ಉಳ್ಳಾಲದ ಒಂದೇ ಕುಟುಂಬದ 17 ಮಂದಿಗೆ ಕೋವಿಡ್-19 ಸೋಂಕು ದೃಢ

ಸೋಂಕಿತ ಮಹಿಳಾ ಸದಸ್ಯೆಯಿಂದ 16 ಮಂದಿಗೆ ಹರಡಿದ ಸೋಂಕು

Team Udayavani, Jun 27, 2020, 4:36 PM IST

ಉಳ್ಳಾಲದ ಒಂದೇ ಕುಟುಂಬದ 17 ಮಂದಿಗೆ ಕೋವಿಡ್-19 ಸೋಂಕು ದೃಢ

ಉಳ್ಳಾಲ:  ಉಳ್ಳಾಲದಲ್ಲಿ ಕೋವಿಡ್-19 ಸೋಂಕು ಸಾಮುದಾಯಿಕವಾಗಿ ಹಬ್ಬುತ್ತಿದ್ದು, ಉಳ್ಳಾಲದ ಪ್ರಥಮ ಸೋಂಕಿತೆಯ ಮನೆಯಲ್ಲಿದ್ದ ಎಲ್ಲಾ 16 ಮಂದಿ ಸದಸ್ಯರಿಗೆ ಸೋಂಕು ತಗುಲಿದ್ದು ಮಹಿಳೆ ಸೇರಿದಂತೆ ಒಂದೇ ಮನೆಯ 17 ಸದಸ್ಯರಿಗೆ ಸೋಂಕು ದೃಢವಾದಂತಾಗಿದೆ.

ಉಳ್ಳಾಲ ವ್ಯಾಪ್ತಿಯಲ್ಲಿ ಪೊಲೀಸರು ಸೇರಿದಂತೆ 22 ಸೋಂಕು ಶನಿವಾರ ದೃಢವಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಳ್ಳಾಲ, ದೇರಳಕಟ್ಟೆ, ಅಸೈಗೋಳಿ ಸೇರಿ ಸೋಂಕಿತರ ಸಂಖ್ಯೆ 29ಕ್ಕೇರಿದ್ದು ಒರ್ವ ಮಹಿಳೆ ಮೃತಪಟ್ಟಿದ್ದಾರೆ.

ಉಳ್ಳಾಲ ಆಝಾದ್ ನಗರದ 57ರ ಹರೆಯದ ಮಹಿಳೆಗೆ ಆರಂಭದಲ್ಲಿ ಸೋಂಕು ತಗುಲಿತ್ತು. ಅವರಿಗೆ ನಗರದ ವೆನ್‍ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಎರಡು ದಿನಗಳ ಹಿಂದೆ ಅವರ ಪ್ರಾಥಮಿಕ ಸಂಪರ್ಕ ಇದ್ದ ಎಲ್ಲಾ 16 ಮಂದಿ ಕುಟುಂಬದ ಸದಸ್ಯರ ಗಂಟಲು ದ್ರವ ಪರೀಕ್ಷೆ ನಡೆಸಿದ್ದು ಇಂದು ಎಲ್ಲಾ 16 ಮಂದಿಗೆ ಸೋಂಕು ದೃಡವಾಗಿದೆ. ಆರೋಗ್ಯ ಇಲಾಖೆ ಇನ್ನಷ್ಟೇ ದೃಢಪಡಿಸಬೇಕಾಗಿದ್ದು ಒಂದೇ ಮನೆಯ 17 ಜನರಿಗೆ ಸೋಂಕು ದೃಢಪಟ್ಟಂತಾಗಿದೆ. ಈ ಮನೆಯ ಇಬ್ಬರು ಸದಸ್ಯರು ಸೌದಿಯಿಂದ ಆಗಮಿಸಿದ್ದು ಅವರು ಖಾಸಗಿ ಕ್ವಾರಂಟೈನ್‍ನಲ್ಲಿದ್ದು, ಇವರ ಸಂಪೂರ್ಣ ಮಾಹಿತಿ ತಿಳಿದು ಬಂದಿಲ್ಲ.

ಉಳ್ಳಾಲ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಹಿಂದೆ ಸೋಂಕು ತಗುಲಿತ್ತು. ಇವರ ಸಂಪರ್ಕದಲ್ಲಿದ್ದ ಇಬ್ಬರು ಸಿಬಂದಿಗಳಿಗೆ ಶನಿವಾರ ಸೋಂಕು ದೃಢವಾಗಿದೆ. ಉಳಿದಂತೆ ವಿದೇಶದಿಂದ ಆಗಮಿಸಿ ಉಳ್ಳಾಲದ ಖಾಸಗಿ ರೆಸಾರ್ಟ್‍ನಲ್ಲಿ ಕ್ವಾರಂಟೈನ್‍ಲ್ಲಿರುವ ಕೃಷ್ಣಾಪುರ ಮೂಲದ ಇಬ್ಬರಿಗೆ ಸೋಂಕು ದೃಢವಾಗಿದೆ.ದೇರಳಕಟ್ಟೆಯ ಖಾಸಗಿ ಆಹಾರ ತಯಾರಿಕೆ ಸಂಸ್ಥೆಯ ಇಬ್ಬರಿಗೆ ಸೋಂಕು ದೃಢವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶಾಸಕಯು.ಟಿ. ಖಾದರ್

ಶಾಸಕ ಯು.ಟಿ. ಖಾದರ್ ಸೀಲ್‍ಡೌನ್ ಆಗಿರುವ ಪ್ರದೇಶಗಳಿಗೆ ಭೇಟಿ ನೀಡಿ  ಸಭೆ ನಡೆಸಿದ್ದು, ಜನರು ಸೋಂಕಿನಿಂದ ರಕ್ಷಣೆಗೆ ಆದ್ಯತೆ ನೀಡಬೇಕು ಎಂದಿದ್ದಾರೆ.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.