ತಿಂಗಳಲ್ಲೇ ರಾಜ್ಯದಲ್ಲಿ ಲಕ್ಷ ಕೋವಿಡ್ 19 ಪ್ರಕರಣ


Team Udayavani, Aug 1, 2020, 6:10 AM IST

ತಿಂಗಳಲ್ಲೇ ರಾಜ್ಯದಲ್ಲಿ ಲಕ್ಷ ಕೋವಿಡ್ 19 ಪ್ರಕರಣ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಕೋವಿಡ್ 19 ತೀವ್ರತೆಯ ಕುರಿತು ತಜ್ಞರ ಭವಿಷ್ಯ ನಿಜವಾಗುತ್ತಿದೆ.

ರಾಜ್ಯದಲ್ಲಿ ಒಂದೇ ತಿಂಗಳಲ್ಲಿ ಒಂದು ಲಕ್ಷ ಮಂದಿಗೆ ಸೋಂಕು ತಗಲಿದ್ದರೆ, ಎರಡು ಸಾವಿರ ಮಂದಿ ಮೃತಪಟ್ಟಿದ್ದಾರೆ.

ಇದರ ಬೆನ್ನಲ್ಲೇ ಆಗಸ್ಟ್‌ನಲ್ಲಿ ಸೋಂಕು ದುಪ್ಪಟ್ಟಾಗಲಿದೆ ಎಂದು ತಜ್ಞರು ಸುಳಿವು ನೀಡಿರುವುದು ಆತಂಕ ಹೆಚ್ಚಿಸಿದೆ.

ಜುಲೈಯಲ್ಲಿ 1,08,873 ಮಂದಿ ಸೋಂಕುಪೀಡಿತರಾಗಿದ್ದು, 2,068 ಮಂದಿ ಮೃತಪಟ್ಟಿದ್ದಾರೆ. ರಾಜ್ಯವು ಒಟ್ಟು ಪ್ರಕರಣಗಳು ಮತ್ತು ಸಾವಿನಲ್ಲಿ 5ನೇ ಸ್ಥಾನಕ್ಕೆ, ಸಕ್ರಿಯ ಪ್ರಕರಣಗಳಲ್ಲಿ 2ನೇ ಸ್ಥಾನಕ್ಕೆ ತಲುಪಿದೆ.

ಗುಣಮುಖಗೊಂಡವರ ಸಂಖ್ಯೆ ಹೆಚ್ಚಳ
ರಾಜ್ಯದಲ್ಲಿ ಶುಕ್ರವಾರ 3 ಸಾವಿರಕ್ಕಿಂತ ಹೆಚ್ಚು ಮಂದಿ ಕೋವಿಡ್ 19ನಿಂದ ಗುಣ ಹೊಂದಿದ್ದು, ಸೋಂಕಿನಿಂದ ಮುಕ್ತರಾದವರ ಸಂಖ್ಯೆ 50 ಸಾವಿರದ ಗಡಿಗೆ ಸಮೀಪಿಸಿದೆ. ಶುಕ್ರವಾರ 5,483 ಹೊಸ ಸೋಂಕು ಪತ್ತೆಯಾಗಿವೆ, 84 ಮಂದಿ ಮೃತಪಟ್ಟಿದ್ದಾರೆ.

ವೈದ್ಯರಿಗೆ ಸಮರ್ಪಕ ವೇತನ ಪಾವತಿಸಿ: ಸುಪ್ರೀಂ
ಕೋವಿಡ್ 19 ಸೇನಾನಿ ವೈದ್ಯರು ಮತ್ತಿತರ ವೈದ್ಯಕೀಯ ಸಿಬಂದಿಗೆ ಸರಿಯಾಗಿ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳಿ ಎಂದು ಸುಪ್ರೀಂ ಕೋರ್ಟ್‌ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ವೇತನ ಪಾವತಿಗೆ ಹೊಸ ಆದೇಶ ಹೊರಡಿಸುವಂತೆ ಸೂಚಿಸಿದೆ. ಕರ್ನಾಟಕ, ಪಂಜಾಬ್‌, ಮಹಾರಾಷ್ಟ್ರ ಮತ್ತು ತ್ರಿಪುರಾಗಳಲ್ಲಿ ಸಮರ್ಪಕ ವೇತನ ಪಾವತಿಯಾಗುತ್ತಿಲ್ಲ ಎಂದು ಕೇಂದ್ರ ಸರಕಾರ ಕೋರ್ಟ್‌ ಗಮನಕ್ಕೆ ತಂದಿದೆ.

ಜಾಗತಿಕ ಸೋಂಕು ಪೀಡಿತರ ಸಂಖ್ಯೆ: 1,76,14,733

ಒಟ್ಟು ಸಾವು (ಜಗತ್ತು): 6,79,396

ಭಾರತ (ಸೋಂಕು): 16,90,546

ಸಾವು (ಭಾರತ): 36,497

ಚೇತರಿಕೆ: 10,93,747

ಕರ್ನಾಟಕ (ಸೋಂಕು): 1,24,115

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.