ಕೋವಿಡ್‌ಗಿಂತ 10 ಪಟ್ಟು ಅಪಾಯಕಾರಿ ವೈರಸ್‌ ಮಲೇಷ್ಯಾದಲ್ಲಿ ಪತ್ತೆ!


Team Udayavani, Aug 17, 2020, 7:38 PM IST

D614G-Mutation

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ಕೋವಿಡ್‌ -19 ಗೆ ಕಾರಣವಾಗುವ SARS&CoV&2 ವೈರಸ್‌ನ ರೂಪಾಂತರವಾದ ಡಿ614ಜಿ ಪತ್ತೆಯಾಗಿದೆ ಎಂದು ಮಲೇಷ್ಯಾ ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಇದು ಕೋವಿಡ್‌ 19ಗಿಂತ 10 ಪಟ್ಟು ಹೆಚ್ಚು ಅಪಾಯಕಾರಿಯಾದ ವೈರಸ್‌ ಎಂದು ಹೇಳಲಾಗಿದೆ.

ಮೂಲಗಳ ಪ್ರಕಾರ ಇದನ್ನು ಕೋವಿಡ್‌ 19ನ ಮತ್ತೂಂದು ಮುಖ ಎಂದು ಹೇಳಲಾಗುತ್ತಿದ್ದು, ಅದಕ್ಕಿಂತ ಹೆಚ್ಚು ಅಪಾಯಕಾರಿಯಾಗಿದೆ.

45 ಜನರ ಸೋಂಕಿತ ಗುಂಪಿನಲ್ಲಿ 3 ಜನರಲ್ಲಿ ಕೋವಿಡ್‌ ತಳಿಯ ಈ ವೈರಸ್‌ ಪತ್ತೆಯಾಗಿದೆ.

ಆಘಾತಕಾರಿ ಅಂಶ ಎಂದರೆ ಭಾರತದಿಂದ ಹಿಂತಿರುಗಿದ ರೆಸ್ಟೋರೆಂಟ್‌ ಮಾಲಕರ ಮೂಲಕ ಈ ವೈರಸ್‌ ಹರಡಿದೆ ಎಂದು ಹೇಳಲಾಗುತ್ತಿದೆ.

ಭಾರತದಿಂದ ತೆರಳಿದ ಬಳಿಕ ಮಲೇಷ್ಯಾದಲ್ಲಿ 14 ದಿನಗಳ ಕ್ವಾರಂಟೈನ್‌ ನಿಯಮಗಳನ್ನು ಪಾಲಿಸದೇ ಇದ್ದದ್ದು ಇತರರಲ್ಲಿ ಇದು ಕಾಣಿಸಿಕೊಳ್ಳಲು ಕಾರಣ ಎಂದು ಹೇಳಲಾಗಿದೆ. ಇದೀಗ ಈ ಸೋಂಕಿತ ವ್ಯಕ್ತಿಗೆ 5 ತಿಂಗಳ ವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ಫಿಲಿಪೈನ್ಸ್‌ನಿಂದ ಹಿಂದಿರುಗಿದ ಮತ್ತೂಂದು ಗುಂಪಿನಲ್ಲಿಯೂ ಇದೇ ಮಾದರಿಯ ವೈರಸ್‌ ಕಂಡುಬಂದಿದೆ.

ಕೋವಿಡ್‌ಗೆ ಲಸಿಕೆಗಳು ಇದೀಗ ತಯಾರಾಗುತ್ತಿರುವ ಹೊತ್ತಿನಲ್ಲಿ ಇಂತಹ ಹೊಸ ಹೊಸ ಪ್ರಕರಣಗಳು ಲಸಿಕೆಯನ್ನು ದುರ್ಬಲವಾಗಿ ಮಾಡಬಹುದಾಗಿದೆ. ಮಲೇಷ್ಯಾದ ಆರೋಗ್ಯ ಸೇವೆಯ ಮಹಾನಿರ್ದೇಶಕರಾದ ನೂರ್‌ ಹಿಶಮ್‌ ಅಬ್ದುಲ್ಲಾ ಅವರ ಪ್ರಕಾರ, ಕೋವಿಡ್‌ ತನ್ನ ಸ್ವರೂಪವನ್ನು ಬದಲಾಯಿಸುತ್ತಿರುತ್ತದೆ. ಇದು ಲಸಿಕೆಯ ಸಾಮರ್ಥ್ಯದ ಮೇಲೆ ಸ್ವಲ್ಪ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಯುರೋಪ್‌ ಮತ್ತು ಅಮೆರಿಕದಲ್ಲಿ ಕೋವಿಡ್‌ನ‌ ಈ ಮಾದರಿಯ ವೈರಸ್‌ಗಳು ಹೆಚ್ಚಾಗಿ ಕಂಡುಬರುತ್ತವೆ. ಕೋವಿಡ್‌ ರೋಗಿಯಲ್ಲಿ ಇರುವಷ್ಟೇ ರೋಗ ಲಕ್ಷಣಗಳು ಇದರಲ್ಲಿ ಕಂಡುಬಂದಿದ್ದು, ರೋಗ ನಿರೋಧಕ ಶಕ್ತಿಯನ್ನು ಸಂಪೂರ್ಣ ಕುಂಠಿಸಬಹುದಾದ ಸಾಧ್ಯತೆ.
ಜಗತ್ತಿಗೆ ಹೋಲಿಸಿದರೆ, ಕೋವಿಡ್‌ ಪ್ರಕರಣಗಳನ್ನು ತಡೆಗಟ್ಟುವ ಮತ್ತು ವ್ಯವಹರಿಸುವಲ್ಲಿ ಮಲೇಷ್ಯಾ ಉತ್ತಮ ಕೆಲಸ ಮಾಡಿದೆ. ಜುಲೈ 28ರಿಂದ ಆಗಸ್ಟ್‌ 16ರ ವರೆಗೆ ಕೇವಲ 26 ಹೊಸ ಪ್ರಕರಣಗಳು ವರದಿಯಾಗಿವೆ.

ಏನಿದು ಡಿ 614ಜಿ?
ಡಿ 614 ಜಿ ರೂಪಾಂತರವನ್ನು ಫೆಬ್ರವರಿ ತಿಂಗಳಿನಲ್ಲಿ ಮೊದಲ ಬಾರಿಗೆ ಕಂಡುಹಿಡಿಯಲಾಯಿತು. ಅಂದಿನಿಂದ ವಿಶ್ವದಾದ್ಯಂತ ಸ್ವ್ಯಾಬ್‌ ಮಾದರಿಗಳಲ್ಲಿ ಕಂಡುಬರುವ SARS&CoV&2ನ ಪ್ರಬಲ ರೂಪಾಂತರವಾಗಿದೆ. ಡಿ 614ಜಿ ಸಾರ್ಸ್‌-ಕೋವ್‌ -2 ಎಂದರೆ ಕೋವಿಡ್‌ -19 ರೋಗಕ್ಕೆ ಕಾರಣವಾಗುವ ವೈರಸ್‌ನ ಅಧಿಕೃತ ಹೆಸರು. ಡಿ 614 ಜಿ ಎಂಬುದು ಸಾರ್ಸ್‌-ಕೋವ್‌ -2ರ ರೂಪಾಂತರವಾಗಿದೆ. ಡಿ 614 ಜಿ ನಮ್ಮ ಜೀವಕೋಶಗಳಿಗೆ ಪ್ರವೇಶಿಸಲು ಬಳಸುವ ವೈರಸ್‌ ಸ್ಟ್ರೈಕ್‌ ಅನ್ನು ರಚಿಸುವ ಪ್ರೊಟೀನ್ನಲ್ಲಿದೆ. ಈ ರೂಪಾಂತರವು ಅಮೈನೊ ಆಮ್ಲವನ್ನು 614ನೇ ಸ್ಥಾನದಲ್ಲಿ, ಡಿ (ಆಸ್ಪರ್ಟಿಕ್‌ ಆಮ್ಲ)ದಿಂದ ಜಿ (ಗ್ಲೆçಸಿನ್‌) ಗೆ ಬದಲಾಯಿಸುತ್ತದೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.