ತಬ್ಲೀಘಿಯಿಂದಾಗಿ ಪ್ರಕರಣ ದ್ವಿಗುಣ : ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ

ಸರಾಸರಿ 4 ದಿನಗಳಿಗೆ ದುಪ್ಪಟ್ಟಾಗುತ್ತಿದೆ ಕೋವಿಡ್ 19 ಸೋಂಕು ಪ್ರಕರಣ

Team Udayavani, Apr 6, 2020, 6:35 AM IST

ತಬ್ಲೀಘಿಯಿಂದಾಗಿ ಪ್ರಕರಣ ದ್ವಿಗುಣ : ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ

ದೇಶದಲ್ಲಿ ಪ್ರಸ್ತುತ ಕೋವಿಡ್ 19 ವೈರಸ್‌ ಸೋಂಕು ಪ್ರಕರಣಗಳು ಸರಾಸರಿ 4 ದಿನಗಳಿಗೆ ದ್ವಿಗುಣಗೊಳ್ಳುತ್ತಿವೆ. ಒಂದು ವೇಳೆ, ದೆಹಲಿಯ ತಬ್ಲೀಘಿ ಜಮಾತ್‌ ಧಾರ್ಮಿಕ ಸಮ್ಮೇಳನ ನಡೆಯದೇ ಇರುತ್ತಿದ್ದರೆ, ದ್ವಿಗುಣಗೊಳ್ಳುವಿಕೆಯ ದರವು 7 ದಿನಗಳಾಗಿರುತ್ತಿದ್ದವು.

– ಹೀಗೆಂದು ಹೇಳಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಬ್ಲೀಘಿ ಜಮಾತ್‌ನಲ್ಲಿ ಭಾಗವಹಿಸಿದ್ದ ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ದೃಢವಾಗಿದೆ.

ಆ ಕಾರ್ಯಕ್ರಮದಿಂದಾಗಿಯೇ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರುತ್ತಿದೆ. ಸರಾಸರಿ 4 ದಿನಗಳಿಗೆ ಪ್ರಕರಣ ದ್ವಿಗುಣಗೊಳ್ಳುತ್ತಿದೆ. ಭಾನುವಾರದವರೆಗೆ ದೇಶಾದ್ಯಂತ 106 ಮಂದಿ ಮೃತಪಟ್ಟಿದ್ದು, ಸೋಂಕಿ ತರ ಸಂಖ್ಯೆ 4, 041ಕ್ಕೇರಿಕೆಯಾಗಿದೆ. 304 ಮಂದಿ ಗುಣಮುಖರಾಗಿದ್ದಾರೆ ಎಂದು ಹೇಳಿದ್ದಾರೆ.

ಪರಿಹಾರ ಶಿಬಿರಗಳು: ದೇಶಾದ್ಯಂತ 27,661 ಪರಿಹಾರ ಶಿಬಿರಗಳು ಮತ್ತು ವಸತಿ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಈ ಪೈಕಿ 23,924 ಅನ್ನು ಸರ್ಕಾರವೇ ನಿರ್ಮಿಸಿದ್ದರೆ, 3,737 ಅನ್ನು ಸರ್ಕಾರೇತರ ಸಂಸ್ಥೆಗಳು ನಿರ್ಮಿಸಿವೆ. ಇವುಗಳಲ್ಲಿ 12.5 ಲಕ್ಷ ಮಂದಿ ಆಶ್ರಯ ಪಡೆಯುತ್ತಿದ್ದಾರೆ.

ಅಲ್ಲದೆ ಸರ್ಕಾರವು 19,460 ಆಹಾರ ಶಿಬಿರಗಳನ್ನು, ಎನ್‌.ಜಿ.ಒ.ಗಳು 9,509 ಫ‌ುಡ್‌ ಕ್ಯಾಂಪ್‌ಗಳನ್ನು ನಿರ್ಮಿಸಿವೆ ಎಂದು ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಪುಣ್ಯ ಸಲಿಲ ಶ್ರೀವಾಸ್ತವ ಮಾಹಿತಿ ನೀಡಿದ್ದಾರೆ. ಜತೆಗೆ ದೇಶಾದ್ಯಂತ ಒಟ್ಟು 75 ಲಕ್ಷಕ್ಕೂ ಅಧಿಕ ಮಂದಿಗೆ ಆಹಾರ ಒದಗಿಸಲಾಗುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.