ಎಚ್ಚರ…ಎಚ್ಚರ…ಕೇವಲ 2 ದಿನದಲ್ಲಿ ಭಾರತದಲ್ಲಿ 25 ಸಾವಿರ ಕೋವಿಡ್ ಕೇಸ್ ಪತ್ತೆ: ಅಂಕಿ-ಅಂಶ

87 ದಿನಗಳಲ್ಲಿ ಭಾರತದಲ್ಲಿ 25ಸಾವಿರ ಕೋವಿಡ್ 19 ಪ್ರಕರಣ(ಏಪ್ರಿಲ್ 26) ವರದಿಯಾಗಿತ್ತು.

Team Udayavani, Jun 5, 2020, 2:06 PM IST

ಎಚ್ಚರ…ಎಚ್ಚರ…ಕೇವಲ 2 ದಿನದಲ್ಲಿ ಭಾರತದಲ್ಲಿ 25 ಸಾವಿರ ಕೋವಿಡ್ ಕೇಸ್ ಪತ್ತೆ: ಅಂಕಿ-ಅಂಶ

ನವದೆಹಲಿ:ಕೋವಿಡ್ 19 ವೈರಸ್ ಗೆ ಸಂಬಂಧಿಸಿದ ಅಂಕಿಅಂಶವನ್ನು ಕೇಂದ್ರ ಸರ್ಕಾರ ಕಲೆಹಾಕಲು ಆರಂಭಿಸಿದ್ದ 48 ದಿನಗಳಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಕೋವಿಡ್ ನಿಂದ ಒಂದು ಸಾವಿರ ಮಂದಿ ಸಾವನ್ನಪ್ಪಿದ್ದರು. ಇದೀಗ ಪ್ರತಿ ನಾಲ್ಕು ದಿನಗಳಿಗೊಮ್ಮೆ ಈ ಅಂಕಿಅಂಶ ಲಭ್ಯವಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶ ವಿವರಿಸಿದೆ.

ವಾರಗಳಿಂದ ಕೋವಿಡ್ 19 ವೈರಸ್ ದೇಶದಲ್ಲಿ ಕ್ಷಿಪ್ರವಾಗಿ ಹರಡತೊಡಗಿದೆ. ನಾಟಕೀಯ ಎಂಬಂತೆ ಕೇವಲ ಎರಡು ದಿನಗಳಲ್ಲಿ 25ಸಾವಿರ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. 87 ದಿನಗಳಲ್ಲಿ ಭಾರತದಲ್ಲಿ 25ಸಾವಿರ ಕೋವಿಡ್ 19 ಪ್ರಕರಣ(ಏಪ್ರಿಲ್ 26) ವರದಿಯಾಗಿತ್ತು. ಆದರೆ ಈ ಅಂಕಿ ಅಂಶ ಇದೀಗ ಎರಡು ದಿನಗಳಿಗೊಮ್ಮೆ ಲಭ್ಯವಾಗತೊಡಗಿದೆ ಎಂದು ತಿಳಿಸಿದೆ. ಒಟ್ಟು ಆರು ವಾರಗಳಲ್ಲಿ ಈ ಸಂಖ್ಯೆ 2,26,770ಕ್ಕೆ ತಲುಪಿದೆ ಎಂದು ಹೇಳಿದೆ.

ಮಾರ್ಚ್ 12ರಂದು ದೇಶದಲ್ಲಿ ಕೋವಿಡ್ 19 ವೈರಸ್ ನಿಂದ ಸಾವನ್ನಪ್ಪಿರುವ ಮೊದಲ ಪ್ರಕರಣ ವರದಿಯಾಗಿತ್ತು. ಈ ಸಾವಿನ ಸಂಖ್ಯೆ ಒಂದು ಸಾವಿರ ದಾಟಿದ್ದು ಏಪ್ರಿಲ್ 29ರಂದು. ನಂತರ ಈ ಸಂಖ್ಯೆ ವೇಗವಾಗಿ ಹೆಚ್ಚಳವಾಗತೊಡಗಿತ್ತು. ಕೆಲವೇ ವಾರಗಳಲ್ಲಿ ಸಾವಿನ ಸಂಖ್ಯೆ 6,075ಕ್ಕೆ ಏರಿಕೆಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಒಂದು ಸಾವಿರ ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.