ಪ್ರಕೃತಿಯ ಸೌಂದರ್ಯ ಹೆಚ್ಚಿಸಿದ ಕೋವಿಡ್‌


Team Udayavani, Aug 28, 2020, 3:31 AM IST

ಪ್ರಕೃತಿಯ ಸೌಂದರ್ಯ ಹೆಚ್ಚಿಸಿದ ಕೋವಿಡ್‌

ಕೋವಿಡ್‌ ವಾರ್ಡ್‌ನೊಳಗೆ ಆಟವಾಡುತ್ತಿರುವ ಬಾಲಕ.

ಹೊಸದಿಲ್ಲಿ: ಕೋವಿಡ್‌ ಸಾಂಕ್ರಾಮಿಕ ರೋಗವು ಇಡೀ ಜಗತ್ತನ್ನು ಆರೋಗ್ಯ ಬಿಕ್ಕಟ್ಟಿಗೆ ತಳ್ಳಿದೆ. ಆದರೆ ಪ್ರಕೃತಿಯ ದೃಷ್ಟಿಯಿಂದ ಇದು ಸಕಾರಾತ್ಮಕ ಫ‌ಲಿತಾಂಶಗಳನ್ನು ಕಂಡಿದೆ ಎಂದು ಹೇಳಲಾಗುತ್ತಿದೆ. ಇದು ಮಾನವ ಹಸ್ತಕ್ಷೇಪ ಕಡಿಮೆಯಾದ ಕಾರಣ ಪ್ರಕೃತಿಯ ಸೌಂದರ್ಯವು ಸುಧಾರಿಸಿದೆ ಎಂದು ಅಧ್ಯಯನವೊಂದು ಹೇಳಿದೆ.

2020ರಲ್ಲಿ ಭೂಮಿಯ ಸಂಪನ್ಮೂಲಗಳ ಬಳಕೆ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ನೈಸರ್ಗಿಕ ಸಂಪನ್ಮೂಲಗಳ ಬಳಕೆ ಕಡಿಮೆಯಾಗಿದೆ. ಇದಕ್ಕೆ ಬಹುಮುಖ್ಯ ಕಾರಣ ಕೋವಿಡ್‌ ಎಂದು ಸಂಶೋಧಕರು ಶನಿವಾರ ಬಿಡುಗಡೆ ಮಾಡಿರುವ ಡೇಟಾದಲ್ಲಿ ಉಲ್ಲೇಖೀಸಿದ್ದಾರೆ.

ಜಾಗತಿಕ “ಅರ್ಥ್ ಓವರ್ಶೂಟ್‌ ಡೇ’ ಸಂದರ್ಭದಲ್ಲಿ ಬಿಡುಗಡೆಯಾದ ವರದಿಯಲ್ಲಿ 1970ರಿಂದ “ಅರ್ಥ್ ಓವರ್ಶೂಟ್‌ ಡೇ’ ಸ್ಥಿರವಾಗಿ ಮುಂದುವರಿಯುತ್ತಿದೆ. ಆದರೆ ಈ ವರ್ಷ ಅದು ಸೆಪ್ಟೆಂಬರ್‌ 22ರಂದು ನಡೆದಿತ್ತು. ಕಳೆದ ವರ್ಷ, ಭೂಮಿಯ ಓವರ್ಶೂಟ್‌ ದಿನ ಜುಲೈ 29ರಂದು ನಡೆದಿತ್ತು. ಏಕೆಂದರೆ ನೈಸರ್ಗಿಕ ಸಂಪನ್ಮೂಲಗಳ ಬಳಕೆ ಈ ಬಾರಿ ಕಡಿಮೆಯಾಗಿದೆ ಎಂಬುದನ್ನು ಇದು ತೋರಿಸುತ್ತದೆ.

ವರದಿಯ ಪ್ರಕಾರ, ಕಳೆದ ವರ್ಷಕ್ಕೆ ಹೋಲಿಸಿದರೆ ಮಾನವನ ಹೆಜ್ಜೆ ಗುರುತುಗಳಲ್ಲಿ ಶೇ. 9.3ರಷ್ಟು ಕುಸಿತ ಕಂಡುಬಂದಿದೆ. ಆದಾಗ್ಯೂ ಈ ಅಂಕಿ-ಅಂಶಗಳನ್ನು ಆಚರಿಸುವಂತೆ ಏನೂ ಇಲ್ಲ ಎಂದು ಜಾಗತಿಕ ಹೆಜ್ಜೆ ಗುರುತು ಜಾಲದ ಅಧ್ಯಕ್ಷ ಮ್ಯಾಥಿಸ್‌ ವೇಕರ್ನಾಗಲ್‌ ಹೇಳಿದ್ದಾರೆ. ಏಕೆಂದರೆ ಮಾನವ ಪ್ರಯತ್ನಗಳಿಂದ ಇದು ಸಾಧ್ಯವಾಗಿಲ್ಲ. ವಿಪತ್ತಿನ ಕಾರಣದಿಂದ ಇದು ಸಾಧ್ಯವಾಗಿದೆ. ವಿಶೇಷವೆಂದರೆ ವಿಶ್ವಾದ್ಯಂತ ಕೋವಿಡ್‌ನಿಂದ ಸುಮಾರು 800,000 ಜನರು ಸಾವನ್ನಪ್ಪಿದ್ದಾರೆ. ಈ ವರ್ಷದ ಆರಂಭದಲ್ಲಿ ಅನೇಕ ದೇಶಗಳಲ್ಲಿ ವೈರಸ್‌ ಎದುರಿಸಲು ಲಾಕ್‌ಡೌನಂತಹ ಕಠಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದರ ಪರಿಣಾಮವಾಗಿ ಕೈಗಾರಿಕಾ ಚಟುವಟಿಕೆಗಳು ಕಡಿಮೆಯಾಗಿ ವಾಹನ ಮಾಲಿನ್ಯ ಕಡಿಮೆಯಾಗಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.