ನಿಶ್ಚಿತಾರ್ಥ ಸುದ್ದಿಯ ಬೆನ್ನಲ್ಲೇ ಜೊತೆಯಾಗಿ ವಿಯೆಟ್ನಾಂ ಸುತ್ತಾಡಿದ ರಶ್ಮಿಕಾ – ದೇವರಕೊಂಡ?


Team Udayavani, Jan 15, 2024, 6:02 PM IST

TDY-16

ಹೈದರಾಬಾದ್: ನಟಿ ರಶ್ಮಿಕಾ – ದೇವರಕೊಂಡ ಅವರು ಡೇಟಿಂಗ್‌ ನಲ್ಲಿದ್ದಾರೆ ಎನ್ನುವ ಮಾತುಗಳು ಹರಿದಾಡುತ್ತಿರುವುದು ಹೊಸದೇನಲ್ಲ. ಇಬ್ಬರು ಎಲ್ಲಿ ಹೋದರು ಡೇಟಿಂಗ್‌ ವಿಚಾರ ಚರ್ಚೆಗೆ ಬರುತ್ತದೆ. ಇತ್ತೀಚೆಗಿನ ಇಬ್ಬರ ಫೋಟೋಗಳು ವೈರಲ್‌ ಆಗಿದ್ದು, ಜೊತೆಯಾಗಿಯೇ ತಿರುಗಾಡಲು ಹೋಗಿದ್ದಾರೆ ಎನ್ನಲಾಗುತ್ತಿದೆ.

ರಶ್ಮಿಕಾ – ವಿಜಯ್‌ ದೇವರಕೊಂಡ ರಿಲೇಷನ್‌ ಬಗ್ಗೆ ಸಿನಿವಲಯದಲ್ಲಿ ಹತ್ತಾರು ಗಾಸಿಪ್‌ ಗಳು ಹಬ್ಬಿವೆ. ಫೆಬ್ರವರಿ ತಿಂಗಳಿನಲ್ಲಿ ರಶ್ಮಿಕಾ – ದೇವರಕೊಂಡ ಅವರು ಎಂಗೇಜ್‌ ಮೆಂಟ್‌ ಮಾಡಿಕೊಳ್ಳಲಿದ್ದಾರೆ ಎನ್ನುವ ವಿಚಾರ ವೈರಲ್‌ ಆಗಿದೆ. ಆದರೆ ಈ ಬಗ್ಗೆ ಯಾವ ಅಧಿಕೃತ ಮಾಹಿತಿಯೂ ಹೊರಬಿದ್ದಿಲ್ಲ.

ಇದೀಗ ರಶ್ಮಿಕಾ – ದೇವರಕೊಂಡ ಅವರು ಜೊತೆಯಾಗಿಯೇ ವಿಯೆಟ್ನಾಂ ಸುತ್ತಾಟದಲ್ಲಿದ್ದಾರೆ ಎನ್ನಲಾಗುತ್ತಿದ್ದು, ಈ ಸಂಬಂಧ ಇಬ್ಬರ ಫೋಟೋ ನೋಡಿ ನೆಟ್ಟಿಗರು ನಾನಾ ಕಮೆಂಟ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Salaar OTT release: ಓಟಿಟಿ ರಿಲೀಸ್‌ಗೆ ರೆಡಿಯಾದ ʼಸಲಾರ್‌ʼ; ಈ ದಿನದಿಂದ ಸ್ಟ್ರೀಮಿಂಗ್?‌

ಟೋಪಿ ಹಾಕಿಕೊಂಡು ರಶ್ಮಿಕಾ ಅವರು ಫೋಟೋವೊಂದನ್ನು ಅಪ್ಲೋಡ್‌ ಮಾಡಿದ್ದಾರೆ.  ಇದಕ್ಕೂ ಮೊದಲು ವಿಯೆಟ್ನಾಂನಲ್ಲಿ ವಿಜಯ್‌ ದೇವರಕೊಂಡ ಸಮಯ ಕಳೆದಿದ್ದರು. ರಶ್ಮಿಕಾ ಅವರ ಫೋಟೋವನ್ನು ನೋಡಿ “ಟೋಪಿಯನ್ನು ದೇವರಕೊಂಡ ಬಳಿ ನೋಡಿದ್ದೇವೆ” ಎಂದು  ನೆಟ್ಟಿಗರೊಬ್ಬರು ಕಮೆಂಟ್‌ ಮಾಡಿದ್ದಾರೆ. “ಇದು ದೇವರಕೊಂಡ ಅವರ ಟೋಪಿ” ಎಂದು ಮತ್ತೊಬ್ಬರು ಕಮೆಂಟ್‌  ಮಾಡಿದ್ದಾರೆ.

ಇಬ್ಬರ ಫೋಟೋ ನೋಡಿ,ವಿಯೆಟ್ನಾಂ ಮಾರುಕಟ್ಟೆಯನ್ನು ನೋಡಿ ರಶ್ಮಿಕಾ – ದೇವರಕೊಂಡ ಒಂದೇ ಕಡೆ ಇದ್ದಾರೆ. ಫೋಟೋವನ್ನು ರಶ್ಮಿಕಾ ಕ್ಲಿಕ್ಕಿಸಿದ್ದಾರೆ ಎನ್ನುವ ಕಮೆಂಟ್‌ ನ್ನು ನೆಟ್ಟಿಗರು ಮಾಡಿದ್ದಾರೆ.

ಇಬ್ಬರು ಜೊತೆಯಾಗಿಯೇ ವಿಯೆಟ್ನಾಂ ಹೋಗಿದ್ದಾರೆ ಎನ್ನುವ ಮಾತುಗಳು ಫ್ಯಾನ್ಸ್‌ ವಲಯದಲ್ಲಿ ಹರಿದಾಡುತ್ತಿದೆ.

ರಶ್ಮಿಕಾ , ದೇವರಕೊಂಡ ʼಗೀತಾ ಗೋವಿಂದಂʼ, ʼಡಿಯರ್‌ ಕಾಮ್ರೆಡ್‌ʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ ಬಳಿಕ ಆತ್ಮೀಯರಾಗಿ ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.