ಕೋವಿಡ್: 24 ಗಂಟೆಯಲ್ಲಿ 26 ಸಾವಿರ ಸೋಂಕಿತರು, ಮಹಾರಾಷ್ಟ್ರದಲ್ಲಿ ಮುಂದುವರಿದ ಆತಂಕ

ದರ ಪರಿಣಾಮ ಕಳೆದ ಸೋಮವಾರದಿಂದ ಮಹಾರಾಷ್ಟ್ರದ ಆಯ್ದಭಾಗಗಳಲ್ಲಿ ಕೆಲವು ಕಠಿಣ ನಿರ್ಬಂಧಗಳನ್ನು ಹೇರಿದೆ

Team Udayavani, Mar 15, 2021, 12:18 PM IST

ಕೋವಿಡ್: 24 ಗಂಟೆಯಲ್ಲಿ 26 ಸಾವಿರ ಸೋಂಕಿತರು, ಮಹಾರಾಷ್ಟ್ರದಲ್ಲಿ ಮುಂದುವರಿದ ಆತಂಕ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 26,291 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದು ಕಳೆದ 3 ತಿಂಗಳಲ್ಲಿಯೇ ದಿನವೊಂದರಲ್ಲಿ ದಾಖಲಾದ ಗರಿಷ್ಠ ಏರಿಕೆಯಾಗಿದ್ದು, ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 1,13,85,339ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಮಾರ್ಚ್ 15) ತಿಳಿಸಿದೆ.

ಇದನ್ನೂ ಓದಿ:ಇನ್ಮುಂದೆ ಪಡಿತರ ಚೀಟಿ ಬೇಕೆಂದಿಲ್ಲ..! ಯಾಕೆ..? ಪೂರ್ಣ ಮಾಹಿತಿ ಇಲ್ಲಿದೆ.

ಮೈಮರೆಯಲು ಇದು ಸಮಯವಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ದೇಶವಾಸಿಗಳಿಗೆ ಹಾಗೂ ಎಲ್ಲಾ ಸರ್ಕಾರಗಳಿಗೆ ರವಾನಿಸಿದೆ. ಭಾನುವಾರ ಹೊತ್ತಿಗಿನ ಅಂಕಿಅಂಶಗಳನ್ನೇ ಪರಿಗಣಿಸಿದರೆ, ಈ ಏರಿಕೆಯಿಂದ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆಯನ್ನು 1.13 ಕೋಟಿಗೆ ಮುಟ್ಟಿಸಿದೆ. ಇಲ್ಲಿಯವರೆಗೆ ಒಟ್ಟು 1,58,607 ಸಾವುಗಳು ಸಂಭವಿಸಿದೆ. ಇದರಲ್ಲಿ ನಿನ್ನೆ ಒಂದೇ ದಿನ ಸಂಭವಿಸಿದ 161 ಸಾವುಗಳೂ ಸೇರಿವೆ. ಕಳೆದ 44  ದಿನಗಳಲ್ಲೇ ಇದು ದಿನವೊಂದರಲ್ಲಿ ಸಂಭವಿಸಿದ ಗರಿಷ್ಠ ಸಾವಿನ ಸಂಖ್ಯೆ ಯಾಗಿದೆ ಎಂದು ಸರ್ಕಾರಿ ದಾಖಲೆಗಳು ಹೇಳಿವೆ.

ಭಾರತವನ್ನು ಮೀರಿಸಿದ ಬ್ರೆಜಿಲ್‌: ವಿಶ್ವದಲ್ಲೇ 2ನೇ ಗರಿಷ್ಠ ಕೊರೊನಾ ಬಾಧಿತ ದೇಶ ಎಂಬ ಕುಖ್ಯಾತಿಗೆ ಈಗ ಬ್ರೆಜಿಲ್‌ ತುತ್ತಾಗಿದೆ. ಈಗ ಅಲ್ಲಿನ ಪ್ರಕರಣಗಳ ಸಂಖ್ಯೆ ಒಟ್ಟು 1.14 ಕೋಟಿಗೇರಿದೆ. ಸಾವಿನ ಸಂಖ್ಯೆ 2,77,216 ಕ್ಕೇರಿದೆ. ಭಾರತದಲ್ಲಿ ಪ್ರಕರಣಗಳ ಸಂಖ್ಯೆ 1.13 ಕೋಟಿ.

56 ವಿದ್ಯಾರ್ಥಿಗಳಿಗೆ ಸೋಂಕು: ತಮಿಳುನಾಡಿನ ತಂಜಾವೂರು ಸಮೀಪದ ಅಮ್ಮಾಟಿ ಪೆಟಾಯಿ ಹಳ್ಳಿಯ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ 56 ವಿದ್ಯಾರ್ಥಿನಿಯರು ಮತ್ತು ಒಬ್ಬ ಶಿಕ್ಷಕಿಗೆ ಕೋವಿಡ್ ಕಾಣಿಸಿಕೊಂಡಿದೆ.

ಗುಜರಾತ್‌ ಶಾಲಾ, ಕಾಲೇಜು ಸಂಕಷ್ಟದಲ್ಲಿ:

ಗುಜರಾತ್‌ನ ಸೂರತ್‌ ನಗರದ ಎರಡು ಪ್ರಾಥಮಿಕ ಶಾಲೆಗಳು, ಒಂದು ಕಾಲೇಜನ್ನು ಎರಡು ವಾರಗಳ ಕಾಲ ಬಂದ್‌ ಮಾಡಲಾಗಿದೆ. ಫೆಬ್ರವರಿಯಲ್ಲಿ ಸೂರತ್‌ ಶಿಕ್ಷಣಸಂಸ್ಥೆಗಳನ್ನು ಮತ್ತೆ ತೆರೆಯಲಾಗಿತ್ತು. ಈ ಶಿಕ್ಷಣ ಸಂಸ್ಥೆಗಳಲ್ಲಿ ಒಟ್ಟು 20 ಪ್ರಕರಣಗಳು ದಾಖಲಾಗಿರುವುದರಿಂದ ಈ ಕ್ರಮಕ್ಕೆ ಅಲ್ಲಿನ ನಗರಪಾಲಿಕೆ ಮುಂದಾಗಿದೆ.

ಕಠಿಣ ಕ್ರಮದತ್ತ ಮಹಾರಾಷ್ಟ್ರ: ಮೊನ್ನೆ ಶನಿವಾರ ಮಹಾರಾಷ್ಟ್ರದ ನಾಗ್ಪುರದಲ್ಲಿ 1,828, ಮುಂಬೈನಲ್ಲಿ 1709, ಪುಣೆಯಲ್ಲಿ 1,667 ಪ್ರಕರಣಗಳು ದಾಖಲಾಗಿದ್ದವು. ಇದರ ಪರಿಣಾಮ ಕಳೆದ ಸೋಮವಾರದಿಂದ ಮಹಾರಾಷ್ಟ್ರದ ಆಯ್ದಭಾಗಗಳಲ್ಲಿ ಕೆಲವು ಕಠಿಣ ನಿರ್ಬಂಧಗಳನ್ನು ಹೇರಿದೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-aaa

Ex-IPS officer ಸಂಜೀವ್ ಭಟ್‌ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.