ಕೋವಿಡ್ ಗೆ ಔಷಧವಾಗುವುದೇ ಅಶ್ವಗಂಧ? ; ವೈರಸ್‌ನ ಎಂಪ್ರೊ ಕಿಣ್ವ ಸೋಲಿಸುವಲ್ಲಿ ಯಶಸ್ವಿ

ದಿಲ್ಲಿ ಐಐಟಿ, ಜಪಾನ್‌ ಸಂಸ್ಥೆಯ ತಜ್ಞರ ಅಭಿಮತ

Team Udayavani, May 20, 2020, 6:10 AM IST

ಕೋವಿಡ್ ಗೆ ಔಷಧವಾಗುವುದೇ ಅಶ್ವಗಂಧ? ; ವೈರಸ್‌ನ ಎಂಪ್ರೊ ಕಿಣ್ವ ಸೋಲಿಸುವಲ್ಲಿ ಯಶಸ್ವಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಭಾರತದ ಸಾಂಪ್ರದಾಯಿಕ ಔಷಧ ಪರಂಪರೆಯಲ್ಲಿ ಅಶ್ವಗಂಧ ಅಗ್ರಗಣ್ಯವಾಗಿದೆ. ಅದು ಕೋವಿಡ್ ವೈರಾಣುಗಳ ನಿರ್ಮೂಲನೆಗೂ ಸಂಜೀವಿನಿಯಾಗುವ ದಿನಗಳು ದೂರವಿಲ್ಲ!

ಹೌದು, ಅಶ್ವಗಂಧ (ವಿಥಾನಿಯಾ ಸೊಮ್ನಿಫೆರಾ) ಮತ್ತು ಕೆಫೀಕ್‌ ಆ್ಯಸಿಡ್‌ ಫೆನೆಥೈಲ್‌ ಈಸ್ಟರ್‌ನಲ್ಲಿನ (ಕೇಪ್‌) ಸಂಯುಕ್ತ ಘಟಕಗಳು ಕೋವಿಡ್ ವೈರಾಣುಗಳ ಸಶಕ್ತ ಪ್ರತಿರೋಧಕಗಳನ್ನು ಉತ್ಪಾದಿಸುತ್ತವೆ ಎಂಬುದು ಸಾಬೀತಾಗಿದೆ.

ದಿಲ್ಲಿ ಐಐಟಿಯ ಡೈಲ್ಯಾಬ್‌ ಮತ್ತು ಜಪಾನಿನ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಅಡ್ವಾನ್ಸ್ಡ್ ಇಂಡಸ್ಟ್ರಿಯಲ್‌ ಸೈನ್ಸ್‌ ಆ್ಯಂಡ್‌ ಟೆಕ್ನಾಲಜಿ (ಎಐಎಸ್‌ಟಿ) ಜಂಟಿಯಾಗಿ ನಡೆಸಿದ ಸಂಶೋಧನೆಯಲ್ಲಿ ಈ ಅಂಶ ಪತ್ತೆಯಾಗಿದೆ.

ಕೋವಿಡ್ ವೈರಾಣುಗಳನ್ನು ಹೆಚ್ಚು ಆಕ್ರಮಣಕಾರಿಯಾಗಿ ಮಾಡುವುದು ಅವುಗಳಲ್ಲಿ ಇರುವ ಎಂಪ್ರೊ ಕಿಣ್ವಗಳು. ಅಶ್ವಗಂಧದಲ್ಲಿರುವ ಘಟಕಗಳು ಎಂಪ್ರೊ ಕಿಣ್ವಗಳ ಆಕ್ರಮಣವನ್ನು ತಡೆಯಲು ಸಮರ್ಥವಾಗಿವೆ ಎಂದು ಡೈಲ್ಯಾಬ್‌ನ ಸಂಯೋಜಕ ಪ್ರೊ| ಡಿ. ಸುಂದರ್‌ ಹೇಳಿದ್ದಾರೆ.

ಆ್ಯಂಟಿ ವೈರಲ್‌
ಆಯುರ್ವೇದದಲ್ಲಿ ಅಶ್ವಗಂಧವು ಆ್ಯಂಟಿ ವೈರಲ್‌ ಔಷಧವಾಗಿ ಬಳಕೆಯಲ್ಲಿದೆ. ಇದನ್ನು ಗಮನಿಸಿದರೆ ಪ್ರಾಥಮಿಕ ಹಂತದಲ್ಲಿ ಅಶ್ವಗಂಧವು ಕೋವಿಡ್ ಗೆ ಪರಿಣಾಮಕಾರಿ ಔಷಧ ಆಗುವುದರಲ್ಲಿ ಸಂದೇಹವಿಲ್ಲ. ಆದರೆ ಇನ್ನೂ ಈ ಬಗ್ಗೆ ಆಳ ಅಧ್ಯಯನಗಳು ಆಗಬೇಕಿವೆ ಎನ್ನುತ್ತಾರೆ ಸುಂದರ್‌.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.