ಕೋವಿಡ್ 19 ವೈರಸ್ ಲೈಂಗಿಕ ಕ್ರಿಯೆ ಮೂಲಕ ಹರಡುತ್ತದೆಯೇ? ಅಧ್ಯಯನ ವರದಿಯಲ್ಲಿ ಏನಿದೆ…

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 38 ವ್ಯಕ್ತಿಗಳಲ್ಲಿ ಆರು ಮಂದಿಯ ವೀರ್ಯಾಣುವಿನಲ್ಲಿ ಕೋವಿಡ್ 19 ವೈರಸ್ ಪತ್ತೆ

Team Udayavani, May 8, 2020, 3:11 PM IST

ಕೋವಿಡ್ 19 ವೈರಸ್ ಲೈಂಗಿಕ ಕ್ರಿಯೆ ಮೂಲಕ ಹರಡುತ್ತದೆಯೇ? ಅಧ್ಯಯನ ವರದಿಯಲ್ಲಿ ಏನಿದೆ…

Representative Image

ಬೀಜಿಂಗ್: ಕೋವಿಡ್ 19 ವೈರಸ್ ಒಬ್ಬ ವ್ಯಕ್ತಿಯ ಸಮೀಪದ ಉಸಿರಾಟದಿಂದ, ಗಾಳಿಯ ಮೂಲಕ, ಕೆಮ್ಮು, ಜತೆಗೆ ಹೆಚ್ಚಾಗಿ ಬೆರೆಯುವ ಮೂಲಕ ಹರಡುತ್ತದೆ ಎಂಬ ಬಗ್ಗೆ ವಿಜ್ಞಾನಿಗಳು ಪತ್ತೆ ಹಚ್ಚಿದ್ದು, ಮತ್ತೊಂದೆಡೆ ಪುರುಷನ ವೀರ್ಯಾಣುವಿನಲ್ಲಿಯೂ ಕೋವಿಡ್ 19 ವೈರಸ್ ಪತ್ತೆಯಾಗಿರುವುದನ್ನು ಚೀನಾದ ಸಂಶೋಧಕರು ಪತ್ತೆ ಹಚ್ಚಿರುವುದಾಗಿ ವರದಿ ತಿಳಿಸಿದೆ.

ಕೋವಿಡ್ 19 ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 38 ವ್ಯಕ್ತಿಗಳಲ್ಲಿ ಆರು ಮಂದಿಯ ವೀರ್ಯಾಣುವಿನಲ್ಲಿ ಕೋವಿಡ್ 19 ವೈರಸ್ ಪತ್ತೆಯಾಗಿರುವುದನ್ನು ಖಚಿತಪಡಿಸಿದೆ. ಇದರಲ್ಲಿ ನಾಲ್ವರು ಗಂಭೀರವಾಗಿ ಸೋಂಕಿಗೆ ಒಳಗಾಗಿದ್ದು, ಇಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ವಿವರಿಸಿದೆ.

ಚೀನಾದ ಶಾಂಗ್ ಕಿಯೂ ಮುನ್ಸಿಪಲ್ ಆಸ್ಪತ್ರೆಯ ವರದಿಯನ್ನು ಆಧರಿಸಿ ಜಾಮಾ ನೆಟ್ ವರ್ಕ್ ಈ ಲೇಖನವನ್ನು ಪ್ರಕಟಿಸಿದೆ. ವಿರ್ಯಾಣುವಿನಲ್ಲಿ ಕೋವಿಡ್ ವೈರಸ್ ಪತ್ತೆಯಾಗಿದೆ, ಆದರೆ ಲೈಂಗಿಕ ಕ್ರಿಯೆ ಮೂಲಕ ಸೋಂಕು ಹರಡಲಿದೆಯೇ ಎಂಬುದನ್ನು ಸಂಶೋಧನೆ ದೃಢಪಡಿಸಿಲ್ಲ ಎಂದು ವರದಿ ಹೇಳಿದೆ.

ವೀರ್ಯಾಣುವಿನಲ್ಲಿ ಈ ವೈರಸ್ ಎಷ್ಟು ಕಾಲ ಜೀವಂತವಾಗಿರುತ್ತದೆ ಎಂಬುದು ಖಚಿತವಾಗಿಲ್ಲ, ಅಥವಾ ಒಂದು ವೇಳೆ ಪುರುಷ ಲೈಂಗಿಕ ಕ್ರಿಯೆ ನಡೆಸುವ ಮೂಲಕ ಪತ್ನಿಗೆ ಸೋಂಕು ಹರಡುವ ಸಾಧ್ಯತೆ ಇದೆಯಾ ಎಂಬ ಬಗ್ಗೆ ಅಧ್ಯಯನ ನಡೆಯಬೇಕಾಗಿದೆ ಎಂದು ತಿಳಿಸಿದೆ.

ಕೋವಿಡ್ 19 ಸೋಂಕು ತಗುಲಿದ 34 ಮಂದಿ ಚೀನಾ ಪುರುಷರನ್ನು ಅಧ್ಯಯನಕ್ಕೆ ಬಳಸಿಕೊಳ್ಳಲಾಗಿದ್ದು, ಅಮೆರಿಕ ಮತ್ತು ಚೀನಾ ಸಂಶೋಧಕರ ಪ್ರಕಾರ ಕೋವಿಡ್ ಸೋಂಕಿತ ವ್ಯಕ್ತಿಯ ವೀರ್ಯಾಣುವನ್ನು 8 ದಿನ ಹಾಗೂ 3 ತಿಂಗಳ ಬಳಿಕ ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವ ಬಗ್ಗೆ ಯಾವುದೇ ಪುರಾವೆ ಸಿಕ್ಕಿಲ್ಲ ಎಂದು ವಿವರಿಸಿದೆ.

ನೂತನ ಅಧ್ಯಯನದ ಪ್ರಕಾರ, ಕೋವಿಡ್ 19 ವೈರಸ್ ಮುಖ್ಯವಾಗಿ ಮನುಷ್ಯನ ಕೆಮ್ಮದಿಂದ ಹರಡುತ್ತದೆ. ಅಲ್ಲದೇ ಸಮೀಪ ಇರುವ ವ್ಯಕ್ತಿಗೂ ಹರಡಬಲ್ಲದು ಎಂದು ತಿಳಿಸಿದೆ. ಕೆಲವು ಅಧ್ಯಯನದ ಪ್ರಕಾರ ಕೋವಿಡ್ ವೈರಸ್ ರಕ್ತ, ಮಲ ಹಾಗೂ ಕಣ್ಣೀರಿನಲ್ಲಿ ಪತ್ತೆಯಾಗಿದೆ ಎಂದು ವಿವರಿಸಿದೆ.

ಝೀಕಾ ಹಾಗೂ ಎಬೋಲಾ ವೈರಸ್ ಪೀಡಿತ ವ್ಯಕ್ತಿಗಳು ಲೈಂಗಿಕ ಕ್ರಿಯೆ ನಡೆಸಿದಾಗ ಸೋಂಕು ಹರಡುವ ಸಾಧ್ಯತೆ ಇರಬಹುದು ಎಂದು ಅಧ್ಯಯನ ವರದಿ ತಿಳಿಸಿದ್ದು, ಕೋವಿಡ್ 19 ವೈರಸ್ ಬಗ್ಗೆ ಇನ್ನೂ ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ. ಈ ಬಗ್ಗೆ ಇನ್ನಷ್ಟು ಆಳವಾದ ಅಧ್ಯಯನ ನಡೆಯಬೇಕಾಗಿದೆ ಎಂದು ಡಾ.ಜಾನ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.