ಕೋವಿಡ್ 19 ಕಳವಳ-ಆಗಸ್ಟ್ 26: 8580 ಹೊಸ ಪ್ರಕರಣ ; 7249 ಡಿಸ್ಚಾರ್ಜ್ ; 133 ಸಾವು

ರಾಜ್ಯದಲ್ಲಿ 3 ಲಕ್ಷ ದಾಟಿದ ಒಟ್ಟು ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ; 2 ಲಕ್ಷ ಸೋಂಕಿತರು ಚೇತರಿಕೆ…!

Team Udayavani, Aug 26, 2020, 7:45 PM IST

ಕೋವಿಡ್ 19 ಕಳವಳ-ಆಗಸ್ಟ್ 26: 8580 ಹೊಸ ಪ್ರಕರಣ ; 7249 ಡಿಸ್ಚಾರ್ಜ್ ; 133 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಮಂಗಳವಾರ ಸಾಯಂಕಾಲದಿಂದ ಬುಧವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 8580 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7249 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 133 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರು ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,00,406 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2ಲಕ್ಷಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ.

ರಾಜ್ಯದಲ್ಲಿ ಇದೀಗ ಒಟ್ಟು 2,11,688 ಸೊಂಕಿತರು ಇದೀಗ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಇದೀಗ ಒಟ್ಟು 83,608 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 5091 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 760 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಆ ಬಳಿಕದ ಸ್ಥಾನಗಳಲ್ಲಿ ಮೈಸೂರು (951), ಬಳ್ಳಾರಿ (510), ದಕ್ಷಿಣ ಕನ್ನಡ (314), ಬೆಳಗಾವಿ (289), ಧಾರವಾಡ (255), ಉಡುಪಿ (251), ದಾವಣಗೆರೆ (233), ಕಲಬುರಗಿ (180), ಶಿವಮೊಗ್ಗ (166), ಹಾವೇರಿ (164), ಕೊಪ್ಪಳ (158), ಮಂಡ್ಯ (155), ಹಾಸನ (154), ಬಾಗಲಕೋಟೆ (154), ಬೆಂಗಳೂರು ಗ್ರಾಮಾಂತರ (136), ರಾಯಚೂರು (136), ಉತ್ತರ ಕನ್ನಡ (129),  ಗದಗ (124) , ವಿಜಯಪುರ (131) ಮತ್ತು ಯಾದಗಿರಿ (102) ಜಿಲ್ಲೆಗಳಿವೆ.

ಇನ್ನುಳಿದಂತೆ, ಚಿಕ್ಕಮಗಳೂರು (97), ಕೋಲಾರ (88), ತುಮಕೂರು (88), ಚಿಕ್ಕಬಳ್ಳಾಪುರ (87), ಚಿತ್ರದುರ್ಗ (78), ಚಾಮರಾಜನಗರ (51), ಬೀದರ್ (42), ರಾಮನಗರ (47), ಮತ್ತು ಕೊಡಗು (26) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 25,886 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 41,180 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 67,066 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 7,23,850 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 18,56,771 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 25,80,621 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

 

ಟಾಪ್ ನ್ಯೂಸ್

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.