ಒಂದು ದಿನದ ಕೋವ್ಯಾಕ್ಸಿನ್ ಹಾಗೂ 4 ದಿನಗಳ ಕೋವಿಶೀಲ್ಡ್ ಲಸಿಕೆ ಸಂಗ್ರಹ ಇದೆ: ದೆಹಲಿ ಸಚಿವ

ಕೋವಿಡ್ ಲಸಿಕೆ ಕೊರತೆಯಾಗಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೆಲ ದಿನಗಳ ಹಿಂದಷ್ಟೇ ತಿಳಿಸಿದ್ದರು.

Team Udayavani, May 10, 2021, 12:15 PM IST

ಒಂದು ದಿನದ ಕೋವ್ಯಾಕ್ಸಿನ್ ಹಾಗೂ 4 ದಿನಗಳ ಕೋವಿಶೀಲ್ಡ್ ಲಸಿಕೆ ಸಂಗ್ರಹ ಇದೆ: ದೆಹಲಿ ಸಚಿವ

ನವದೆಹಲಿ: ಕೋವಿಡ್ 19 ಸೋಂಕಿತರಿಗೆ ಆಮ್ಲಜನಕದ ಕೊರತೆ ನೀಗಿಸಲು ಮೆಡಿಕಲ್ ಸಿಲಿಂಡರ್ ಗಳ ಸಮಸ್ಯೆಯಲ್ಲಿ ನಲುಗಿದ್ದ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಈಗ ಕೇವಲ ಒಂದು ದಿನಕ್ಕಾಗುವಷ್ಟು ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಲಸಿಕೆ ನಾಲ್ಕು ದಿನಗಳಷ್ಟು ಸಂಗ್ರಹ ಇದ್ದಿರುವುದಾಗಿ ರಾಜ್ಯಸರ್ಕಾರ ಕೇಂದ್ರಕ್ಕೆ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ವಿದೇಶಿ ಐಪಿಎಲ್‌ ಇಲೆವೆನ್‌ ರಚಿಸಿದ ಆಕಾಶ್‌ ಚೋಪ್ರಾ: ಆರ್ ಸಿಬಿಯ ಇಬ್ಬರಿಗೆ ಸ್ಥಾನ

ದೆಹಲಿಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಒಂದು ದಿನಕ್ಕಾಗುವಷ್ಟು ಮತ್ತು ಕೋವಿಶೀಲ್ಡ್ ಮೂರರಿಂದ ನಾಲ್ಕು ದಿನಗಳಿಗಾಗುವಷ್ಟು ಮಾತ್ರ ಉಳಿದಿದ್ದು, ನಮಗೆ ಆದಷ್ಟು ಶೀಘ್ರವಾಗಿ ಲಸಿಕೆಯ ಅಗತ್ಯವಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂತ್ರ ಜೈನ್ ಸೋಮವಾರ(ಮೇ 10) ತಿಳಿಸಿದ್ದಾರೆ.

ದೇಶದಲ್ಲಿ ಕೋವಿಡ್ 19 ಸೋಂಕು ತೀವ್ರಗತಿಯಲ್ಲಿ ಹರಡುತ್ತಿರುವ ಸಂದರ್ಭದಲ್ಲಿಯೇ ದೆಹಲಿಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆ ಎದುರಿಸಿತ್ತು. ಅಲ್ಲದೇ ಸುಪ್ರೀಂಕೋರ್ಟ್ ಕೂಡಾ ತಕ್ಷಣವೇ ಮೆಡಿಕಲ್ ಆಕ್ಸಿಜನ್ ಸರಬರಾಜು ಮಾಡುವಂತೆ ನಿರ್ದೇಶನ ನೀಡಿತ್ತು.

ಒಂದು ದಿನದ ಕೋವ್ಯಾಕ್ಸಿನ್ ಹಾಗೂ 4 ದಿನಗಳ ಕೋವಿಶೀಲ್ಡ್ ಲಸಿಕೆ ಸಂಗ್ರಹ ಇದೆ: ದೆಹಲಿ ಸಚಿವ

ನೆರೆಯ ನೋಯ್ಡಾ, ಗಾಜಿಯಾಬಾದ್ ಮತ್ತು ಗುರ್ಗಾಂವ್ ನಿಂದಲೂ ಜನರು ಕೋವಿಡ್ 19 ಲಸಿಕೆ ಪಡೆಯಲು ದೆಹಲಿಗೆ ಆಗಮಿಸುತ್ತಿದ್ದು, ಇದರಿಂದ ಕೋವಿಡ್ ಲಸಿಕೆ ಕೊರತೆಯಾಗಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೆಲ ದಿನಗಳ ಹಿಂದಷ್ಟೇ ತಿಳಿಸಿದ್ದರು.

ಟಾಪ್ ನ್ಯೂಸ್

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

BBMP ಚುನಾವಣೆಗೆ ತಯಾರಿ; ಬಿಡದಿ ತೋಟದಲ್ಲಿ ಮುಖಂಡರ ಸಭೆ ನಡೆಸಿದ HDK

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi 

1-wqe-wqe

Coast Guard ಕಾರ್ಯಾಚರಣೆ; 20 ಕೋಟಿ ರೂ. ಚಿನ್ನ ವಶಕ್ಕೆ; Video

congress

Bihar; ಜೂನ್ 12ರ ವಿಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಭಾಗಿಯಾಗುತ್ತದೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

Cheeta

Cheetah ಗಳ ಮೃತ್ಯು: ಜವಾಬ್ದಾರಿ ತೆಗೆದುಕೊಳ್ಳುತ್ತೇವೆ: ಕೇಂದ್ರ ಪರಿಸರ ಸಚಿವ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

ಕುಣಿಗಲ್: ಸಾಲಗಾರರ ಕಿರುಕುಳ ತಾಳಲಾರದೆ ಮನನೊಂದು ಗೃಹಿಣಿ ಆತ್ಮಹತ್ಯೆ

1–ssasad

KIEDB:ಭೂವ್ಯಾಜ್ಯಗಳ ತ್ವರಿತ ಇತ್ಯರ್ಥಕ್ಕೆ ಆದ್ಯತೆ: ಎಂ.ಬಿ.ಪಾಟೀಲ್

1-wewqewqe

candlelight march ಕುಸ್ತಿ ಪಟುಗಳನ್ನು ಬೆಂಬಲಿಸಿ ಬೃಹತ್ ಪ್ರತಿಭಟನೆ

rahul gandhi

ದೇವರಿಗೇ ಪಾಠ ಮಾಡಬಲ್ಲರು ಪಿಎಂ ಮೋದಿ: Rahul Gandhi