ನಿರೀಕ್ಷೆ ಹುಸಿಮಾಡಿದ ಆಕ್ಸ್‌ಫ‌ರ್ಡ್‌ ಲಸಿಕೆ ಪ್ರಯೋಗ

ಪ್ರಯೋಗ ಕಣಕ್ಕೆ ಜಿಗಿದ ಥಾಯ್ಲೆಂಡ್‌ ; ಗುಡ್‌ನ್ಯೂಸ್‌ ಕೊಟ್ಟ ಮಾಡರ್ನ್ ಇಂಕ್‌

Team Udayavani, May 22, 2020, 1:44 AM IST

ನಿರೀಕ್ಷೆ ಹುಸಿಮಾಡಿದ ಆಕ್ಸ್‌ಫ‌ರ್ಡ್‌ ಲಸಿಕೆ ಪ್ರಯೋಗ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಂಡನ್‌: ಕೋವಿಡ್ ಲಸಿಕೆ ಸಂಶೋಧನೆಯಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದ್ದ ಆಕ್ಸ್‌ ಫ‌ರ್ಡ್‌ ಮುಗ್ಗರಿಸಿದೆ.

ಕೋತಿಗಳ ಮೇಲೆ ಲಸಿಕೆ ಪ್ರಯೋಗಿಸಿದ್ದ ಆಕ್ಸ್‌ಫ‌ರ್ಡ್‌ನ ತಜ್ಞರು, ನಿರೀಕ್ಷಿತ ಫ‌ಲಿತಾಂಶ ಸಿಗದೆ ನಿರಾಶೆ ಅನುಭವಿಸಿದ್ದಾರೆ.

‘ಭಾರತ ಮೂಲದ 6 ರೀಸಸ್‌ ಮಕಾಕ್‌ಗಳ ಮೇಲೆ ಪ್ರಯೋಗಿಸಿದ್ದ ಲಸಿಕೆ ಯಾವುದೇ ಪರಿಣಾಮ ಬೀರುತ್ತಿಲ್ಲ. ನಾವು ಹೊಸ ಮಾರ್ಗಗಳನ್ನು ಕಂಡುಕೊಳ್ಳಬೇಕಿದೆ’ ಎಂದು ಇಂಗ್ಲೆಂಡ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ಸ್ಪಷ್ಟಪಡಿಸಿದ್ದಾರೆ.

‘ಮಾಡರ್ನ್’ ಯಶಸ್ಸು: ಇನ್ನೊಂದೆಡೆ, ಅಮೆರಿಕದ ಬಯೋಟೆಕ್ನಾಲಜಿ ಸಂಸ್ಥೆ ಮಾಡರ್ನ್ ಇಂಕ್‌ನ ಲಸಿಕೆ ಸಫ‌ಲತೆ ಕಾಣುತ್ತಿದೆ. 8 ಸೋಂಕಿತರ ಮೇಲೆ ಪ್ರಯೋಗ ನಡೆದಿದ್ದು, ದೈಹಿಕ ಪರಿಣಾಮಗಳ ಬಗ್ಗೆ ಅಧ್ಯಯನ ಸಾಗಿದೆ. ಕೆಲವರಲ್ಲಿ ನೋವು, ಇಂಜೆಕ್ಷನ್‌ ಚುಚ್ಚಿದ ಜಾಗ ಕೆಂಪಾಗಿರುವುದು, ಜ್ವರ ಇತ್ಯಾದಿ ಅಡ್ಡ ಪರಿಣಾಮಗಳು ಕಂಡುಬಂದಿದ್ದು, ಇದು ಲಸಿಕೆಯ ಸಫ‌ಲತೆಯನ್ನು ಸೂಚಿಸುತ್ತವೆ ಎನ್ನಲಾಗುತ್ತಿದೆ.

ಥಾಯ್‌ ಪ್ರವೇಶ: ಇನ್ನೊಂದೆಡೆ ಥಾಯ್ಲೆಂಡ್‌ ಕೂಡ ಲಸಿಕೆ ಓಟಕ್ಕೆ ಜಿಗಿದಿದ್ದು, ಇಲಿಗಳ ಮೇಲಿನ ಪ್ರಯೋಗಕ್ಕೆ ಆರಂಭಿಕ ಯಶಸ್ಸು ಸಿಕ್ಕಿದೆ. ಥಾಯ್‌ ರಾಷ್ಟ್ರೀಯ ಲಸಿಕಾ ಸಂಸ್ಥೆ ಶೀಘ್ರವೇ ಕೋತಿಗಳ ಮೇಲೆ ಪ್ರಯೋಗ ಮುಂದುವರಿಸಲಿದೆ.

ಅಮೆರಿಕ- ಜರ್ಮನಿ ಜಂಟಿ: ಅಮೆರಿಕ ಮೂಲದ ಫಿಫೈಜರ್‌, ಜರ್ಮನಿಯ ಬಿಎನ್‌ಟೆಕ್‌ ಸಂಸ್ಥೆಯ ಜತೆಗೂಡಿ ನಡೆಸುತ್ತಿರುವ ಸಂಶೋಧನೆ, ಮಾನವ ಪ್ರಯೋಗಕ್ಕೆ ಸಜ್ಜಾಗಿದ್ದು, 160 ಮಂದಿ ಪರೀಕ್ಷೆಗೊಳಪಡಲಿದ್ದಾರೆ. ಈಗಾಗಲೇ ಪ್ರಪಂಚದಲ್ಲಿ 100ಕ್ಕೂ ಅಧಿಕ ಸಂಶೋಧನೆಗಳು ಚಾಲ್ತಿಯಲ್ಲಿವೆ.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.