮ್ಯಾನ್‌ ಸಾವು: ನಿರ್ದೇಶಕ ಪಾ ರಂಜಿತ್‌, ಇತರ ಮೂವರ ವಿರುದ್ಧ ದೂರು ಕೇಸ್

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

18

Kollywood: ನಟ ಆರ್ಯ ಚಿತ್ರೀಕರಣ ಸೆಟ್‌ನಲ್ಲಿ ಅವಘಡ: ಖ್ಯಾತ ಸ್ಟಂಟ್‌ಮ್ಯಾನ್‌ ಮೃ*ತ್ಯು

12

ಶ್ರೀಲೀಲಾ – ರಣ್ವೀರ್‌ ಜತೆಗಿನ ಪ್ರಾಜೆಕ್ಟ್‌ಗೆ ಅಟ್ಲಿ ಕುಮಾರ್‌ ಆ್ಯಕ್ಷನ್‌ ಕಟ್

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

Mangaluru: ಅತ್ಯಾಚಾರ ಆರೋಪದಡಿ ಪೊಲೀಸ್ ಸಿಬ್ಬಂದಿ ಬಂಧನ

1-aa-aa-bll

Bollywood;ಮೊದಲ ಮಗುವಿನ ಸಂಭ್ರಮದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ದಂಪತಿ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.