ಮೊದಲ ವಿಶ್ವಯುದ್ಧ ಮೀರಿಸಿದ ಅಮೆರಿಕ ; ಭಾರೀ ಪ್ರಮಾಣದಲ್ಲಿ ಏರಿದ ಸೋಂಕು ಸಾವಿನ ಸಂಖ್ಯೆ


Team Udayavani, Jun 18, 2020, 7:09 AM IST

ಮೊದಲ ವಿಶ್ವಯುದ್ಧ ಮೀರಿಸಿದ ಅಮೆರಿಕ ; ಭಾರೀ ಪ್ರಮಾಣದಲ್ಲಿ ಏರಿದ ಸೋಂಕು ಸಾವಿನ ಸಂಖ್ಯೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀಜಿಂಗ್‌/ವಾಷಿಂಗ್ಟನ್: ಚೀನದಲ್ಲಿ ಶುರುವಾದ ಕೋವಿಡ್ ವೈರಸ್‌ ಈಗ ಅಮೆರಿಕದ ವ್ಯವಸ್ಥೆಯನ್ನೇ ತಲೆ ಕೆಳಗೆ ಮಾಡುತ್ತಿದೆ.

ಈಗ ಜಗತ್ತಿನ ಹಲವೆಡೆ ಸೋಂಕಿನ ಎರ­ಡನೇ ಆವೃತ್ತಿ ಶುರುವಾ­ಗಿದೆ ಎಂಬ ಆತಂಕದ ನಡುವೆಯೇ ಜಗತ್ತಿನ ಆಗುಹೋಗು­ಗಳನ್ನು ನಿಯಂತ್ರಿ­ಸುವ ಛಾತಿಯುಳ್ಳ ಅಮೆರಿಕದಲ್ಲಿ ಸೋಂಕಿ­ನಿಂದಾಗಿ ಅಸುನೀಗಿದವರ ಸಂಖ್ಯೆ ಮೊದಲ ವಿಶ್ವ ಮಹಾ­ಯುದ್ಧದಲ್ಲಿ ಅಸುನೀಗಿದವರಿ­­ಗಿಂತ ಹೆಚ್ಚಾ­ಗಿದೆ ಎಂಬ ಆಘಾತ­ಕಾರಿ ಮಾಹಿತಿ ಹೊರಬಿದ್ದಿದೆ.

ಆ ಸಂದರ್ಭದಲ್ಲಿ 1,17,000 ಮಂದಿ ಜೀವ ಕಳೆದುಕೊಂಡಿದ್ದರು. ಸೋಂಕಿ­ನಿಂದಾಗಿ ಅಸುನೀಗಿದವರ ಸಂಖ್ಯೆ 1.19 ಲಕ್ಷವನ್ನು ಮೀರಿಸಿದೆ. ಇದರ ಜತೆಗೆ ಐದು ಪ್ರಾಂತ್ಯಗಳಾಗಿರುವ ಅರಿಜೋನಾ, ಫ್ಲಾರಿಡಾ, ಓಕ್ಲಹಾಮಾ, ಆರೇಗಾನ್‌, ಟೆಕ್ಸಸ್‌­ಗಳಲ್ಲಿ ಹೊಸತಾಗಿ ದಾಖಲೆ ಪ್ರಮಾಣದಲ್ಲಿ ಸೋಂಕು ದೃಢಪಟ್ಟಿರು­ವುದು ಆತಂಕಕ್ಕೆ ಕಾರಣವಾಗಿದೆ.

ಸೇನೆ ನಿಯೋಜನೆ
ಮತ್ತೆ ಕೋವಿಡ್ ಸೋಂಕು ಕಾಣಿಸಿ­ಕೊಂಡ ನ್ಯೂಜಿಲೆಂಡ್‌ನ‌ಲ್ಲಿ ಗಡಿ ಪ್ರದೇಶ­ಗಳಲ್ಲಿ ಕ್ವಾರಂಟೈನ್‌ ವ್ಯವಸ್ಥೆಯನ್ನು ಸಮ­ರ್ಪಕವಾಗಿ ನಿರ್ವಹಿಸಲು ಸೇನೆಯನ್ನು ನಿಯೋ­ಜಿಸ­ಲಾ­ಗಿದೆ. ಈ ಬಗ್ಗೆ ಪ್ರಧಾನಿ ಜೆಸಿಡಾ ಆರ್ಡೆನ್‌ ಹಿರಿಯ ಸೇನಾ­ಧಿಕಾರಿಗಳ ಜತೆಗೆ ಚರ್ಚಿಸಿ ನಿರ್ಧಾರ ಪ್ರಕಟಿಸಿದ್ದಾರೆ.

ಚೀನಾದಲ್ಲಿ ರೈಲು, ವಿಮಾನ ಬಂದ್‌
ಮತ್ತೂಂದೆಡೆ ಚೀನದಲ್ಲಿ 90 ಸಾವಿರ ಮಂದಿಗೆ ಸಾಮೂ­ಹಿಕವಾಗಿ ಸೋಂಕು ಪರೀಕ್ಷೆ ನಡೆಸುತ್ತಿರು­ವಂ­ತೆಯೇ ರೈಲು, ವಿಮಾನಯಾನವನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ.

ರಾಜಧಾನಿ ಬೀಜಿಂಗ್‌ನ ಎರಡು ವಿಮಾನ ನಿಲ್ದಾಣಗಳು 1,255 ಸ್ಥಳೀಯ ವಿಮಾನಗಳ ಹಾರಾಟ ರದ್ದು ಮಾಡಿವೆ. ಇದರ ಜತೆಗೆ ರೈಲು ಪ್ರಯಾಣ­ಕ್ಕಾಗಿ ಟಿಕೆಟ್‌ ಕಾಯ್ದಿರಿಸಿ­ದವರಿಗೆ ಹಣ ವಾಪಸ್‌ ಮಾಡುವ ಪ್ರಕ್ರಿಯೆಯೂ ಶುರುವಾಗಿದೆ.

ಟಾಪ್ ನ್ಯೂಸ್

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.