ಕೋವಿಡ್ ಕಳವಳ: ದೇಶದಲ್ಲಿ 78,512 ಹೊಸ ಪ್ರಕರಣ, 971 ಸಾವು, 7,81,975 ಸಕ್ರೀಯ ಪ್ರಕರಣ
Team Udayavani, Aug 31, 2020, 10:14 AM IST
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 78,512 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 36 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 971 ಜನರು ಕೋವಿಡ್ ಕಾರಣದಿಂದ ಪ್ರಾಣ ತ್ಯೆಜಿಸಿದ್ದು, ಒಟ್ಟು ಮೃತರ ಸಂಖ್ಯೆ 64,469ಕ್ಕೆ ಏರಿಕೆಯಾಗಿದೆ.
ಸುಮಾರು 27,74,802 ಜನರು ಈಗಾಗಲೇ ಗುಣಮುಖರಾಗಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ 76.47% ಗೆ ಜಿಗಿದಿದೆ. ಮಾತ್ರವಲ್ಲದೆ ಸುಮಾರು 7,81,975 ಸಕ್ರೀಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವರದಿ ಮಾಡಿದೆ.
ಜಾಗತಿಕವಾಗಿ ಸುಮಾರು 2,53,76,442 ಜನರಿಗೆ ಸೋಂಕು ತಗುಲಿದ್ದು, 8,50,069 ಜನರು ಮೃತಪಟ್ಟಿದ್ದಾರೆ.
ಭಾರತದಲ್ಲಿ ಶನಿವಾರ ಅನ್ ಲಾಕ್-4 ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ಟ್ರೈನ್ ಗಳು ಆರಂಭವಾಗಲಿದೆ. ಮಾತ್ರವಲ್ಲದೆ ರಾಜಕೀಯ, ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಲ್ಲಿ 100 ಕ್ಕಿಂತ ಹೆಚ್ಚಿನ ಜನರು ಸೇರದಂತೆ ಸುತ್ತೋಲೆ ಹೊರಡಿಸಲಾಗಿದೆ. ಆರ್ಥಿಕ ಚಟುವಟಿಕೆಗಳು ಇದೀಗ ಗರಿಗೆದರಿದ್ದು, ಕಂಟೈನ್ ಮೆಂಟ್ ಝೋನ್ ಗಳಲ್ಲಿ ಲಾಕ್ ಡೌನ್ ಅನ್ನು ಸೆಪ್ಟೆಂಬರ್ 30ರವರೆಗೂ ಮೂಮದುವರೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ