2 ವರ್ಷಗಳಲ್ಲಿ ಕೊರೊನಾ ಸೋಂಕು ಕೊನೆಯಾಗಲಿದೆ: ವಿಶ್ವ ಆರೋಗ್ಯ ಸಂಸ್ಥೆ

102 ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್‌ ಜ್ವರ ಅಂತ್ಯವಾಗಲು 2 ವರ್ಷಗಳೇ ಬೇಕಾದವು. 

Team Udayavani, Aug 24, 2020, 11:27 AM IST

2 ವರ್ಷಗಳಲ್ಲಿ ಕೊರೊನಾ ಸೋಂಕು ಕೊನೆಯಾಗಲಿದೆ: ವಿಶ್ವ ಆರೋಗ್ಯ ಸಂಸ್ಥೆ

ಜಿನಿವಾ: 1918ರಲ್ಲಿ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್‌ ಜ್ವರ ಎರಡು ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಈಗ ಒಂದು ವೇಳೆ, ಲಸಿಕೆ ಪತ್ತೆಹಚ್ಚಲು ಜಗತ್ತು ಒಟ್ಟಾಗಿ ಯಶಸ್ವಿಯಾದರೆ, ಕೊರೊನಾ ಸೋಂಕು ಪಿಡುಗು ಎರಡು ವರ್ಷಗಳಿಗಿಂತಲೂ ಕಡಿಮೆ ಅವಧಿಯಲ್ಲಿ ಕೊನೆಗೊಳ್ಳಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೊಸ್‌ ಅದಾನೊಮ್‌ ಗೆಬ್ರೆಯೆಸಸ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

102 ವರ್ಷಗಳ ಹಿಂದೆ ಕಾಣಿಸಿಕೊಂಡಿದ್ದ ಸ್ಪ್ಯಾನಿಷ್‌ ಜ್ವರ ಅಂತ್ಯವಾಗಲು 2 ವರ್ಷಗಳೇ ಬೇಕಾದವು.  ಸದ್ಯದ ಮಾಹಿತಿ ತಂತ್ರಜ್ಞಾನದ ಈ ಯುಗದಲ್ಲಿ, ವಿಶ್ವದೊಂದಿಗೆ ಹೆಚ್ಚು ಸಂಪರ್ಕ ಇರುವುದರಿಂದ ಕೊರೊನಾ ಸೋಂಕು ತ್ವರಿತವಾಗಿ ವ್ಯಾಪಿಸುತ್ತಿದೆ.

ನಾವೆಲ್ಲರೂ ಪರಸ್ಪರ ಬೆಸೆದುಕೊಂಡಿರುವ ಕಾರಣಕ್ಕೆ ಅದು ಹೆಚ್ಚು ಹರಡಿದೆ,’ ಎಂದು ಅವರು ಜಿನಿವಾದಲ್ಲಿ ಹೇಳಿದ್ದಾರೆ. ಜತೆಗೆ ಕೊರೊನಾ ಸೋಂಕನ್ನು ತಡೆಯುವ ತಂತ್ರಜ್ಞಾನ ಮತ್ತು ಜ್ಞಾನ ನಮ್ಮಲ್ಲಿದ್ದು, ಜಾಗತೀಕರಣ, ಜಾಗತಿಕ ಸಂಪರ್ಕಗಳು ನಮಗೆ ವರದಾನವಾಗಿದೆ.

ಹೀಗಾಗಿ ನಾವು ಎರಡು ವರ್ಷಗಳಿಗಿಂತಲೂ ಕಡಿಮೆ ಅವಧಿಯಲ್ಲಿ ವೈರಸ್‌ ಅನ್ನು ಅಂತ್ಯಗೊಳಿಸಬಹುದು,’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜಗತ್ತು ಈಗ ಒಗ್ಗಟ್ಟಾಗಬೇಕು ಲಭ್ಯ ಇರುವ ಪರಿಕರಗಳನ್ನು ಸಮರ್ಥವಾಗಿ ಬಳಸಿಕೊಂಡು, ಪರಿಣಾಮಕಾರಿ ಲಸಿಕೆಗಳನ್ನು ಹೊರತರುವಲ್ಲಿ ನಾವು ಕಾರ್ಯಾಚರಿಸುವಲ್ಲಿ ಒಂದಾಗುವ ಅಗತ್ಯವಿದೆ,’ ಎಂದು ಅವರು ಸಂದೇಶ ನೀಡಿದ್ದಾರೆ.

ಕೋವಿಡ್‌: 7ನೇ ಸ್ಥಾನದಲ್ಲಿ ಮೆಕ್ಸಿಕೋ; ಜನರಲ್ಲಿ ಆತಂಕ

ಮಣಿಪಾಲ: ಮೆಕ್ಸಿಕೋದಲ್ಲಿ ಶನಿವಾರ 6,482 ಪ್ರಕರಣಗಳು ವರದಿಯಾಗಿದ್ದು, 644 ಸಾವುಗಳು ಸಂಭವಿಸಿವೆ. ಇದರೊಂದಿಗೆ, ಇಲ್ಲಿ ಸಾವಿನ ಸಂಖ್ಯೆ 60,254ಕ್ಕೆ ತಲುಪಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ 5,56,216ಕ್ಕೆ ಏರಿದೆ. ಸಾವಿನ ವಿಷಯದಲ್ಲಿ ಅಮೆರಿಕ ಮತ್ತು ಬ್ರೆಜಿಲ್‌ ಅನಂತರ ವಿಶ್ವದ ಮೂರನೇ ಸ್ಥಾನದಲ್ಲಿ ಭಾರತ ಇದೆ. ಮೆಕ್ಸಿಕೋ 7ನೇ ಸ್ಥಾನದಲ್ಲಿದೆ.

ಕಳೆದ 24 ಗಂಟೆಗಳಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಬ್ರೆಜಿಲ್‌ ಆರೋಗ್ಯ ಸಚಿವಾಲಯ ಹೇಳಿದೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 35 ಲಕ್ಷ ದಾಟಿದೆ. ಶನಿವಾರ ಇಲ್ಲಿ 892 ಸಾವುಗಳು ಸಂಭವಿಸಿವೆ. ದೇಶದಲ್ಲಿ ಸತ್ತವರ ಸಂಖ್ಯೆ ಈಗ 114250ಕ್ಕೆ ತಲುಪಿದೆ. ಡಬ್ಲ್ಯುಎಚ್‌ಒ ತಂಡ ಐದು ದಿನಗಳ ಪ್ರವಾಸದಲ್ಲಿ ಶನಿವಾರ ಬ್ರೆಜಿಲ್‌ಗೆ ಆಗಮಿಸಿತ್ತು. ಅಧಿಕಾರಿಗಳೊಂದಿಗೆ ಹೊಸ ಕ್ರಮಗಳ ಕುರಿತು ಚರ್ಚಿಸಿದ್ದರು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.