ಪ್ರತಿರೋಧಕಗಳ ಉತ್ಸಾಹ ವೈರಾಣು ಪ್ರವೇಶಕ್ಕೆ ಆಹ್ವಾನ


Team Udayavani, May 14, 2020, 6:36 AM IST

ಪ್ರತಿರೋಧಕಗಳ ಉತ್ಸಾಹ ವೈರಾಣು ಪ್ರವೇಶಕ್ಕೆ ಆಹ್ವಾನ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೀಜಿಂಗ್‌: ಕೋವಿಡ್ ವೈರಸ್ ಗೆ ತುತ್ತಾದ ಮನುಷ್ಯ ಏಕೆ ಸಾವನ್ನಪ್ಪುತ್ತಾನೆ ಎಂಬುದಕ್ಕೆ ಚೀನದ ವಿಜ್ಞಾನಿಗಳು ಕಾರಣಗಳನ್ನು ಪತ್ತೆಹಚ್ಚಿದ್ದಾರೆ.

ದೇಹದಲ್ಲಿನ ಪ್ರತಿ ರೋಧಕಗಳ ಅತಿಚಲನಶೀಲ ಉತ್ಸಾಹವೇ, ಸಾರ್ಸ್‌ ಕೋವ್‌-2 ವೈರಾಣುಗಳನ್ನು ಶ್ವಾಸಕೋಶದೊಳಕ್ಕೆ ಆಹ್ವಾನಿಸಲು ಪ್ರೇರೇಪಿಸುತ್ತವೆ ಎಂದಿದ್ದಾರೆ.

ವೈರಾಣುಗಳು ಹಂತ ಹಂತವಾಗಿ ಜೀವಕೋಶಗಳನ್ನು ಆಕ್ರಮಿಸಿಕೊಂಡಂತೆ, ಸೋಂಕು ಹೆಚ್ಚಾಗಿ, ಸೋಲನ್ನಪ್ಪುತ್ತವೆ. ಇದರಿಂದಾಗಿ ಇನ್ನಷ್ಟು ಜೀವಕೋಶಗಳು ಶ್ವಾಸಕೋಶದೊಳಗೆ ಒಂದೇ ಸಮನೆ ನುಗ್ಗಿ ಬಂದು ‘ಸೈಕೋಟಿನ್‌ ಬಿರುಗಾಳಿ’ಯನ್ನು ಸೃಷ್ಟಿಸುತ್ತವೆ.

ಸೈಕೊಟಿನ್‌ಗಳು ಹೆಚ್ಚು ಬಿಡುಗಡೆಯಾದಂತೆ, ಶ್ವಾಸಕೋಶದಲ್ಲಿ ಉರಿಯೂತ ಕಾಣಿಸಿಕೊಂಡು, ಉಸಿರಾಟಕ್ಕೆ ಅಡಚಣೆ ಆಗುತ್ತದೆ ಎಂದು ‘ಫ್ರಾಂಟಿಯರ್ಸ್‌ ಇನ್‌ ಪಬ್ಲಿಕ್‌ ಹೆಲ್ತ್‌’ ಎಂಬ ಮ್ಯಾಗಜಿನ್‌ ವರದಿಯಲ್ಲಿ ಹೇಳಲಾಗಿದೆ.

ಏನಿದು ಸೈಕೋಟಿನ್‌ ಬಿರುಗಾಳಿ?: ಇದು ಬಿಳಿ ರಕ್ತ ಕಣಗಳ ಅತಿಯಾದ ಚಲನಶೀಲ. ಅದು ಹೆಚ್ಚಿದಂತೆ ಸೈಕೋಟಿನ್‌ಗಳು ಅಪಾರ ಪ್ರಮಾಣದಲ್ಲಿ ಬಿಡುಗಡೆಯಾಗುತ್ತವೆ. ಆದರೆ, ಕೆಲವರಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ.

ಶ್ವಾಸಕೋಶ ಗಾಯ: ಸೈಕೋಟಿನ್‌ಗಳು ಲಿಂಪೋಸೈಟ್‌ ಮತ್ತು ನ್ಯೂಟ್ರೋಫಿಲ್ಸ್‌ ಎಂಬ ಕೋಶಗಳನ್ನೂ ಶ್ವಾಸಕೋಶದೊಳಗೆ ಬೇಗನೆ ಆಕರ್ಷಿಸುತ್ತವೆ. ಇದರಿಂದಾಗಿ ಶ್ವಾಸಕೋಶದ ಒಳಭಾಗದಲ್ಲಿ ಗಾಯ ಕಾಣಿಸಿಕೊಳ್ಳುತ್ತದೆ. ಬಿರುಗಾಳಿ ಹೆಚ್ಚಾದಂತೆ, ಜ್ವರ, ರಕ್ತನಾಳಗಳ ಅತಿಯಾದ ಸೋರಿಕೆ, ರಕ್ತಹೆಪ್ಪುಗಟ್ಟುವಿಕೆ ಸಮಸ್ಯೆಗಳು ಸೃಷ್ಟಿಯಾಗಿ, ರೋಗಿ ಗಂಭೀರ ಸ್ಥಿತಿಯನ್ನು ತಲುಪುತ್ತಾನೆ.

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.