ಕೋವಿಡ್ ಸಾವು; 1,30,000 v/s 600: ಏನಿದು ನಾಲ್ಕು ಯುರೋಪ್ ದೇಶಗಳ ಮೋದಿ ಲೆಕ್ಕಾಚಾರ

ಭಾರತದಲ್ಲೇ ಆಗಲಿ ಅಥವಾ ಜಗತ್ತಿನ ಇತರ ದೇಶದಲ್ಲಿಯೇ ಆಗಲಿ ಸಾವು ಎಂಬುದು ತುಂಬಾ ಕೆಟ್ಟ ಸುದ್ದಿಯಾಗಿದೆ.

Team Udayavani, Jun 26, 2020, 5:56 PM IST

ಕೋವಿಡ್ ಸಾವು; 1,30,000 v/s 600: ಏನಿದು ನಾಲ್ಕು ಯುರೋಪ್ ದೇಶಗಳ ಮೋದಿ ಲೆಕ್ಕಾಚಾರ

ನವದೆಹಲಿ: ಉತ್ತರಪ್ರದೇಶದ ಜನಸಂಖ್ಯೆ ನಾಲ್ಕು ಯುರೋಪ್ ದೇಶಗಳಿಗೆ ಸಮಾನವಾಗಿದ್ದು, ಕೋವಿಡ್ 19 ವೈರಸ್ ನಿಂದ ಯುರೋಪ್ ದೇಶಗಳು ತತ್ತರಿಸಿ ಹೋಗಿವೆ. ಆದರೆ ಉತ್ತರಪ್ರದೇಶಕ್ಕೆ ಹೋಲಿಸಿದರೆ ನಾಲ್ಕು ದೇಶಗಳಲ್ಲಿ ಕೋವಿಡ್ 19 ವೈರಸ್ ಗೆ ಅಪಾರ ಪ್ರಮಾಣದ ಸಾವು ಸಂಭವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂಗ್ಲೆಂಡ್, ಫ್ರಾನ್ಸ್, ಇಟಲಿ ಮತ್ತು ಸ್ಪೇನ್ ಈ ನಾಲ್ಕು ದೇಶಗಳು ಒಂದು ಸಮಯದಲ್ಲಿ ವಿಶ್ವದ ಗಮನ ಸೆಳೆದ ಬಲಿಷ್ಠ ದೇಶಗಳಾಗಿದ್ದವು. ಆದರೆ ಒಂದು ವೇಳೆ ನೀವು ಈ ನಾಲ್ಕು ದೇಶಗಳ ಜನಸಂಖ್ಯೆಯನ್ನು ಲೆಕ್ಕ ಹಾಕಿದರೆ ಒಟ್ಟು 24 ಕೋಟಿಯಾಗಬಹುದು, ಆದರೆ ಭಾರತದ ಉತ್ತಪ್ರದೇಶ ರಾಜ್ಯವೊಂದರ ಜನಸಂಖ್ಯೆಯೇ 24 ಕೋಟಿ ಇದೆ. ಆ ನಿಟ್ಟಿನಲ್ಲಿ ಉತ್ತರಪ್ರದೇಶ ಕೋವಿಡ್ 19 ಸೋಂಕಿನ ಬಗ್ಗೆ ಹೇಗೆ ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂಬುದಕ್ಕೆ ಈ ಅಂಕಿಅಂಶವೇ ಸಾಕ್ಷಿಯಾಗಿದೆ. ಕೋವಿಡ್ 19 ಸೋಂಕಿಗೆ ನಾಲ್ಕು ಯುರೋಪ್ ದೇಶಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,30,000. ಆದರೆ ಉತ್ತರಪ್ರದೇಶದಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 600 ಎಂದು ಪ್ರಧಾನಿ ಮೋದಿ ವಿವರಿಸಿದರು.

ಏನೇ ಆಗಲಿ ಸಾವು, ಸಾವೇ ಆಗಿದೆ. ಪ್ರತಿಯೊಂದು ಜೀವದ ವಿಷಯವೇ ಆಗಿದೆ. ಭಾರತದಲ್ಲೇ ಆಗಲಿ ಅಥವಾ ಜಗತ್ತಿನ ಇತರ ದೇಶದಲ್ಲಿಯೇ ಆಗಲಿ ಸಾವು ಎಂಬುದು ತುಂಬಾ ಕೆಟ್ಟ ಸುದ್ದಿಯಾಗಿದೆ ಎಂದರು.

ಅವರು ಶುಕ್ರವಾರ ಆತ್ಮ ನಿರ್ಭರ್ ಉತ್ತರಪ್ರದೇಶ್ ರೋಜ್ಗಾರ್ ಅಭಿಯಾನ್ ಕಾರ್ಯಕ್ರಮವನ್ನು ವಿಡಿಯೋ ಮೂಲಕ ಉದ್ಘಾಟಿಸಿ ಉತ್ತರಪ್ರದೇಶ ಜನರನ್ನು ಉದ್ದೇಶಿಸಿ ಮಾತನಾಡಿದರು. ಕೋವಿಡ್ 19 ಸೋಂಕು ತಡೆ ಹಾಗು ವಲಸೆ ಕಾರ್ಮಿಕರ ಬಿಕ್ಕಟ್ಟನ್ನು ಸಮರ್ಥವಾಗಿ ನಿಭಾಯಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮೋದಿ ಈ ಸಂದರ್ಭದಲ್ಲಿ ಅಭಿನಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.