ಕೋವಿಡ್ ಸುಳ್ಳು: ಥಂಬ್ಸ್ ಅಪ್‌ ಮಾಡುತ್ತಿರುವುದು ವೈದ್ಯನಲ್ಲ


Team Udayavani, Apr 6, 2020, 8:53 PM IST

ಕೋವಿಡ್ ಸುಳ್ಳು: ಥಂಬ್ಸ್ ಅಪ್‌ ಮಾಡುತ್ತಿರುವುದು ವೈದ್ಯನಲ್ಲ

ಕೋವಿಡ್ 19 ವ್ಯಾಪಿಸುತ್ತಿರುವಷ್ಟೇ ವೇಗದಲ್ಲಿ ಅದರ ಕುರಿತಾದ ಸುಳ್ಳು ಸುದ್ದಿಗಳೂ ವ್ಯಾಪಿಸುತ್ತಿವೆ. ಸಾಮಾಜಿಕ ಜಾಲತಾಣಗಳ‌ಲ್ಲಿ ಹಬ್ಬುತ್ತಿರುವ ಸುದ್ದಿಗಳ ಸತ್ಯದರ್ಶನ ಇಲ್ಲಿರುತ್ತದೆ.

ಕೋವಿಡ್ 19 ವೈರಸ್ ಮಹಾಮಾರಿಯು ಜಗತ್ತಿನಾದ್ಯಂತ ಬಹಳಷ್ಟು ವೈದ್ಯಕೀಯ ಸಿಬಂದಿಯನ್ನೂ ಬಲಿಪಡೆದುಕೊಂಡಿದೆ. ಇದರ ನಡುವೆಯೇ ಇಟಲಿಯ 38 ವರ್ಷದ ವೈದ್ಯ ಜೂಲಿಯನ್‌ ಅರ್ಬನ್‌ ಎಂಬವರದ್ದು ಎನ್ನಲಾದ ಭಾವನಾತ್ಮಕ ವಿಡಿಯೋವೊಂದು ಹರಿದಾಡುತ್ತಿದೆ.

ಅದರಲ್ಲಿ, ಆಸ್ಪತ್ರೆಯ ಹಾಸಿಗೆಯಲ್ಲಿ ಮಲಗಿರುವ ವೈದ್ಯ ಜೂಲಿಯನ್‌ ಅವರು ಕೋವಿಡ್ 19 ವೈರಸ್ ನಿಂದಿಂದ ಸಾವಿಗೀಡಾಗುವ ಮುನ್ನ ತನ್ನ ಸಹೋದ್ಯೋಗಿಗಳಿಗೆ ಕೊನೆಯ ಬಾರಿಗೆ ಥಂಬ್ಸ್ ಅಪ್‌ ಮಾಡಿ ವಿದಾಯ ಹೇಳುತ್ತಿರುವ ದೃಶ್ಯ ಎಂಬ ಅಡಿ ಬರಹವನ್ನೂ ಬರೆಯಲಾಗಿದೆ.

ಆದರೆ, ಈ ವಿಡಿಯೋದ ಸತ್ಯಾಸತ್ಯತೆ ಈಗ ಬಯಲಾಗಿದ್ದು, ಇದು ಇಟಲಿಯ ವಿಡಿಯೋ ಅಲ್ಲ ಎಂಬುದು ಸಾಬೀತಾಗಿದೆ. ಚೀನದ ವುಹಾನ್‌ ನಲ್ಲಿ ಸೆರೆಹಿಡಿಯಲಾದ ಫೋಟೋವಿದು. ಇದರಲ್ಲಿರುವ ರೋಗಿಯು ವೈದ್ಯನಲ್ಲ. ಕೋವಿಡ್‌ ಸೋಂಕಿತನೊಬ್ಬ ಪಕ್ಕದಲ್ಲಿ ನಿಂತ ವೈದ್ಯರಿಗೆ ಧನ್ಯವಾದ ಹೇಳುತ್ತಿರುವ ದೃಶ್ಯವಿದು.

ಟಾಪ್ ನ್ಯೂಸ್

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.