ಕೋವಿಡ್ ಕಳವಳ- ಸೆ.01: 9058 ಹೊಸ ಪ್ರಕರಣ ; 5159 ಡಿಸ್ಚಾರ್ಜ್ ; 135 ಸಾವು

03 ಲಕ್ಷಕ್ಕೇರಿತು ಒಟ್ಟು ಪ್ರಕರಣಗಳ ಸಂಖ್ಯೆ ; 2.5 ಲಕ್ಷ ಸೋಂಕಿತರು ಚೇತರಿಕೆ ; ರಾಜ್ಯದಲ್ಲಿ ಇನ್ನು ಎಷ್ಟಿವೆ ಗೊತ್ತ Covid 19 Active Cases?

Team Udayavani, Sep 1, 2020, 8:12 PM IST

ಕೋವಿಡ್ ಕಳವಳ- ಸೆ.01: 9058 ಹೊಸ ಪ್ರಕರಣ ; 5159 ಡಿಸ್ಚಾರ್ಜ್ ; 135 ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಸೋಮವಾರ ಸಾಯಂಕಾಲದಿಂದ ಮಂಗಳವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 9058 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.

ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 5159 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 135 ಸೋಂಕಿತರು ಮೃತಪಟ್ಟಿದ್ದಾರೆ.

ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರುವರೆ ಲಕ್ಷಕ್ಕೇರಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,51,481 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2.5ಲಕ್ಷಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,54,626 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕೇರುವ ಸಾಧ್ಯತೆಗಳು ಕಳವಳ ಮೂಡಿಸಿವೆ. ನಮ್ಮಲ್ಲಿ ಇದೀಗ ಒಟ್ಟು 90,999 ಸಕ್ರಿಯ ಸೋಂಕು ಪ್ರಕರಣಗಳಿವೆ.

ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 5837 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 762 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 2967 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.

ಇನ್ನುಳಿದಂತೆ, ಮೈಸೂರು (737), ಬಳ್ಳಾರಿ (393), ದಾವಣಗೆರೆ (289), ಹಾಸನ (461), ಶಿವಮೊಗ್ಗ (233), ಬೆಳಗಾವಿ (316), ದಕ್ಷಿಣ ಕನ್ನಡ (352), ರಾಯಚೂರು (245), ಧಾರವಾಡ (199), ಕಲಬುರಗಿ (220), ಚಿಕ್ಕಮಗಳೂರು (210), ಉಡುಪಿ (161), ಮಂಡ್ಯ (197), ಚಿತ್ರದುರ್ಗ (164), ಉತ್ತರ ಕನ್ನಡ (114), ಕೊಪ್ಪಳ (195), ತುಮಕೂರು (327), ವಿಜಯಪುರ (67), ಬಾಗಲಕೋಟೆ (136), ಹಾವೇರಿ (153), ಗದಗ (194), ಬೆಂಗಳೂರು ಗ್ರಾಮಾಂತರ (145), ಚಿಕ್ಕಬಳ್ಳಾಪುರ (106), ಕೋಲಾರ (64), ರಾಮನಗರ (105), ಯಾದಗಿರಿ (142), ಬೀದರ್ (63), ಚಾಮರಾಜನಗರ (49) ಮತ್ತು ಕೊಡಗು (54) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಇಂದು ರಾಜ್ಯದಲ್ಲಿ ಒಟ್ಟು 51,987 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 31,686 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 83,670 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.

ರಾಜ್ಯದಲ್ಲಿ ಇದುವರೆಗೆ ಒಟ್ಟು 8,92,942 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 20,86,535 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 29,79,477 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.