ತುರ್ತು ಪರಿಸ್ಥಿತಿಯಲ್ಲಿ ಲಸಿಕೆ ವಿತರಿಸಲು ಚೀನ ಅನುಮೋದನೆ


Team Udayavani, Aug 25, 2020, 3:53 AM IST

ತುರ್ತು ಪರಿಸ್ಥಿತಿಯಲ್ಲಿ ಲಸಿಕೆ ವಿತರಿಸಲು ಚೀನ ಅನುಮೋದನೆ

ಥಾಣೆ: ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ಸಿಬಂದಿ ಮಾಸ್ಕ್ ಧರಿಸಿ ಗಣೇಶನಿಗೆ ಆರತಿ ಬೆಳಗುತ್ತಿರುವುದು.

ಬೀಜಿಂಗ್‌: ಲಸಿಕೆಯ ಕ್ರೆಡಿಟ್‌ ಪಡೆದುಕೊಳ್ಳಲು ಹಲವು ದೇಶಗಳು ಪೈಪೋಟಿಯಲ್ಲಿ ನಿರತವಾಗಿದೆ. ಇದೀಗ ಅನುಮೋದನೆಗೆ ಮುಂಚಿತವಾಗಿ ತುರ್ತು ಪರಿಸ್ಥಿತಿಯಲ್ಲಿ ಲಸಿಕೆ ಬಳಕೆಯನ್ನು ಚೀನ ಈಗಾಗಲೇ ಅನುಮೋದಿಸಿದೆ. ಈ ಲಸಿಕೆಯನ್ನು ಚೀನದ ಕಂಪನಿಯೊಂದು ಸಿದ್ಧಪಡಿಸಿದೆ. ಚೀನದ ಅಧಿಕಾರಿಯೊಬ್ಬರ ಪ್ರಕಾರ, ಲಸಿಕೆ ಬಳಕೆಯನ್ನು ಲಸಿಕೆ ನಿರ್ವಹಣಾ ಕಾಯ್ದೆಯಡಿ ಅನುಮೋದಿಸಲಾಗಿದೆ. ಈ ಕಾನೂನಿನ ಅನ್ವಯ ಲಸಿಕೆಯನ್ನು ಅನುಮೋದಿಸುವ ಮೊದಲು ಅಪಾಯದ ವಲಯದಲ್ಲಿರು ವವರಿಗೆ ನೀಡಬ ಹುದು.

ಮಾಧ್ಯಮ ವರದಿಗಳ ಪ್ರಕಾರ ಜುಲೈನಿಂದ ಚೀನದಲ್ಲಿ ಜನರಿಗೆ ಲಸಿಕೆ ನೀಡಲಾಗಿದೆ. ಒಂದು ತಿಂಗಳ ಹಿಂದೆ, ಜುಲೈ 22ರಂದು, ಕೋವಿಡ್‌ -19 ಲಸಿಕೆಯನ್ನು ತುರ್ತು ಬಳಕೆಗಾಗಿ ಅಧಿಕೃತವಾಗಿ ಚೀನ ಪ್ರಾರಂಭಿಸಿತ್ತು. ಬಳಿಕದ ದಿನಗಳಲಿ ಪ್ರಯೋಗಗಳು ಮುಂದುವರೆದವು. ಲಸಿಕೆಯ ಮೊದಲ ಪ್ರಮಾಣವನ್ನು ನೀಡಿದ ಕೆಲವು ಜನರಲ್ಲಿ ಸೌಮ್ಯವಾದ ಸ್ಪಂದನೆ ವ್ಯಕ್ತವಾಗಿದೆ ಎನ್ನಲಾಗಿದೆ. ಯಾರಿಗೂ ಜ್ವರ ಇರಲಿಲ್ಲ.

ಚಳಿಗಾಲದಲ್ಲಿ ಸಾಂಕ್ರಾಮಿಕ ರೋಗವನ್ನು ತಡೆಯುವ ನಿಟ್ಟಿನಲ್ಲಿ ಮುಂದಿನ ಯೋಜನೆಯನ್ನು ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಮುಂಬರುವ ಚಳಿಗಾಲದಲ್ಲಿ ಸಾಂಕ್ರಾಮಿಕ ರೋಗವನ್ನು ತಡೆಯಲು ಯೋಜಿಸುತ್ತೇವೆ. ಲಸಿಕೆ ಲಭ್ಯತೆಯ ವ್ಯಾಪ್ತಿಯನ್ನು ಮುಂಬರುವ ದಿನಗಳಲ್ಲಿ ವಿಸ್ತರಿಸಲಾಗುವುದು ಎಂದರು. ಲಸಿಕೆ ಪ್ರಮಾಣವನ್ನು ಅನೇಕ ಕ್ಷೇತ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಚೀನ ತನ್ನ ಅಂಕಿಅಂಶಗಳನ್ನು ಬಿಡುಗಡೆ ಮಾಡದೇ ಇರುವ ಕಾರಣ ಎಷ್ಟು ಜನರಿಗೆ ಡೋಸ್‌ ನೀಡಲಾಯಿತು? ಇದರ ನಿಖರ ಮಾಹಿತಿ ದೊರೆಯುವುದು ಕಷ್ಟ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.