ಕೋವಿಡ್ ಅಸ್ಪೃಶ್ಯತೆ ವಿರುದ್ಧ ಪ್ರತಿಜ್ಞೆ ; ಸೋಂಕು ಪೀಡಿತರ ಅವಗಣನೆ ಮಾಡದಿರಲು ಹೊಸ ಯತ್ನ


Team Udayavani, May 29, 2020, 4:01 AM IST

ಕೋವಿಡ್ ಅಸ್ಪೃಶ್ಯತೆ ವಿರುದ್ಧ ಪ್ರತಿಜ್ಞೆ ; ಸೋಂಕು ಪೀಡಿತರ ಅವಗಣನೆ ಮಾಡದಿರಲು ಹೊಸ ಯತ್ನ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್ ನ ಕಾಲಘಟ್ಟದಲ್ಲಿ ಆ ವೈರಾಣುಗಳ ಸೋಂಕಿಗೆ ಒಳಗಾದವರು ಹಾಗೂ ಸೋಂಕಿನಿಂದ ಗುಣಮುಖರಾದವರನ್ನು ಸಮಾಜವು ನಿಕೃಷ್ಟವಾಗಿ ನೋಡುತ್ತಿರುವುದನ್ನು ಕೇಂದ್ರ ಸರಕಾರ ಗಂಭೀರವಾಗಿ ಪರಿಗಣಿಸಿದೆ.

ಇದಕ್ಕಾಗಿ, ಕೇಂದ್ರದ mygov.in ಜಾಲತಾಣದ ಅಡಿಯಲ್ಲಿ ಈ ಕುರಿತಂತೆ ಪ್ರತಿಜ್ಞೆ ಕೈಗೊಳ್ಳಲು ಎಲ್ಲಾ ನಾಗರಿಕರಿಗೆ ಅನುವು ಮಾಡಿಕೊಟ್ಟಿದೆ.

#BreakTheStigmaPledge ಹೆಸರಿನ ಈ ಅಭಿಯಾನದಲ್ಲಿ, https://pledge.mygov.in/breakthestigma/ ಪುಟಕ್ಕೆ ಭೇಟಿ ನೀಡುವ ಮೂಲಕ ಅಲ್ಲಿ ತಮ್ಮ ಹೆಸರು, ಇನ್ನಿತರ ವಿವರಗಳನ್ನು ನೋಂದಾಯಿಸುವ ಮೂಲಕ ನಾಗರಿಕರು ಪ್ರತಿಜ್ಞೆ ಕೈಗೊಳ್ಳಬಹುದು.

ಕೋವಿಡ್ ಪೀಡಿತರನ್ನು ಸುತ್ತಲಿನ ಸಮಾಜದ ಮಾನಸಿಕ ಹಿಂಸೆಯಿಂದ ಮುಕ್ತಿ ಮಾಡಿ ಈ ಸಮಾಜವನ್ನು ಅವರ ಪಾಲಿಗೆ ಸುಂದರವಾಗಿಸುವ ಪ್ರಯತ್ನ ಇದಾಗಿದೆ.

ಮೊದಲ ಪುಟದಲ್ಲಿ ಹೆಸರು, ಜನ್ಮದಿನಾಂಕ, ಲಿಂಗ, ಇ-ಮೇಲ್‌ ವಿಳಾಸ, ವಾಸಿಸುವ ನಗರದ ಪಿನ್‌ಕೋಡ್‌, ರಾಜ್ಯ, ಜಿಲ್ಲೆಗಳನ್ನು ನಮೂದಿಸಬೇಕು. ಆನಂತರ ಅದೇ ಪುಟದಲ್ಲಿ ಕೆಳಗೆ ಭಾಷೆಗಳ ಆಯ್ಕೆಯಲ್ಲಿ (ಇಂಗ್ಲೀಷ್‌ ಅಥವಾ ಹಿಂದಿ) ಒಂದನ್ನು ಆಯ್ಕೆ ಮಾಡಿಕೊಂಡು ಮುಂದುವರಿಯಬೇಕು.

ನಂತರದ ವೆಬ್‌ಪುಟದಲ್ಲಿ ಕೊರೊನಾ ಪೀಡಿತರನ್ನು ನಿಕೃಷ್ಟವಾಗಿ ಕಾಣೆನು ಎಂಬ ವಾಕ್ಯ ಮೂಡಿಬರುತ್ತದೆ ಹಾಗೂ ಅದನ್ನು ಓದುವಂತೆ ಸೂಚನೆ ಪರದೆಯ ಮೇಲೆ ಮೂಡುತ್ತದೆ. ವಾಕ್ಯ ಓದಿದ ನಂತರ ಕೆಳಗಿರುವ ಪ್ಲೆಡ್ಜ್ ಎಂಬ ಐಕಾನ್‌ ಕ್ಲಿಕ್‌ ಮಾಡಿದರೆ ನಿಮ್ಮ ಪ್ರತಿಜ್ಞೆಯನ್ನು ಪ್ರಮಾಣ ಪತ್ರದ ರೂಪದಲ್ಲಿ ನಿಮಗೆ ಕಳಿಸುವ ಆಯ್ಕೆ ಬರುತ್ತದೆ.

ಅಲ್ಲಿ, ನೀವಾಗಲೇ ನಮೂದಿಸಿರುವ ಇ-ಮೇಲ್‌ ಅಥವಾ ಮೊಬೈಲ್‌ಗೆ ಕಳುಹಿಸಬೇಕೇ ಎಂದು ಕೇಳಲಾಗುತ್ತದೆ. ನೀವು ಯಾವುದನ್ನು ಆಯ್ಕೆ ಮಾಡುವಿರೋ ಅದಕ್ಕೆ (ಇ-ಮೇಲ್‌ ಅಥವಾ ಮೊಬೈಲ್‌) ಸರ್ಟಿಫಿಕೇಟ್‌ ಡೌನ್‌ಲೋಡ್‌ ಮಾಡುವ ಲಿಂಕ್‌ ಕಳುಹಿಸಲಾಗುತ್ತದೆ. ಅದನ್ನು ಕ್ಲಿಕ್ಕಿಸಿ ನಿಮ್ಮ ಪ್ರಮಾಣ ಪತ್ರವನ್ನು ಡೌನ್‌ಲೋಡ್‌ ಮಾಡಬಹುದಾಗಿದೆ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.