ಕೋವಿಡ್ : ಶೇ.78.86 ಚೇತರಿಕೆ


Team Udayavani, Sep 19, 2020, 1:15 AM IST

ಕೋವಿಡ್ : ಶೇ.78.86 ಚೇತರಿಕೆ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ದೇಶದಲ್ಲಿ ಕೋವಿಡ್ ಗುಣಮುಖ ಪ್ರಮಾಣದಲ್ಲಿ ಮತ್ತಷ್ಟು ಸುಧಾರಣೆಯಾಗುತ್ತಿದ್ದು, ಶುಕ್ರವಾರ ಗುಣಮುಖ ಪ್ರಮಾಣ ಶೇ.78.86ಕ್ಕೇರಿದೆ. ಅಲ್ಲದೆ, ಈವರೆಗೆ ಸೋಂಕಿನಿಂದ ವಾಸಿಯಾಗಿ ಮನೆಗೆ ಮರಳಿದವರ ಸಂಖ್ಯೆ 41.12 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಗುರುವಾರದಿಂದ ಶುಕ್ರವಾರದವರೆಗಿನ 24 ಗಂಟೆಗಳ ಅವಧಿಯಲ್ಲಿ 96,424 ಮಂದಿಗೆ ಸೋಂಕು ದೃಢಪಟ್ಟಿದ್ದು, 1,174 ಮಂದಿ ಸಾವಿಗೀಡಾಗಿದ್ದಾರೆ. ದೇಶದಲ್ಲಿ ಕೊರೊನಾ ಮರಣ ಪ್ರಮಾಣ ಸದ್ಯ ಶೇ.1.62ರಷ್ಟಿದೆ ಎಂದೂ ಸಚಿವಾಲಯ ತಿಳಿಸಿದೆ. ಈ ನಡುವೆ, ವಿಶ್ವಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ 3 ಕೋಟಿಗೇರಿದೆ.

ಟಾಪ್ ನ್ಯೂಸ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

Jaishankar

Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್‌ ತಿರುಗೇಟು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.