ಶಾಸಕರಿಗೆ ಕೋವಿಡ್ 19 ಪರಿಕ್ಷೆ : ತಪಾಸಣೆಗೊಳಗಾದ ಸ್ಪೀಕರ್ ಕಾಗೇರಿ
Team Udayavani, Sep 18, 2020, 6:01 PM IST
ಬೆಂಗಳೂರು: ಕೋವಿಡ್ 19 ಸೋಂಕಿನ ಕಾರಣದಿಂದ ಮುಂದೂಡಲ್ಪಟ್ಟಿದ್ದ ರಾಜ್ಯ ವಿಧಾನ ಮಂಡಲ ಅಧಿವೇಶನ ಇದೇ ಸೆಪ್ಟಂಬರ್ 21ರಂದು ಪ್ರಾರಂಭಗೊಳ್ಳಲಿದೆ.
ಇದಕ್ಕೆ ಪುರಕವಾಗಿ ಕಲಾಪದಲ್ಲಿ ಭಾಗವಹಿಸುವ ಶಾಸಕರು ಕೋವಿಡ್ 19 ಪರೀಕ್ಷೆಗೆ ಒಳಗಾಗುವುದು ಕಡ್ಡಾಯ.
ವಿಧಾನ ಸಭೆಯ ಸದಸ್ಯರು ಕಲಾಪ ಪ್ರಾರಂಭಗೊಳ್ಳುವ 72 ಘಂಟೆಗಳ ಮುಂಚಿತವಾಗಿ RTPCR ಪರೀಕ್ಷೆಗೆ ಒಳಗಾಗಿ, ವರದಿಯನ್ನು ಪಡೆಯಲು ಅನುಕೂಲವಾಗುವಂತೆ ವಿಧಾನ ಸೌಧದ ಬ್ಯಾಂಕ್ವೆಟ್ ನಲ್ಲಿ ಇಂದು ಬೆಳಗ್ಗೆಯಿಂದಲೇ ವ್ಯವಸ್ಥೆ ಮಾಡಲಾಗಿದೆ.
ವಿಧಾನ ಸಭಾಧ್ಯಕ್ಷರಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ವತಃ RTPCR ಪರೀಕ್ಷೆಗೆ ಒಳಪಟ್ಟು ಸದಸ್ಯರೆಲ್ಲರೂ RTPCR ಪರೀಕ್ಷೆಗೆ ಒಳಗಾಗುವಂತೆ ಪ್ರೇರೇಪಿಸಿದರು.
ಸದರಿ ವ್ಯವಸ್ಥೆಯನ್ನು ವಿಧಾನ ಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಬಳಸಿಕೊಳ್ಳುವಂತೆ ಕಾಗೇರಿ ಅವರು ನಿರ್ದೇಶನ ನೀಡಿದರು.
ಅಲ್ಲದೆ, ಬ್ಯಾಂಕ್ವೆಟ್ ಹಾಲ್ ನಲ್ಲಿ ಸಚಿವಾಲಯದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ RTPCR ಪರೀಕ್ಷೆಗೆ ಮಾಡಲಾಗಿರುವ ವ್ಯವಸ್ಥೆಯನ್ನೂ ಸಹ ಸಭಾಧ್ಯಕ್ಷರು ಇದೇ ಸಂದರ್ಭದಲ್ಲಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ