ಕೋವಿಡ್ 19 ಎಫೆಕ್ಟ್: ಮಕ್ಕಳ ಬರುವಿಕೆಯ ನಿರೀಕ್ಷೆಯಲ್ಲಿ ಥಾಯ್‌ ಪೋಷಕರು


Team Udayavani, Apr 1, 2020, 1:15 PM IST

ಕೋವಿಡ್ 19  ಎಫೆಕ್ಟ್: ಮಕ್ಕಳ ಬರುವಿಕೆಯ ನಿರೀಕ್ಷೆಯಲ್ಲಿ ಥಾಯ್‌ ಪೋಷಕರು

ಸಾಂದರ್ಭಿಕ ಚಿತ್ರ

ಬ್ಯಾಂಕಾಂಕ್‌:  ಕೋವಿಡ್ 19 ಸೋಂಕಿಗೆ ವ್ಯಾಪಾಕವಾಗಿ ತುತ್ತಾಗಿರುವ ಅಮೆರಿಕದಲ್ಲಿ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದೆ. ವಿದ್ಯಾಭ್ಯಾಸದ ಕಾರಣಕ್ಕೆ ವಿದೇಶದಲ್ಲಿ ನೆಲೆಸಿರುವವರನ್ನ ಕರೆ ತರಲು ಹಲವು ದೇಶಗಳು ಮುಂದಾಗುತ್ತಿವೆ. ಈಗ ಥಾಯ್‌ ನ ಸರದಿ.

ಥಾಯ್‌ನ ಪೋಷಕರು ತಮ್ಮ ಮಕ್ಕಳ ವಾಪಸಾಗುವಿಕೆಯನ್ನೇ ನಿರೀಕ್ಷಿಸುತ್ತಿದ್ದಾರೆ. ಬ್ಲೆ„ಥ್‌ವುಡ್‌ ಪಟ್ಟಣದಲ್ಲಿ Global Intercultural Exchange  ಯೋಜನೆಯಡಿ ಕೆಲವು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ಇಂಟರ್‌ಕಲ್ಚರಲ್‌ ಎಕ್ಸ್‌ಚೇಂಜ್‌ನಲ್ಲಿ ಓದುತ್ತಿರುವ ತನ್ನ ಮಗನ ಎದುರು ನೋಡುತ್ತಿರುವ ಪುದಿತ್‌ ಅಸ್ಸನಮನಿ, ಯಾವುದೇ ಕ್ಷಣದಲ್ಲಿ ಬರಬಹುದೆಂಬ ನಿರೀಕ್ಷೆ ನಮ್ಮದು ಎಂದು ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಅಮೆರಿಕದ ಇತರ ನಗರಗಳಿಗೆ ಹೋಲಿಸಿದರೆ ತನ್ನ ಮಗ ಉಳಿದುಕೊಂಡ ನಗರದಲ್ಲಿ ಸೋಂಕಿನ ಪ್ರಮಾಣವು ಕಡಿಮೆ. ಆದರೆ ಯುಎಸ್‌ ಪೂರ್ಣ ಲಾಕ್‌ಡೌನ್‌ಗೆ ಹೋದರೆ ಮಗನನ್ನು ವಾಪಸು ಕರೆ ತರುವುದು ಕಷ್ಟ. ಮನೆಗೆ ಬರಲು ಮಗನೂ ತುಂಬಾ ಆತುರದಲ್ಲಿದ್ದಾನೆ ಎಂದು ಅಸ್ಸನಮನಿ ಹೇಳಿದ್ದಾರೆ. ಹ್ಯಾಂಡ್‌ ಸ್ಯಾನಿಟೈಸರ್‌ಮತ್ತು ಫೇಸ್‌ ಮಾಸ್ಕ್ಗಳು ಬೇಡಿಕೆಯಷ್ಟು ದೊರೆಯುತ್ತಿಲ್ಲ. ಆದರೂ ಕಷ್ಟ ಪಟ್ಟುಕೊಂಡು ಕೊಂಡ ವರನ್ನು ಸಂದೇಹದಿಂದ ನೋಡಲಾಗುತ್ತಿದೆ ಎನ್ನುವ ಅವರು, ಅವನಿಗೆ ಆರೋಗ್ಯ ವಿಮೆ ಇದೆ ಎನ್ನುತ್ತಾರೆ ಅವರು.

ಮತ್ತೂಬ್ಬ ವಿದ್ಯಾರ್ಥಿಯ ತಂದೆ ಪನೋರ್ಜಿತ್‌, ತನ್ನ ಮಗ ಮಾರ್ಚ್‌ 28 ರಂದು ಮನೆಗೆ ಬಂದಿದ್ದಾನೆ. ಅದೃಷ್ಟವಶಾತ್‌, ಫ್ಲೈಟ್‌ ಹತ್ತುವ ಮೊದಲು ಅವರು ಫಿಟ್‌-ಟು-ಫ್ಲೈಟ್ ಪ್ರಮಾಣಪತ್ರ ಮತ್ತು ದೂತಾವಾಸ ಕಚೇರಿಯಿಂದ ಪತ್ರವನ್ನು ಪಡೆದಿದ್ದರು ಎಂದಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.