ಸೇನಾ ಆಸ್ಪತ್ರೆಯಲ್ಲಿ 24 ಮಂದಿಗೆ ಸೋಂಕು ದೃಢ 


Team Udayavani, May 6, 2020, 10:56 PM IST

ಸೇನಾ ಆಸ್ಪತ್ರೆಯಲ್ಲಿ 24 ಮಂದಿಗೆ ಸೋಂಕು ದೃಢ 

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಾರತೀಯ ಸೇನೆಯ ಹೊಸದಿಲ್ಲಿಯಲ್ಲಿರುವ ರಿಸರ್ಚ್‌ ಆ್ಯಂಡ್‌ ರೆಫ‌ರಲ್‌ ಆಸ್ಪತ್ರೆಯಲ್ಲಿ ಹಾಲಿ ಮತ್ತು ನಿವೃತ್ತ ಯೋಧರು ಸೇರಿದಂತೆ 24 ಮಂದಿಗೆ ಸೋಂಕು ದೃಢಪಟ್ಟಿರುವ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಇನ್ನೂ ಅನೇಕ ರೋಗಿಗಳ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ. 24 ಮಂದಿಗೆ ಕೋವಿಡ್ ದೃಢಪಡುತ್ತಿದ್ದಂತೆ, ಎಲ್ಲ ರೋಗಿಗಳನ್ನೂ ದಿಲ್ಲಿ ಕಂಟೋನ್ಮೆಂಟ್‌ನಲ್ಲಿರುವ ಬೇಸ್‌ ಹಾಸ್ಪಿಟಲ್‌ಗೆ ಸ್ಥಳಾಂತರಿಸಲಾಗಿದೆ.

ಇದೇ ವೇಳೆ, ಕೋವಿಡ್ ಸೋಂಕು ತಗುಲಿದ ಬಿಎಸ್‌ಎಫ್ ಯೋಧರ ಸಂಖ್ಯೆ ಮಂಗಳವಾರ 67ಕ್ಕೇರಿಕೆಯಾಗಿದೆ. ಅತಿ ಹೆಚ್ಚು ಪ್ರಕರಣಗಳು ದಿಲ್ಲಿ ಬೆಟಾಲಿಯನ್‌ನಲ್ಲಿ ಪತ್ತೆಯಾಗಿದ್ದರೆ, ತ್ರಿಪುರದಲ್ಲಿ 24 ಕೇಸು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಗೆ ಆದೇಶ: ಈ ನಡುವೆ, ಸಿಆರ್‌ಪಿಎಫ್ 31ನೇ ಬೆಟಾಲಿಯನ್‌ನಲ್ಲಿ 137 ಮಂದಿ ಯೋಧರಿಗೆ ಸೋಂಕು ತಗುಲಿರುವ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ.

45 ಐಟಿಬಿಪಿ ಸಿಬಂದಿಗೆ ಸೋಂಕು: ಇಂಡೋ ಟಿಬೇಟಿಯನ್‌ ಬಾರ್ಡರ್‌ ಫೋರ್ಸ್‌ನ (ಐಟಿಬಿಪಿ) 45 ಯೋಧರಿಗೆ ಕೋವಿಡ್ ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಟಿಗ್ರಿ ಕ್ಯಾಂಪ್‌ನಲ್ಲಿ ತಂಗಿದ್ದ ನಿವೃತ್ತ ಐಟಿಬಿಪಿ ಅಧಿಕಾರಿಯೊಬ್ಬರು ಭಾನುವಾರ ಕೋವಿಡ್ ವೈರಸ್ ನಿಂದ ಮೃತಪಟ್ಟಿದ್ದರು.

ಇವರಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸೋಮವಾರ 21 ಮಂದಿಗೆ ಸೋಂಕು ಕಾಣಿಸಿಕೊಂಡಿತ್ತು. ಮಂಗಳವಾರ ಈ ಸಂಖ್ಯೆ 45ಕ್ಕೆ ಏರಿಕೆಯಾಗಿದೆ. ಟಿಗ್ರಿ ಕ್ಯಾಂಪ್‌ ಅನ್ನು ಸೀಲ್‌ ಮಾಡಲಾಗಿದ್ದು, ಒಂದು ಸಾವಿರ ಐಟಿಬಿಪಿ ಸಿಬಂದಿ ಮೇಲೆ ನಿಗಾವಹಿಸಲಾಗಿದೆ. 91 ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ.

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.