ಕೋವಿಡ್ ನಿಂದ ಗುಣಮುಖರಾದ ಶತಾಯುಷಿ: ಆಸ್ಪತ್ರೆಯಲ್ಲಿಯೇ ಬರ್ತ್ ಡೇ ಆಚರಣೆ !
Team Udayavani, Jul 15, 2020, 8:42 AM IST
ಮುಂಬೈ: ಕೋವಿಡ್-19 ಸೋಂಕಿಗೆ ತುತ್ತಾಗಿದ್ದ 100 ವರ್ಷದ ಶತಾಯುಷಿ ಅರ್ಜುನ್ ಗೋವಿಂದ್ ನರಿನ್ ಗ್ರೇಕರ್ ಆತ್ಮಸ್ತೈರ್ಯದಿಂದ ಹೋರಾಡಿ ಇದೀಗ ಗುಣಮುಖರಾಗಿದ್ದಾರೆ. ಮಾತ್ರವಲ್ಲದೆ ಮುಂಬೈ ಆಸ್ಪತ್ರೆಯಲ್ಲಿ ತಮ್ಮ 100ನೇ ಹುಟ್ಟುಹಬ್ಬವನ್ನು ಚಾಕೋಲೇಟ್ ಕೇಕ್ ನೊಂದಿಗೆ ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.
ಅರ್ಜುನ್ ಗೋವಿಂದ್ ಅವರ ಸೆಂಚುರಿ ಸಂಭ್ರಮಕ್ಕೆ ಮುಂಬೈನ ಬಾಳಾಸಾಹೇಬ್ ಠಾಕ್ರೆ ಆಸ್ಪತ್ರೆ ಸಿಬ್ಬಂದಿಗಳು ಮತ್ತು ಅರೋಗ್ಯಾಧಿಕಾರಿಗಳು ಸಾಕ್ಷಿಯಾಗಿದ್ದರು.
ಇಂಡಿಯನ್ ಎಕಕ್ಸ್ ಪ್ರೆಸ್ ವರದಿ ಪ್ರಕಾರ ಅರ್ಜುನ್ ಗೋವಿಂದ್ ಅವರು ನಿವೃತ್ತ ಸರ್ಕಾರಿ ಶಾಲೆಯ ಹೆಡ್ ಮಾಸ್ಟರ್ ಆಗಿದ್ದರು. ಜುಲೈ 1 ರಂದು ಆಸ್ಪತ್ರೆಗೆ ದಾಖಲಾಗಿ ಕೋವಿಡ್ ಪರೀಕ್ಷೆಗೆ ಒಳಪಟ್ಟಾಗ ಇವರಿಗೆ ಸೊಂಕು ದೃಢವಾಗಿತ್ತು. ಹಾಗಾಗಿ 15 ದಿನಗಳವರೆಗೂ ಆಸ್ಪತ್ರೆ ಒಳರೋಗಿಯಾಗಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಗೋವಿಂದ್ ಅವರ ಕುಟುಂಬಸ್ಥರು ಬರ್ತ್ ಡೇ ವಿಚಾರವನ್ನು ಮೊದಲೇ ತಿಳಿಸಿದ್ದರು. ಹಾಗಾಗಿ ನೂರನೇ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಸ್ಪತ್ರೆಯಲ್ಲಿ ಆಚರಿಸಲು ನಿರ್ಧರಿಸಲಾಯಿತು. ಪ್ರತಿಯೊಬ್ಬ ಸಿಬ್ಬಂದಿ ಕೂಡ ಆ ಕ್ಷಣಕ್ಕಾಗಿ ಉತ್ಸುಕರಾಗಿದ್ದಾರು ಎಂದು ವೈದ್ಯಕೀಯ ಅಧೀಕ್ಷಕಿ ಡಾ. ವಿದ್ಯಾ ಮಾನೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ