ಕೋವಿಡ್ ಗೆ ಬಲಿಯಾದವರಲ್ಲಿ ಶೇ. 85% ಜನರು 45 ವರ್ಷಕ್ಕಿಂತ ಮೇಲ್ಪಟ್ಟವರು: ಆರೋಗ್ಯ ಸಚಿವಾಲಯ

ಸಾವನ್ನಪ್ಪಿದವರಲ್ಲಿ ಅನೇಕರು ವಿವಿಧ ರೋಗಗಳಿಂದ ಬಳಲುತ್ತಿದ್ದರು

Team Udayavani, Jul 10, 2020, 9:25 AM IST

covid-death

ನವದೆಹಲಿ: ಕೋವಿಡ್ ಗೆ ಬಲಿಯಾದವರಲ್ಲಿ ಶೇ. 85% ಜನರು 45 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಆರೋಗ್ಯ ಸಚಿವಾಲಯ ವರದಿ ನೀಡಿದೆ. ಆದರೇ ಇವರಲ್ಲಿ ಅನೇಕರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದರು ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ದೇಶದಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟವರ ಜನಸಂಖ್ಯೆ ಶೇ.25ರಷ್ಟಿದೆ. ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟವರು ಶೇ.10 ರಷ್ಟಿದ್ದಾರೆ.

ದೇಶದ ಜನಸಂಖ್ಯೆಯ 25 ಪ್ರತಿಶತದಷ್ಟು ಜನರು 45 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದಾರೆ. ಮತ್ತು ಅನೇಕರು ವಿವಿಧ ಸಮಸ್ಯೆಗಳಿಂದ ಬಳುತ್ತಿದ್ದಾರೆ.  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಚ್ಚಿನ ಅಪಾಯದ ಜನಸಂಖ್ಯೆಯ ಗುಂಪಿನ ಕಡೆಗೆ ವಿಶೇಷ ಗಮನ ಹರಿಸಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವಿಶೇಷ ಕರ್ತವ್ಯ ಅಧಿಕಾರಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

60 ರಿಂದ 74 ವರ್ಷದೊಳಗಿನ ಜನರು ಭಾರತದ ಒಟ್ಟು ಜನಸಂಖ್ಯೆಯ ಶೇಕಡಾ 8% ರಷ್ಟಿದ್ದಾರೆ. ಈ ವಯಸ್ಸಿನವರಲ್ಲಿ ಕೋವಿಡ್ ಸಾವಿನ ಪ್ರಮಾಣ ಶೇಕಡಾ 39 ರಷ್ಟಿದೆ. 75 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಜನರು ಭಾರತದ ಜನಸಂಖ್ಯೆಯ ಶೇಕಡಾ 2 ರಷ್ಟಿದ್ದಾರೆ. ವೈರಸ್ ಗೆ ಈ ವಯಸ್ಸಿನವರ ಸಾವಿನ ಪ್ರಮಾಣ ಶೇ. 14% ರಷ್ಟಿದೆ.  14 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಭಾರತದ ಜನಸಂಖ್ಯೆಯ ಶೇಕಡಾ 35 ರಷ್ಟಿದ್ದು, ಇವರಲ್ಲಿ ವೈರಾಣುವಿಗೆ  ಶೇ 1 ರಷ್ಟು ಮಾತ್ರ ಸಾವಿನ ಪ್ರಮಾಣವಿದೆ ಎಂದು ವರದಿ ತಿಳಿಸಿದೆ.

15-29 ವರ್ಷದೊಳಗಿನವರು  ಭಾರತದಲ್ಲಿ ಸುಮಾರು 18 ರಷ್ಟು ಇದ್ದು, ಇವರಲ್ಲಿ ಸಾವಿನ ಪ್ರಮಾಣ ಶೇ 3ರಷ್ಟಿದೆ. 30-44 ವಯಸ್ಸಿನವರು ಶೇ 22% ಇದ್ದು, ಇವರಲ್ಲಿ 11% ಮಂದಿ ಮಾತ್ರ ಸಾವುನೋವುಗಳಿಗೆ ಸಾಕ್ಷಿಯಾಗಿದ್ದಾರೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.