Covid-19 ವೈರಸ್ ;ಭಾರತದಲ್ಲಿ ಚಿಕಿತ್ಸೆ ಪಡೆಯಲು ಬಾಂಗ್ಲಾದಿಂದ ಈಜುತ್ತಾ ಬಂದು ಸಿಕ್ಕಿಬಿದ್ದ!

ಈ ವೇಳೆ ಭಾರತದ ಕಡೆಯ ಗ್ರಾಮದಲ್ಲಿರುವ ಜನರು ಈತನನ್ನು ಗಮನಿಸಿದ್ದರು

Team Udayavani, Apr 26, 2020, 5:55 PM IST

Covid-19 ವೈರಸ್ ;ಭಾರತದಲ್ಲಿ ಚಿಕಿತ್ಸೆ ಪಡೆಯಲು ಬಾಂಗ್ಲಾದಿಂದ ಈಜುತ್ತಾ ಬಂದು ಸಿಕ್ಕಿಬಿದ್ದ!

Representative Image

ಢಾಕಾ/ನವದೆಹಲಿ: ಇಂಡೋ-ಬಾಂಗ್ಲಾ ಗಡಿ ಭಾಗದ ಅಸ್ಸಾಂನ ಕರೀಂಗಂಜ್ ಜಿಲ್ಲೆಯ ಹಲವು ಹಳ್ಳಿಗಳಲ್ಲಿ ಕೋವಿಡ್ 19 ಸೋಂಕು ಹರಡಿರುವ ಬಗ್ಗೆ ವದಂತಿ ಹಬ್ಬಿತ್ತು. ಈ ಹಿನ್ನೆಲೆಯಲ್ಲಿ ಬಾಂಗ್ಲಾದೇಶದ ಪ್ರಜೆಯೊಬ್ಬ ತಾನೂ ಕೂಡಾ ಕೋವಿಡ್ 19 ರೋಗಿ ಎಂದು ಹೇಳಿ ನದಿಯಲ್ಲಿ ಈಜುತ್ತಾ ಚಿಕಿತ್ಸೆಗಾಗಿ ಅಸ್ಸಾಂಗೆ ಬಂದಿರುವ ಘಟನೆ ನಡೆದಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್ ಎಫ್) ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಗ್ಲಾದೇಶದ ಸುನಾಮ್ ಗಂಝ್ ಜಿಲ್ಲೆಯ ನಿವಾಸಿ 30 ವರ್ಷದ ಅಬ್ದುಲ್ ಹಖ್ ಎಂಬ ಯುವಕ ಭಾರತದ ಗಡಿ ಭದ್ರತಾ ಪಡೆಗೆ ಸಿಕ್ಕಿಬಿದ್ದಿದ್ದು, ನಂತರ ಆತನನ್ನು ಬಿಎಸ್ ಎಫ್ ಅಧಿಕಾರಿಗಳು ಬಾಂಗ್ಲಾದೇಶ್ ಬಾರ್ಡರ್ ಗಾರ್ಡ್ಸ್ ಗೆ (ಬಿಜಿಬಿ) ಹಸ್ತಾಂತರಿಸಿರುವುದಾಗಿ ವರದಿ ವಿವರಿಸಿದೆ.

ಭಾರತ ಮತ್ತು ಬಾಂಗ್ಲಾ ದೇಶದ ಗಡಿ ಪ್ರದೇಶದ ಕುಶಿಯಾರಾ ನದಿ ಮೂಲಕ ಬಾಂಗ್ಲಾದೇಶಿ ಯುವಕ ಹಖ್ ಈಜಾಡುತ್ತಾ ಭಾನುವಾರ ಬೆಳಗ್ಗೆ 7.30ಕ್ಕೆ ಭಾರತವನ್ನು ಪ್ರವೇಶಿಸಿದ್ದ. ಈ ವೇಳೆ ಭಾರತದ ಕಡೆಯ ಗ್ರಾಮದಲ್ಲಿರುವ ಜನರು ಈತನನ್ನು ಗಮನಿಸಿದ್ದರು. ನಂತರ ಆತನನ್ನು ಅಲ್ಲಿಯೇ ತಡೆಹಿಡಿದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು ಎಂದು ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಜೆಸಿ ನಾಯಕ್ ತಿಳಿಸಿದ್ದಾರೆ.

ಕರೀಂಗಂಜ್ ನಗರದಿಂದ ನಾಲ್ಕು ಕಿಲೋ ಮೀಟರ್ ದೂರದಲ್ಲಿರುವ ಮುಬಾರಕ್ ಪುರ್ ಬಳಿ ಈ ಘಟನೆ ನಡೆದಿತ್ತು. ಎರಡು ದೇಶಗಳ ನಡುವಿನ ಗಡಿಯಲ್ಲಿ ತಂತಿ ಬೇಲಿ ಇಲ್ಲದ ಭಾಗ ಇದ್ದಿರುವುದಾಗಿ ವರದಿ ವಿವರಿಸಿದೆ. ಈ ಯುವಕನಿಗೆ ಜ್ವರ ಇದ್ದಿದ್ದು, ಆತನನ್ನು ನೋಡಿದಾಗಲೂ ಆರೋಗ್ಯದಿಂದ ಇದ್ದಂತೆ ಕಂಡಿಲ್ಲ. ಈತ ತನಗೆ ಕೋವಿಡ್ 19 ವೈರಸ್ ತಗುಲಿದ್ದು, ಚಿಕಿತ್ಸೆ ದೊರೆಯುತ್ತದೆಯಾ ಎಂದು ನೋಡಲು ಭಾರತಕ್ಕೆ ಬಂದಿರುವುದಾಗಿ ತಿಳಿಸಿರುವುದಾಗಿ ನಾಯಕ್ ವಿವರಿಸಿದ್ದಾರೆ.

ಬಾಂಗ್ಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಅವರು ಎರಡು ಬೋಟ್ ಗಳಲ್ಲಿ ಭಾರತದ ಪ್ರದೇಶಕ್ಕೆ ಬಂದು ಬೆಳಗ್ಗೆ 9ಗಂಟೆಗೆ ಯುವಕನನ್ನು ಕರೆದೊಯ್ದಿರುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.