ಜನಪ್ರಿಯ ನಟರ ಪಟ್ಟಿ: ಟಾಪ್‌ 3ರಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌

ನಟರಲ್ಲಿ ತಮಿಳು ನಟ ವಿಜಯ್‌ ಅಗ್ರ, ನಟಿಯರಲ್ಲಿ ಸಮಂತಾ ನಂ. 1

Team Udayavani, Jul 21, 2022, 7:03 AM IST

ಜನಪ್ರಿಯ ನಟರ ಪಟ್ಟಿ: ಟಾಪ್‌ 3ರಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌

ನವದೆಹಲಿ: ದೇಶದ ಜನಪ್ರಿಯ ಸಿನಿಮಾ ನಟರಲ್ಲಿ ಅಗ್ರ ಐವರ ಪಟ್ಟಿಯಲ್ಲಿ ಕನ್ನಡದ ರಾಕಿಂಗ್‌ ಸ್ಟಾರ್‌ ಯಶ್‌ ಟಾಪ್‌ 3ರಲ್ಲಿ ಕಾಣಿಸಿಕೊಂಡಿದ್ದಾರೆ.

“ದ ಆರ್ಮ್ಯಾಕ್ಸ್‌ ಸ್ಟಾರ್ಸ್‌ ಇಂಡಿಯಾ ಲವರ್ಸ್‌: ಮೋಸ್ಟ್‌ ಪಾಪ್ಯುಲರ್‌ ಸ್ಟಾರ್ಸ್‌ ಇನ್‌ ಇಂಡಿಯಾ (2022)’ ಪಟ್ಟಿ ಬಿಡುಗಡೆಯಾಗಿದ್ದು ಅದರಲ್ಲಿ ನಟರ ವಿಭಾಗದ ಟಾಪ್‌ 5 ಸ್ಥಾನಗಳನ್ನು ದಕ್ಷಿಣ ಭಾರತೀಯ ಸ್ಟಾರ್‌ಗಳೇ ಆಕ್ರಮಿಸಿಕೊಂಡಿದ್ದಾರೆ.

ಮೊದಲ ಸ್ಥಾನದಲ್ಲಿ ತಮಿಳು ನಟ ವಿಜಯ್‌ ಇದ್ದರೆ, 2ನೇ ಸ್ಥಾನದಲ್ಲಿ ಪ್ರಭಾಸ್‌, 4ನೇ ಸ್ಥಾನದಲ್ಲಿ ಅಲ್ಲು ಅರ್ಜುನ್‌, 5ನೇ ಸ್ಥಾನದಲ್ಲಿ ಜೂನಿಯರ್‌ ಎನ್‌ಟಿಆರ್‌ ಇದ್ದಾರೆ.

ವಿಶೇಷವೇನೆಂದರೆ, ಪಟ್ಟಿಯ ಟಾಪ್‌ 10ರಲ್ಲಿ ಬಾಲಿವುಡ್‌ ಅಕ್ಷಯ್‌ ಕುಮಾರ್‌ (6) ಮಾತ್ರ ಸ್ಥಾನ ಪಡೆದಿದ್ದಾರೆ. ಆನಂತರದ ಸ್ಥಾನಗಳಲ್ಲಿ ತೆಲುಗಿನ ಮಹೇಶ್‌ ಬಾಬು, ತಮಿಳಿನ ಅಜಿತ್‌, ತೆಲುಗಿನ ರಾಮ್‌ ಚರಣ್‌ ಹಾಗೂ ತಮಿಳಿನ ಸೂರ್ಯ ಇದ್ದಾರೆ.

ನಟಿಯರಲ್ಲಿ ಸಮಂತಾ ನಂ. 1
ನಟಿಯರ ಪಟ್ಟಿಯಲ್ಲಿ ತೆಲುಗಿನ ಸಮಂತಾ ಪ್ರಭು ನಂ. 1 ಸ್ಥಾನದಲ್ಲಿದ್ದರೆ, ಆನಂತರದ ಸ್ಥಾನಗಳಲ್ಲಿ ಆಲಿಯಾ ಭಟ್‌, ನಯನತಾರಾ, ಕಾಜಲ್‌ ಅಗರ್ವಾಲ್‌, ದೀಪಿಕಾ ಪಡುಕೋಣೆ, ಪೂಜಾ ಹೆಗ್ಡೆ, ಕೀರ್ತಿ ಸುರೇಶ್‌, ಕತ್ರಿನಾ ಕೈಫ್, ಕಿಯಾರಾ ಅಡ್ವಾಣಿ, ಅನುಷ್ಕಾ ಶೆಟ್ಟಿ ಇದ್ದಾರೆ.

 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.