ಕೋವಿಡ್‌ 2ನೇ ಹಂತದ ದಾಳಿ ಭೀತಿಯಲ್ಲಿ ಆಸ್ಟ್ರೇಲಿಯಾ

Australia, ಆಸ್ಟ್ರೇಲಿಯಾ, ಕೋವಿಡ್‌ ವೈರಸ್, Covid

Team Udayavani, Jun 23, 2020, 10:48 AM IST

ಕೋವಿಡ್‌ 2ನೇ ಹಂತದ ದಾಳಿ ಭೀತಿಯಲ್ಲಿ ಆಸ್ಟ್ರೇಲಿಯಾ

ಮೆಲ್ಬರ್ನ್: ಇತ್ತೀಚೆಗೆಯಷ್ಟೇ ಕೋವಿಡ್‌ ವೈರಸ್‌ ದಾಳಿ ಕಡಿಮೆಯಾಗಿ ಸ್ವಲ್ಪ ನಿರಾಳವಾಗಿದ್ದ ಆಸ್ಟ್ರೇಲಿಯಾಗೆ ಈಗ ವೈರಸ್‌ ಎರಡನೇ ಹಂತದಲ್ಲಿ ದಾಳಿ ಮಾಡುವ ಆತಂಕ ಎದುರಾಗಿದೆ. ಇಲ್ಲಿನ ವಿಕ್ಟೋರಿಯಾ ರಾಜ್ಯದಲ್ಲಿ ಕಳೆದ ಒಂದಷ್ಟು ದಿನಗಳಿಂದ ಕೋವಿಡ್‌ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿದ್ದು ಈಗಾಗಲೇ 110 ಜನರಿಗೆ ಸೋಂಕು ದೃಢವಾಗಿದೆ. ಇದರಲ್ಲಿ ಹೆಚ್ಚಿನವರೂ ಮೆಲ್ಬರ್ನ್ ನವರಾಗಿದ್ದು ದೇಶದ ಒಟ್ಟು 6 ನಗರಗಳನ್ನು ಹಾಟ್‌ಸ್ಪಾಟ್‌ ಎಂದು ಗುರುತಿಸಲಾಗಿದೆ. ಇದರಿಂದ ಆಸ್ಟ್ರೇಲಿಯಾದಲ್ಲಿ ಕೋವಿಡ್‌ ಎರಡನೇ ಹಂತದಲ್ಲಿ ಹಾವಳಿ ಉಂಟು ಮಾಡಿರುವುದು ಸ್ಪಷ್ಟವಾಗುತ್ತದೆ. ಇಲ್ಲಿನ ನಾಗರಿಕರ ಮೆಲ್ಬರ್ನ್ ಪ್ರವಾಸವನ್ನು ಮೊಟಕುಗೊಳಿಸುವಂತೆ ಸರಕಾರ ಆದೇಶಿಸಿದೆ. ಆಸ್ಟ್ರೇಲಿಯಾದ ಎರಡನೇ ಅತಿ ದೊಡ್ಡ ನಗರವಾದ ಮೆಲ್ಬರ್ನ್ನಲ್ಲಿ ಸೋಂಕು ಹೆಚ್ಚಾದರೆ ಅದು ಇಡೀ ದೇಶಕ್ಕೆ ವ್ಯಾಪಿಸುವ ಭೀತಿಯಿದೆ.

ಈಗಾಗಲೇ ಕಠಿನ ನಿಯಮಗಳನ್ನು ಇಲ್ಲಿ ಜಾರಿಗೊಳಿಸಲಾಗಿದ್ದು, ವಿಕ್ಟೋರಿಯಾದ ನೆರೆ ರಾಜ್ಯಗಳ ಜನರಿಗೆ ಪ್ರವೇಶ ನಿಷೆ‌ಧಿಸಲಾಗಿದೆ. ಆದರೆ ಸೋಂಕಿನ ಮೂಲ ಪತ್ತೆ ಇನ್ನೂ ಅಧಿಕಾರಿಗಳಿಂದ ಸಾಧ್ಯವಾಗಿಲ್ಲ.  ಕೋವಿಡ್‌ ಸೋಂಕು ತಗಲದಿರಲು ಹೇರಿದ್ದ ಲಾಕ್‌ಡೌನ್‌ನಲ್ಲಿ ಸಡಿಲಿಕೆ ನೀಡಿದ್ದು ಸೋಂಕು ಹೆಚ್ಚಳವಾಗಲು ಪ್ರಮುಖ ಕಾರಣವಾಗಿದೆ. ದೇಶದ ಆರ್ಥಿಕತೆಯನ್ನು ಪುನರ್‌ ಸ್ಥಾಪಿಸುವ ನಿಟ್ಟಿನಲ್ಲಿ ಲಾಕ್‌ಡೌನ್‌ ಸಡಿಲಿಕೆ ಮಾಡಲಾಗಿತ್ತು. ಈಗಾಗಲೇ ಇಲ್ಲಿನ ಇತರ ನಗರಗಳು ಸ್ವಯಂ ಕೋವಿಡ್‌ ಮುಕ್ತತೆಯನ್ನು ಘೋಷಿಸಿದೆ. ಆದರೆ ವಿಕ್ಟೋರಿಯಾದಲ್ಲಿ ಉಂಟಾದ ವೈರಸ್‌ ಪುನರ್‌ ದಾಳಿ ಇತರ ಎಲ್ಲ ರಾಜ್ಯಗಳಿಗೆ ಮುನ್ನೆಚ್ಚರಿಕೆಯಾಗಿದೆ.

ಆಸ್ಟ್ರೇಲಿಯಾದಲ್ಲಿ ಈ ವರೆಗೆ 7,474 ಮಂದಿಗೆ ಕೊರೊನಾ ಸೋಂಕು ತಗಲಿದ್ದು, 102 ಮಂದಿ ಮೃತಪಟ್ಟಿದ್ದಾರೆ. 6,903 ಮಂದಿ ಗುಣಮುಖರಾಗಿದ್ದಾರೆ. ಸೋಮವಾರ 13 ಹೊಸ ಪ್ರಕರಣಗಳು ದಾಖಲಾಗಿದ್ದು , ಆತಂಕ ಹೆಚ್ಚಿಸಿದೆ.

ಟಾಪ್ ನ್ಯೂಸ್

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.