ಕೋವಿಡ್ ಗೆ ಆನೆ ಲದ್ದಿ ಮದ್ದು…?


Team Udayavani, Aug 23, 2020, 4:05 PM IST

ಕೋವಿಡ್ ಗೆ  ಆನೆ ಲದ್ದಿ  ಮದ್ದು…?

ವಿಂಡ್‌ಹೋಕ್‌: ಕೋವಿಡ್ ಬೇರೆ ಔಷಧ ಬೇಡ. ಆನೆ ಲದ್ದಿ ಇದ್ದರೆ ಸಾಕು, ಅದರಿಂದಲೇ ರೋಗ ಗುಣವಾಗುತ್ತದೆ! ಹೀಗಂತ ಒಂದು ಸುದ್ದಿ ನಮೀಬಿಯಾದಲ್ಲಿ ಸರಕಾರದ ಚಿಂತೆಗೆ ಕಾರಣವಾಗಿದೆ.

ಇದೊಂದು ಸುಳ್ಳು ಸುದ್ದಿಯಾಗಿದ್ದು ಅಲ್ಲಿನ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದೆ. ಜತೆಗೆ ಅಂತರ್ಜಾಲದಲ್ಲಿ ಆನೆ ಲದ್ದಿ ಎಂದು ಹಲವರು ಭಾರೀ ಬೆಲೆಗೆ ಮಾರಾಟ ಮಾಡತೊಡಗಿದ್ದಾರೆ. ಜನರು ಇದನ್ನು ನಂಬುತ್ತಿರುವುದರಿಂದ ಮತ್ತು ಇದು ಅವಾಂತರ ಸೃಷ್ಟಿಸುವ ಭಯದಿಂದ ನಮೀಬಿಯಾ ಸರಕಾರ, ಈ ಬಗ್ಗೆ ಜಾಗೃತಿಗೆ ಮುಂದಾಗಿದೆ. ಅಲ್ಲಿನ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಆರೋಗ್ಯ ಇಲಾಖೆಗಳು ಆನೆ ಲದ್ದಿಯಿಂದ ಕೋವಿಡ್ ಗುಣವಾಗಲ್ಲ ಎಂದು ಹೇಳುತ್ತಿವೆ. ಈ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟನೆಯನ್ನೂ ನೀಡಿವೆ.

 ಜಗತ್ತಿನಲ್ಲಿ 2.23 ಕೋಟಿ ಕೋವಿಡ್ ಸೋಂಕಿತರು : ಜಿನೇವಾ: ಜಗತ್ತಿನಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಸರ್ವಾಧಿಕ 2.23 ಕೋಟಿಗೆ ಏರಿಕೆಯಾಗಿದೆ. ಸಾವಿನ ಸಂಖ್ಯೆ 8 ಲಕ್ಷದ ಸನಿಹದಲ್ಲಿದೆ ಎಂದು ಜಾನ್ಸ್‌ ಹಾಪಿRನ್ಸ್‌ ವಿಶ್ವವಿದ್ಯಾಲಯ ಹೇಳಿದೆ. ಅಮೆರಿಕದಲ್ಲಿ ಅತ್ಯಧಿಕ ಸಂಖ್ಯೆಯ ಪ್ರಕರಣಗಳಿದ್ದು, 54.80 ಲಕ್ಷಕ್ಕೇರಿದೆ. 1.71 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ಬ್ರಜಿಲ್‌ ಎರಡನೇ ಸ್ಥಾನದಲ್ಲಿದ್ದು, ಅಲ್ಲಿ 34 ಲಕ್ಷ ಮಂದಿ ಸೋಂಕಿತರಿದ್ದರೆ, ಸಾವಿನ ಪ್ರಮಾಣ 1.09 ಲಕ್ಷಕ್ಕೇರಿದೆ.

ಇರಾನ್‌ : 20 ಸಾವಿರ ಗಡಿ ದಾಟಿದ ಸಾವಿನ ಪ್ರಮಾಣ :ಟೆಹ್ರಾನ್‌ : ಇರಾನ್‌ ದೇಶದಲ್ಲಿ ಕೋವಿಡ್‌ ಸೋಂಕಿನಿಂದಾಗಿ ಮೃತಪಡುವರ ಪ್ರಮಾಣ ಹೆಚ್ಚಾಗಿದ್ದು, ಅಲ್ಲಿನ ಆರೋಗ್ಯ ಸಚಿವಾಲಯ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ದೇಶದ ಒಟ್ಟಾರೆ ಮರಣ ಪ್ರಮಾಣ ಇಪ್ಪತ್ತು ಸಾವಿರ ಗಡಿ ದಾಟಿದ್ದು, ಮಧ್ಯಪ್ರಾಚ್ಯ ಪ್ರದೇಶಗಳಲ್ಲಿಅತೀ ಹೆಚ್ಚು ಸೋಂಕು ಸಾವು ಪ್ರಕರಣಗಳು ವರದಿಯಾದ ದೇಶ ಇದಾಗಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.