ಜೂನ್‌ನಿಂದ ಮಕ್ಕಳಿಗೆ ಕೊವ್ಯಾಕ್ಸಿನ್‌ ಪ್ರಯೋಗ


Team Udayavani, May 25, 2021, 8:20 AM IST

ಜೂನ್‌ನಿಂದ ಮಕ್ಕಳಿಗೆ ಕೊವ್ಯಾಕ್ಸಿನ್‌ ಪ್ರಯೋಗ

ಹೊಸದಿಲ್ಲಿ: 2-18 ವರ್ಷ ವಯೋಮಿತಿಯವರಿಗಾಗಿ ಭಾರತ್‌ ಬಯೋಟೆಕ್‌ ಸಿದ್ಧಪಡಿಸಿರುವ ಕೊವ್ಯಾ ಕ್ಸಿನ್‌ ಲಸಿಕೆಯ ಪ್ರಯೋಗ ಮುಂದಿನ ತಿಂಗಳಿಂದ ಆರಂಭವಾಗುವ ಸಾಧ್ಯತೆ ಇದೆ. ಕೇಂದ್ರ ಸರಕಾರ ಈಗಾಗಲೇ 1,500 ಕೋಟಿ ರೂ. ನೀಡಿ ಲಸಿಕೆಗಳನ್ನು ಕಾಯ್ದಿರಿಸಿದೆ. ಹೀಗಾಗಿ ಬೆಂಗಳೂರು ಮತ್ತು ಗುಜರಾತ್‌ ಘಟಕಗಳಲ್ಲಿ ಕೂಡ ಅದನ್ನು ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದಿಸಲು ನಿರ್ಧರಿಸಲಾಗಿದೆ ಎಂದು ಭಾರತ್‌ ಬಯೋಟೆಕ್‌ನ ಡಾ|ರಾಚೆಸ್‌ ಎಲ್ಲಾ ಹೇಳಿದ್ದಾರೆ.

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಹೈದರಾಬಾದ್‌ನ ಭಾರತ್‌ ಬಯೋಟೆಕ್‌ ಜಂಟಿಯಾಗಿಅದನ್ನು ಸಂಶೋಧಿಸಿ, ಅಭಿವೃದ್ಧಿಪಡಿಸಿವೆ. ಇದು ಎರಡು ಮತ್ತು ಮೂರನೇ ಹಂತದ ಪ್ರಯೋಗ. ಹೊಸದಿಲ್ಲಿ ಮತ್ತು ಪಾಟ್ನಾದಲ್ಲಿರುವ ಏಮ್ಸ್‌, ನಾಗ್ಪುರದಲ್ಲಿ ಸೇರಿದಂತೆ ಹಲವು ಸ್ಥಳಗಳಲ್ಲಿ 525 ಮಂದಿಯ ಮೇಲೆ ಪ್ರಯೋಗ ನಡೆಯಲಿದೆ. ಈ ಲಸಿಕೆಗೆ ವಿಶ್ವ ಆರೋಗ್ಯ ಸಂಸ್ಥೆಯಿಂದಲೂ ಮಾನ್ಯತೆ ಪಡೆದುಕೊಳ್ಳಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಡಾ|ರಾಚೆಸ್‌ ಎಲ್ಲಾ ತಿಳಿಸಿದ್ದಾರೆ.

ಇದನ್ನೂ ಓದಿ:ಲಸಿಕೆಗೆ 18 ವರ್ಷ ಮೇಲ್ಪಟ್ಟವರಿಗೂ ಸ್ಥಳದಲ್ಲೇ ನೋಂದಣಿ ಅವಕಾಶ

ರವಿವಾರದಿಂದ ಸೋಮವಾರದ ಅವಧಿಯಲ್ಲಿ ದೇಶದಲ್ಲಿ 2,22,315 ಸೋಂಕಿನ ಪ್ರಕರಣಗಳು ದೃಢಪಟ್ಟಿವೆ. ಎ. 16ರಂದು 2,17,353 ಸೋಂಕು ದೃಢಪಟ್ಟಿತ್ತು. ಸಕ್ರಿಯ ಸೋಂಕು ಸಂಖ್ಯೆ ಕೂಡ 27,20,716ಕ್ಕೆ ಇಳಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ.88.69ಕ್ಕೆ ಏರಿಕೆಯಾಗಿದೆ.

ಟಾಪ್ ನ್ಯೂಸ್

ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

Actor Rahul Bose:ರಾಹುಲ್‌ ಬೋಸ್‌ ಮತ್ತೆ ಕನ್ನಡದತ್ತ..

TDY-10

83ರ ದಿಗ್ಗಜ ನಟನ 29ರ ಪ್ರೇಯಸಿ ಗರ್ಭಿಣಿ: 4ನೇ ಬಾರಿ ತಂದೆಯಾಗಲಿದ್ದಾರೆ Al Pacino

1-sdsad

Guarantee; ಮಂತ್ರಿ ಪರಿಷತ್ ಸಭೆ: ಸಿದ್ದರಾಮಯ್ಯ ಅವರಿಗೆ ಪರಮಾಧಿಕಾರ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ನಟಿ ರಚಿತಾ ರಾಮ್ ಭೇಟಿ: ಚಿತ್ರಗಳ ಯಶಸ್ಸಿಗೆ ಪ್ರಾರ್ಥನೆ

1-sasad

Malaysia: ಪಾಕಿಸ್ತಾನ ಏರ್‌ಲೈನ್ಸ್ ಜೆಟ್ ಜಪ್ತಿ; ಪ್ರಯಾಣಿಕರು ಸಂಕಷ್ಟಕ್ಕೆ

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ ದಾಖಲು!

MS Dhoni: ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕ ಧೋನಿ ಆಸ್ಪತ್ರೆಗೆ !

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Goaಕ್ಕೆ ಪ್ರವಾಸಕ್ಕೆಂದು ತೆರಳಿದ್ದ ತುಮಕೂರಿನ ಯುವಕ ಆತ್ಮಹತ್ಯೆ

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Owaisi; ತಾಕತ್ತಿದ್ರೆ ಚೀನಾದ ಮೇಲೆ ಸರ್ಜಿಕಲ್‌ ದಾಳಿ ನಡೆಸಿ; ಬಿಜೆಪಿಗೆ ಒವೈಸಿ ಸವಾಲು

Madhya Pradesh: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನಾಲ್ವರು ಸಜೀವ ದಹನ

Tragic: ಮರಕ್ಕೆ ಢಿಕ್ಕಿ ಹೊಡೆದು ಕಾರಿಗೆ ಬೆಂಕಿ; ನವ ವಿವಾಹಿತರು ಸೇರಿ ನಾಲ್ವರು ಸಜೀವ ದಹನ

Chennai: ಹಾಸ್ಟೆಲ್‌ ಗೆ ಅತಿಕ್ರಮ ಪ್ರವೇಶ; ಮಹಿಳೆಗೆ ಕಿರುಕುಳ ನೀಡಿದ ಟೆಕ್ಕಿ ಬಂಧನ

Chennai: ಹಾಸ್ಟೆಲ್‌ ಗೆ ಅತಿಕ್ರಮ ಪ್ರವೇಶ; ಮಹಿಳೆಗೆ ಕಿರುಕುಳ ನೀಡಿದ ಟೆಕ್ಕಿ ಬಂಧನ

Yamuna; ಈಜಿ ದಾಖಲೆ- ಕೇವಲ 11 ನಿಮಿಷದಲ್ಲಿ ಯಮುನಾ ನದಿಯನ್ನು ದಾಟಿದ ಬಾಲಕಿ!

Yamuna; ಈಜಿ ದಾಖಲೆ- ಕೇವಲ 11 ನಿಮಿಷದಲ್ಲಿ ಯಮುನಾ ನದಿಯನ್ನು ದಾಟಿದ ಬಾಲಕಿ!

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ?

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ?

ಮಾತಾಡುವ, ಓಡಾಡುವ ಕಸದ ಬುಟ್ಟಿ! ಕಸ-ತ್ಯಾಜ್ಯ ಜಾಗೃತಿ ಮೂಡಿಸುವ “ರೋಬೋಟಿಕ್‌ ಡಸ್ಟ್‌ ಬಿನ್‌’

ಮಾತಾಡುವ, ಓಡಾಡುವ ಕಸದ ಬುಟ್ಟಿ! ಕಸ-ತ್ಯಾಜ್ಯ ಜಾಗೃತಿ ಮೂಡಿಸುವ “ರೋಬೋಟಿಕ್‌ ಡಸ್ಟ್‌ ಬಿನ್‌’

ಪ್ರಿಯಕರನ ಮೇಲೆ ಬಿಸಿ ನೀರು ಎರಚಿದ ನರ್ಸ್‌! 

ಪ್ರಿಯಕರನ ಮೇಲೆ ಬಿಸಿ ನೀರು ಎರಚಿದ ನರ್ಸ್‌! 

ಮಳೆಗಾಲಕ್ಕೂ ಮುನ್ನ ಸಕಲ ಸಿದ್ಧತೆ: ರೋಗ ರುಜಿನ ತಡೆಗೆ ಆರೋಗ್ಯ ಇಲಾಖೆ ಒತ್ತು

ಮಳೆಗಾಲಕ್ಕೂ ಮುನ್ನ ಸಕಲ ಸಿದ್ಧತೆ: ರೋಗ ರುಜಿನ ತಡೆಗೆ ಆರೋಗ್ಯ ಇಲಾಖೆ ಒತ್ತು

ರಾಣಿಬೆನ್ನೂರ: ಋತುಸ್ರಾವದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ: ಮಂಜುಳಾ

ರಾಣಿಬೆನ್ನೂರ: ಋತುಸ್ರಾವದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಿ: ಮಂಜುಳಾ