ವಿಮಾನ ಪ್ರಯಾಣ: 8 ದಿನಗಳ ಬಳಿಕ ದಕ್ಷಿಣ ಕೊರಿಯಾ ಮೂಲದ ಮಹಿಳೆಗೆ ಸೋಂಕು

ಇಡೀ ಪ್ರಯಾಣದ ಸಂದರ್ಭ ಮಹಿಳೆ ಎನ್‌ -95 ಮಾಸ್ಕ್ ಧರಿಸಿದ್ದರು.

Team Udayavani, Aug 29, 2020, 4:16 PM IST

ವಿಮಾನ ಪ್ರಯಾಣ: 8 ದಿನಗಳ ಬಳಿಕ ದಕ್ಷಿಣ ಕೊರಿಯಾ ಮೂಲದ ಮಹಿಳೆಗೆ ಸೋಂಕು

ಮಣಿಪಾಲ: ದಕ್ಷಿಣ ಕೊರಿಯಾ ಮೂಲದ 28 ವರ್ಷದ ಮಹಿಳೆಗೆ ವಿಮಾನ ಪ್ರಯಾಣದ ಸಂದರ್ಭ ಕೋವಿಡ್‌ ಕಾಣಿಸಿಕೊಂಡಿದೆ. ವಿಮಾನದಲ್ಲಿ ಪ್ರಯಾಣ ಮಾಡಿದ 8 ದಿನಗಳ ಬಳಿಕ ಇದು ಪತ್ತೆಯಾಗಿದೆ. ಪ್ರಯಾಣದ ಸಂದರ್ಭ ಸೋಂಕು ಹರಡಲು ವಿಮಾನದಲ್ಲಿನ ಶೌಚಾಲಯ ಕಾರಣ ಎಂದು ಹೇಳಲಾಗುತ್ತಿದೆ.

ಕೋವಿಡ್‌ 19 ಸೋಂಕಿತ ಬಳಸಿದ ಶೌಚಾಲಯಗಳನ್ನು ಇತರರು ಬಳಸಿದರೆ ಸೋಂಕು ಹರಡಬಹುದು ಎಂಬುದಕ್ಕೆ ಇದು ಉದಾಹರಣೆಯಾಗಿದೆ. ಈ ಮಹಿಳೆ ಪ್ರಯಾಣಿಸಿದ ವಿಮಾನದಲ್ಲಿ ಒಟ್ಟು 300 ಪ್ರಯಾಣಿಕರಿದ್ದರು.

ಸಿಯೋಲ್‌ನ ಸೀಚುನ್ನಾ ಆ್ಯಂಗ್‌ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆಯ ಪ್ರಕಾರ, ಇಡೀ ಪ್ರಯಾಣದ ಸಂದರ್ಭ ಮಹಿಳೆ ಎನ್‌ -95 ಮಾಸ್ಕ್ ಧರಿಸಿದ್ದರು. ಆದರೆ ಶೌಚಾಲಯದಲ್ಲಿ ವೈರಸ್‌ ಹರಡಿರುವ ಸಾಧ್ಯತೇ ಹೆಚ್ಚು ಎಂದು ಹೇಳಲಾಗುತ್ತದೆ.

ವೈರಸ್‌ ಲಕ್ಷಣ ರಹಿತವಾಗಿದ್ದು ಕಾರಣ :

ಪ್ರಯಾಣದ ಸಮಯದಲ್ಲಿ ಶೌಚಾಲಯವನ್ನು ಬಳಸಿದ ಪ್ರಯಾಣಿಕರು ಯಾವುದೇ ಸೋಂಕಿಗೆ ಒಳಗಾಗಿರಲಿಲ್ಲ. ವಿಮಾನ ಹತ್ತುವ ಮೊದಲು ಎಲ್ಲ ಪ್ರಯಾಣಿಕರನ್ನು ಪರೀಕ್ಷೆ ನಡೆಸಲಾಗುತ್ತದೆ. ಆದರೆ ಮೂಲಗಳ ಪ್ರಕಾರ ಕೋವಿಡ್‌ ಸೋಂಕು ತಗುಲಿದ್ದೂ ಗುಣಲಕ್ಷಣ ರಹಿತವಾಗಿದ್ದರಿಂದ ಇದು ಸಂಭವಿಸಿದೆ ಎಂದು ಹೇಳಲಾಗುತ್ತದೆ.

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.